ನಮ್ಮದು ಬರೀ ಸೀರಿಯಲ್ ಪಾತ್ರಗಳಷ್ಟೇ..ನಿಜಜೀವನಕ್ಕೆ ಕನೆಕ್ಟ್ ಮಾಡಬೇಡಿ ಎಂದ ಕಿರಣ್ ರಾಜ್

ಕಿರುತೆರೆಯ ಜನಪ್ರಿಯ ನಟ ಕಿರಣ್ ರಾಜ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮುಖ್ಯವಾದ ವಿಷಯ ಹಂಚಿಕೊಂಡಿದ್ದಾರೆ. ತನ್ನ ಅಭಿಮಾನಿಗಳಿಗೆ ರಂಜಿನಿ ರಾಘವನ್ ಜೊತೆ ತನ್ನನ್ನು ಜೋಡಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ತನ್ನ ಇನ್ಸಾಗ್ರಾಂ ಸ್ಟೋರಿಯಲ್ಲಿ ” ಹರ್ಷ ಹಾಗೂ ಭುವಿ ಸೀರಿಯಲ್ ಪಾತ್ರಗಳಷ್ಟೇ. ಇದನ್ನು ನಿಜಜೀವನಕ್ಕೆ ಕನೆಕ್ಟ್ ಮಾಡಬೇಡಿ” ಎಂದು ಬರೆದುಕೊಂಡಿದ್ದರು. ನಟ ಕಿರಣ್ ರಾಜ್ ಸಾಮಾಜಿಕ ಜಾಲತಾಣದಲ್ಲಿ ಕಟ್ಟುನಿಟ್ಟಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಹರ್ಷ ಹಾಗೂ ಭುವಿ ಜೋಡಿ ಕಿರುತೆರೆಯಲ್ಲಿ ಜನ ಪ್ರೀತಿಸುವ ಜೋಡಿಯೂ ಹೌದು. ಕಡಿಮೆ ಸಮಯದಲ್ಲಿ […]
ವಿಭಿನ್ನ ರೀತಿಯಲ್ಲಿ ದೇವರಿಗೆ ಕೃತಜ್ಞತೆ ಹೇಳಿದ ಸಂಜನಾ ಗಲ್ರಾನಿ

ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ತಮ್ಮ ತಲೆಯನ್ನು ಬೋಳಿಸಿಕೊಂಡಿದ್ದು ಫೋಟೋವನ್ನು ಸೋಶಿಯಲ್ ಮೀಡಿಯಾ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಎಂಟು ತಿಂಗಳ ಗರ್ಭಿಣಿಯಾಗಿರುವ ಸಂಜನಾ ಜೀವನದ ಹೊಸ ಹಂತದಲ್ಲಿದ್ದು ದೇವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಫೋಟೋ ಹಂಚಿಕೊಂಡಿರುವ ಸಂಜನಾ“ಸೌಂದರ್ಯ ನೋಡುಗರ ದೃಷ್ಟಿಯಲ್ಲಿ ಅಡಗಿದೆ. ಅದಕ್ಕಾಗಿ ನಾನು ನನ್ನ ಕೂದಲನ್ನೆಲ್ಲಾ ತ್ಯಾಗ ಮಾಡಿದ್ದೇನೆ. ತುಂಬಾ ಕಷ್ಟಗಳನ್ನು ಅನುಭವಿಸಿದ ನಂತರ ನಾನು ದೇವರಲ್ಲಿ ಜಾರಿಗೊಳಿಸಿದ ಮನ್ನತ್ ನ್ನು ಪೂರ್ಣಗೊಳಿಸಲು ಕೂದಲನ್ನು ನೀಡಿದ್ದೇನೆ. ಜೀವನವು ಮತ್ತೊಮ್ಮೆ ಸುಂದರವಾಗಿದೆ. ನನ್ನ ಜೀವನದ ಈ ಹಂತಕ್ಕಾಗಿ […]
ಕನ್ನಡದ ಜೊತೆ ಪರಭಾಷಾ ಕಿರುತೆರೆಯಲ್ಲಿಯೂ ಬ್ಯುಸಿ ಚಂದನಾ

ಆರೂರು ಜಗದೀಶ್ ಅವರ ನಿರ್ದೇಶನದಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿಯು ವಿಭಿನ್ನ ಕಥಾ ಹಂದರದ ಮೂಲಕ ಸೀರಿಯಲ್ ಪ್ರಿಯರ ಮನ ಸೆಳೆದಿದೆ. ಧಾರಾವಾಹಿ ಪ್ರಸಾರವಾದ ವಾರದಿಂದಲೂಟಿ ಆರ್ ಪಿ ಯಲ್ಲಿ ಸಕತ್ ಸದ್ದು ಮಾಡುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿಯು ಪಾತ್ರವರ್ಗದ ಮೂಲಕವೂ ವೀಕ್ಷಕರ ಗಮನ ಸೆಳೆದಿರುವುದು ನಿಜ. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ನಾಯಕ ಕಂಠಿಯ ಸೋದರಮಾವನ ಮಗಳು ಪೂರ್ವಿಯಾಗಿ ಅಭಿನಯಿಸುತ್ತಿರುವ ಚಂದನಾ ಮಹಾಲಿಂಗಯ್ಯ ಅವರಿಗೆ ಕಿರುತೆರೆ ಹೊಸದೇನಲ್ಲ. ಖಳನಾಯಕಿಯಾಗಿ ಕಿರುತೆರೆ ಲೋಕಕ್ಕೆ ಕಾಲಿಟ್ಟ […]
ಕಿರುತೆರೆಯ ನಟನಾ ಮಣಿಯರ ವಿಶೇಷ ವಿಷಯಗಳೇನು ಗೊತ್ತಾ…

ರಿಯಾಲಿಟಿ ಶೋ ಎಂದ ಮೇಲೆ ಅಲ್ಲಿ ನಿರೂಪಕ ನಿರೂಪಕಿಯಿರಲೇಬೇಕು. ನಿರೂಪಕಿಯರು ಎಂದ ಕೂಡಲೇ ನೆನಪಾಗುವ ಹೆಸರು ಅನುಶ್ರೀ, ಶಾಲಿನಿ ಸತ್ಯನಾರಾಯಣ, ಸುಷ್ಮಾ ರಾವ್. ಪಟಪಟನೆ ಮಾತನಾಡುತ್ತಾ ವೀಕ್ಷಕರನ್ನು ಸ್ವಾಗತಿಸುವ ನಿರೂಪಕಿಯರು ರಿಯಾಲಿಟಿ ಶೋ ವಿನ ಶೋಭೆ ಹೌದು. ಅನುಶ್ರೀ, ಶಾಲಿನಿ, ಸುಷ್ಮಾ ಹೊರತಾಗಿ ನಿರೂಪಕಿಯರಾಗಿ ಮೋಡಿ ಮಾಡಿರುವ ಚೆಲುವೆಯರು ಇದ್ದಾರೆ. ಹೌದು, ನಟನೆಯ ಮೂಲಕ ಕಿರುತೆರೆಯಲ್ಲಿ ಮಿಂಚಿದ ಈ ನಟನಾಮಣಿಯರು ನಿರೂಪಕಿಯರಾಗಿಯೂ ಸೈ ಎನಿಸಿಕೊಂಡಿದ್ದಾರೆ. ಅವರೆಲ್ಲಾ ಯಾರು ಎಂಬುದರ ಸಣ್ಣ ಝಲಕ್ ಇಲ್ಲಿದೆ. ಅನುಪಮಾ ಗೌಡಸದ್ಯ ಕಿರುತೆರೆಯಲ್ಲಿ […]
ನನ್ನ ನಟನಾ ಬದುಕಿಗೆ ತಿರುವು ನೀಡಿದ್ದು ಕನ್ನಡತಿ – ಮೊಹಿರಾ ಆಚಾರ್ಯ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿಕನ್ನಡತಿಯಲ್ಲಿ ನಾಯಕಿ ಭುವಿಯ ತಂಗಿ ಬಿಂದು ಆಗಿ ನಟಿಸುತ್ತಿರುವ ಮೊಹಿರಾ ಆಚಾರ್ಯ ಭುವಿ ಪಾತ್ರದಷ್ಟೇ ಪ್ರೇಕ್ಷಕರಿಗೆ ಆತ್ಮೀಯರು. ಅಂದ ಹಾಗೇ ಕನ್ನಡತಿಯ ಬಿಂದು ಪಾತ್ರವನ್ನು ಇದುವರೆಗೂ ಎರಡು ಜನ ನಟಿಸಿದ್ದರು. ಈಗ ಮೊಹಿರಾ ಸರದಿ. ಮೂರನೆಯವರಾಗಿ ನಟಿಸುತ್ತಿರುವ ಮೊಹಿರಾ ಆಚಾರ್ಯ ಮುದ್ದಾದ ಮಾತು, ಮನೋಜ್ಞ ನಟನೆಯ ಮೂಲಕ ಕಿರುತೆರೆ ಪ್ರೇಕ್ಷಕರನ್ನು ಸೆಳೆದಿದ್ದಾರೆ. ಮೊದಲಿನಿಂದಲೂ ಕಲೆಯ ವಿವಿಧ ಪ್ರಕಾರಗಳಾಗಿರುವ ಡ್ಯಾನ್ಸ್, ಡ್ರಾಯಿಂಗ್, ಪೇಯಿಂಟಿಂಗ್ ನಲ್ಲಿ ತುಂಬಾ ಆಸಕ್ತಿ. ಇಂಜಿನಿಯರಿಂಗ್ ಪದವಿ ಪಡೆದಿರುವ […]
ಮದುವೆಯ ದಿನ ವಿಶೇಷ ಕೆಲಸ ಮಾಡಲು ನಿರ್ಧರಿಸಿರುವ ನಟಿ…ಆ ಕೆಲಸ ಏನು ಗೊತ್ತಾ…

ನಟಿ ಹಾಗೂ ಲೈಫ್ ಸ್ಟೈಲ್ ಕೋಚ್ ಆಗಿರುವ ಕಾವ್ಯಾ ಶಾ ಇದೇ ಏಪ್ರಿಲ್ 18ರಂದು ನಿರ್ಮಾಪಕ ವರುಣ್ ಕುಮಾರ್ ಗೌಡ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕುಟುಂಬಸ್ಥರು , ಸ್ನೇಹಿತರು ಹಾಗೂ ಇಂಡಸ್ಟ್ರಿಯ ಮಂದಿ ಈ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ. “ವರುಣ್ ನನಗೆ 11 ವರ್ಷಗಳಿಂದ ಪರಿಚಯ. ನಾನು ಅವರನ್ನು ಮೊದಲ ಬಾರಿಗೆ ಭೇಟಿಯಾಗಿದ್ದು ಬ್ಯೂಟಿ ಪೆಜೆಂಟ್ ಸ್ಪರ್ಧೆಯಲ್ಲಿ. ನಾನು ಸ್ಪರ್ಧಿಯಾಗಿ ಭಾಗವಹಿಸಿದ್ದರೆ ಅವರು ಆಯೋಜನೆಯ ತಂಡದಲ್ಲಿದ್ದರು. ಮೊದಲು ಸ್ನೇಹಿತರಾಗಿದ್ದ ನಾವು ನಂತರ ಪರಸ್ಪರ ಇಷ್ಟ ಪಡಲು […]
ಕಿರುತೆರೆ ನಟನ ಹೊಸ ಇನ್ನಿಂಗ್ಸ್?

ಕನ್ನಡ ಕಿರುತೆರೆಯ ಹ್ಯಾಂಡ್ ಸಮ್ ನಟ ರಕ್ಷ್ ಸದ್ಯ ಗಟ್ಟಿಮೇಳ ಧಾರಾವಾಹಿಯಲ್ಲಿ ವೇದಾಂತ್ ವಸಿಷ್ಠ ಪಾತ್ರದಲ್ಲಿ ಕಾಣಿಸಿಕೊಂಡಿರುವ ರಕ್ಷ್ ಈಗ ಜಿಪ್ಸಿ ಕಾರಿನ ಮಾಲೀಕರಾಗಿದ್ದಾರೆ. ಕಳೆದ ಹುಟ್ಟುಹಬ್ಬದ ದಿನ ರಕ್ಷ್ ಹೊಸ ಕಾರು ಕೊಂಡುಕೊಂಡಿದ್ದರು. ತನ್ನ ಸೋಶಿಯಲ್ ಮೀಡಿಯಾದಲ್ಲಿ ತನ್ನ ಹೊಸ ಕಾರಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.“ನಿರ್ಮಿಸಿಲ್ಲ, ಖರೀದಿಸಲಾಗಿದೆ. ಮನೆಗೆ ಸ್ವಾಗತ” ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ಲಕ್ಸುರಿ ಕಾರ್ ಖರೀದಿಸಿದ್ದ ರಕ್ಷ್ ಯಶಸ್ಸಿನ ಹಾದಿಯ ಬಗ್ಗೆ ಬರೆದುಕೊಂಡಿದ್ದರು. ನೆನಪಿನಾಳದಿಂದ ಹಲವು ನೆನಪುಗಳನ್ನು ಮೆಲುಕು ಹಾಕಿದ್ದರು. ಬಿಎಂಟಿಸಿ […]
ನಿಕ್ಕಿ ಗಲ್ರಾನಿ ನಿಶ್ಚಿತಾರ್ಥಕ್ಕೆ ಬಾರದ ಸಂಜನಾ ಗಲ್ರಾನಿ… ಯಾಕೆ ಗೊತ್ತಾ?

ಕಳೆದ ವಾರ ನಟಿ ನಿಕ್ಕಿ ಗಲ್ರಾನಿ ತಮ್ಮ ಬಹುಕಾಲದ ಗೆಳೆಯ ನಟ ಆದಿ ಪಿನಿಶೆಟ್ಟಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು. ಸ್ನೇಹಿತರು ಹಾಗೂ ಆಪ್ತರು ಹಾಗೂ ಮನೆಯವರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವ ನಿಕ್ಕಿ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ ಈ ಕಾರ್ಯಕ್ರಮದಲ್ಲಿ ನಿಕ್ಕಿ ಅವರ ಸಹೋದರಿ ಸಂಜನಾ ಗಲ್ರಾನಿ ಅವರ ಅನುಪಸ್ಥಿತಿ ಕಾಣುತ್ತಿತ್ತು. ಸಂಜನಾ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ತಿಳಿಸಿರಲಿಲ್ಲ. ಇದು ಉದ್ಯಮದ ಹಲವರಿಗೆ ಸಹೋದರಿಯರ ಮಧ್ಯೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನಕ್ಕೆ ಎಡೆ ಮಾಡಿಕೊಟ್ಟಿತ್ತು. […]
ಇಂಜಿನಿಯರಿಂಗ್ ಪದವಿ ಪಡೆದಿರುವ ಈಕೆ ನಟನೆಯಲ್ಲಿ ಬ್ಯುಸಿ

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಬಿಳಿಹೆಂಡ್ತಿ ಧಾರಾವಾಹಿಯಲ್ಲಿ ತುಳಸಿ ಆಗಿ ನಟಿಸಿರುವ ದೀಪಿಕಾ ಆರಾಧ್ಹ ಇದೀಗ ಬಾಡಿ ಗಾಡ್ ಚಿತ್ರದ ಮೂಲಕ ಸಿನಿಮಾ ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ.ಇಂಜಿನಿಯರಿಂಗ್ ಮುಗಿಸಿರುವ ದೀಪಿಕಾ ಈಗ ನಟನೆಗೆ ಇಳಿದಿದ್ದಾರೆ. “ನಾನು ನಟನಾ ಕ್ಷೇತ್ರಕ್ಕೆ ಪ್ರವೇಶ ಮಾಡುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಸಾಮಾಜಿಕ ಜಾಲತಾಣದ ಪೇಜಸ್ ಮೂಲಕ ಹಲವು ಆಫರ್ಸ್ ಗಳಿಸಿ ಆಡಿಷನ್ ಮೂಲಕ ನನಗೆ ಅವಕಾಶ ದೊರಕಿತು” ಎಂದು ನಟನಾ ಪಯಣದ ಶುರುವಾದುದರ ಬಗ್ಗೆ ಹೇಳುತ್ತಾರೆ. ತಮ್ಮ ಮೊದಲ ಸಿನಿಮಾ ಕುರಿತು ಉತ್ಸುಕರಾಗಿರುವ ದೀಪಿಕಾ […]
ನನ್ನ ಹಿರಿತೆರೆ ಪಯಣ ಶುರುವಾಗಿದ್ದು ಪಿ ಆರ್ ಕೆ ಪ್ರೊಡಕ್ಷನ್ ನಿಂದ – ಶ್ರುತಿ ರಮೇಶ್

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹೊಚ್ಚ ಹೊಸ ಧಾರಾವಾಹಿ ಲಕ್ಷಣದಲ್ಲಿ ಖಳನಾಯಕಿ ಶ್ವೇತಾಳ ಪರ್ಸನಲ್ ಅಸಿಸ್ಟೆಂಟ್ ಮಿಲಿ ಆಗಿ ನಟಿಸುತ್ತಿರುವ ಶ್ರುತಿ ರಮೇಶ್ ಚಿಕ್ಕಮಗಳೂರಿನ ತರೀಕೆರೆ ಕುವರಿ. ಇಂಜಿನಿಯರಿಂಗ್ ಪದವಿ ಪಡೆದು ಸದ್ಯ ಕಿರುತೆರೆಯಲ್ಲಿ ಬದುಕು ರೂಪಿಸಿಕೊಂಡಿರುವ ಶ್ರುತಿ ರಮೇಶ್ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದು ಹಾಸ್ಯ ಕಲಾವಿದೆಯಾಗಿ. ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಹಾಸ್ಯ ಧಾರಾವಾಹಿ ಪಾಪಾ ಪಾಂಡು ಸೀಸನ್ 2 ರಲ್ಲಿ ನಿಮ್ಮಿ ಆಗಿ ನಟಿಸಿ ಸೀರಿಯಲ್ ಲೋಕದಲ್ಲಿ ಮನೆ ಮಾತಾಗಿರುವ ಶ್ರುತಿ ಅವರನ್ನು […]

