ವೈವಾಹಿಕ ಜೀವನಕ್ಕೆ ಕಾಲಿಟ್ಟ ತೇಜಸ್ವಿನಿ ಪ್ರಕಾಶ್

ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ಹಾಗೂ ನಟಿ ಕಿರುತೆರೆ ನಟಿ ತೇಜಸ್ವಿನಿ ಪ್ರಕಾಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಫಣಿ ವರ್ಮ ನದೀಮ್‌ಪಳ್ಳಿ ಜೊತೆ ಸಪ್ತಪದಿ ತುಳಿದಿರುವ ತೇಜಸ್ವಿನಿ ಪ್ರಕಾಶ್ ಅವರ ಮದುವೆಗೆ ಸ್ನೇಹಿತರು ಹಾಗೂ ಬಂಧುಗಳು ಸಾಕ್ಷಿಯಾಗಿದ್ದಾರೆ. ಅಂದ ಹಾಗೇ ತೇಜಸ್ವಿನಿ ಪ್ರಕಾಶ್ ತಮ್ಮ ಮದುವೆಯ ಬಗ್ಗೆ ಎಂದೂ ತುಟಿ ಬಿಚ್ಚಿರಲಿಲ್ಲ. ತೇಜಸ್ವಿನಿ ಅವರ ಸ್ನೇಹಿತರು ಮದುವೆ ಮನೆಯ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮದುವೆಯಲ್ಲಿ ಅಂದವಾಗಿ ಕಾಣಿಸುತ್ತಿರುವ ತೇಜಸ್ವಿನಿ ಸಾಂಪ್ರದಾಯಿಕ […]

ಖಳನಾಯಕಿಯಾಗಿ ಸೈ ಎನಿಸಿಕೊಂಡಿರುವ ಸುಕೃತಾ ನಾಗ್ ಹೇಳಿದ್ದೇನು ಗೊತ್ತಾ?

ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿಗಳ ಪೈಕಿ ಅಗ್ನಿಸಾಕ್ಷಿಯೂ ಒಂದು. ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ನಾಯಕ ಸಿದ್ಧಾರ್ಥ್ ತಂಗಿ ಅಂಜಲಿಯಾಗಿ ಅಭಿನಯಿಸಿದ್ದ ಸುಕೃತಾ ನಾಗ್ ಲಕ್ಷಣ ಧಾರಾವಾಹಿಯ ಮೂಲಕ ಕಿರುತೆರೆಯಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿರುವುದು ವೀಕ್ಷಕರಿಗೆ ತಿಳಿದೇ ಇದೆ. ಲಕ್ಷಣ ಧಾರಾವಾಹಿಯಲ್ಲಿ ಖಳನಾಯಕಿ ಶ್ವೇತಾ ಆಗಿ ನಟಿಸುವ ಮೂಲಕ ಕಿರುತೆರೆಗೆ ಕಂ ಬ್ಯಾಕ್ ಆಗಿದ್ದ ಸುಕೃತಾ ಗೆ ವೀಕ್ಷಕರ ಮೆಚ್ಚುಗೆಗಿಂತ ಬೈಗಳು ಸಿಕ್ಕಿದ್ದೇ ಜಾಸ್ತಿ. ಮೊದಲ ಬಾರಿಗೆ ಖಳನಾಯಕಿ ಆಗಿ ನಟಿಸಿದರೂ ಸೀರಿಯಲ್ ಪ್ರಿಯರ ಮನ ಸೆಳೆಯುವಲ್ಲಿ […]

ಪರಭಾಷೆಯಲ್ಲೂ ಕನ್ನಡದ ಹೆಮ್ಮೆ ‘ಕನ್ನಡತಿ’

ಡಬ್ಬಿಂಗ್ ಅಥವಾ ರಿಮೇಕ್ ಕೇವಲ ಸಿನಿಮಾಗಳಿಗಷ್ಟೇ ಸೀಮಿತವಾಗಿಲ್ಲ. ಬದಲಾಗಿ, ಕಿರುತೆರೆಯ ಮೇಲೆ ಬಂದು ಪ್ರತಿದಿನ ಜನಮಾನಸವನ್ನ ಮನರಂಜಿಸೊ ಧಾರವಾಹಿಗಳು ಕೂಡ ಇದಕ್ಕೆ ಒಳಪಟ್ಟಿವೆ. ದಿನವೆಲ್ಲ ದುಡಿದು, ದಣಿದು ಟಿವಿ ಮುಂದೆ ಕೂರೊ ಪ್ರೇಕ್ಷಕರಿಗೆ ಒಂದರ್ಧ ಗಂಟೆಯ ತಮ್ಮ ಕಥಾಹಂದರದಿಂದ, ಪ್ರತಿದಿನ ಆನಂದ ನೀಡೋ ಧಾರಾವಾಹಿಗಳು ಸರ್ವರಿಗೂ ಅಚ್ಚುಮೆಚ್ಚು. ಅದರಲ್ಲು ಕನ್ನಡದಲ್ಲಂತು ಕಿರುತೆರೆ ಬೆಳ್ಳಿತೆರೆ ಎರಡೂ ಕೂಡ ಒಂದೇ ಸಮನಾಗಿ ಬೆಳೆಯುತ್ತಿವೆ. ಇಲ್ಲಿವರೆಗೆ ಬಹುಪಾಲು ಬೇರೆ ಭಾಷೆಗಳಿಂದ ಕನ್ನಡಕ್ಕೆ ಬಂದಂತ ಧಾರಾವಾಹಿಗಳೇ ಹೆಚ್ಚಾಗಿರುವಾಗ ಇಲ್ಲೊಂದು ಕನ್ನಡದ ಸ್ವಂತ ಧಾರಾವಾಹಿ […]

ಮಾಡೆಲಿಂಗ್ ನಿಂದ ನಟನೆಯವರೆಗೆ ಆಸಿಯಾ ಪಯಣ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ಯಾಕುಮಾರಿ ಧಾರಾವಾಹಿಯಲ್ಲಿ ನಾಯಕಿ ಕನ್ನಿಕಾ ಆಗಿ ನಟಿಸುತ್ತಿರುವ ಆಸಿಯಾ ಮೊದಲ ಧಾರಾವಾಹಿಯಲ್ಲಿಯೇ ಸೀರಿಯಲ್ ಪ್ರಿಯರ ಮನ ಸೆಳೆದಿದ್ದಾರೆ ಎಂಬುದರಲ್ಲಿ ಎರಡು ಮಾತಿಲ್ಲ. ಮಾಡೆಲಿಂಗ್ ಮೂಲಕ ಬಣ್ಣದ ಜಗತ್ತಿನ ನಂಟು ಬೆಳೆಸಿಕೊಂಡಿರುವ ಮಹಾನಗರಿಯ ಬೆಡಗಿ ಆಸಿಯಾ ಸದ್ಯ ಕನ್ನಿಮಾ ಆಗಿ ಕಿರುತೆರೆಯಲ್ಲಿ ಸಕತ್ ಬ್ಯುಸಿ. ಶಾಲಾ ಕಾಲೇಜು ದಿನಗಳಿಂದಲೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಕೊಂಚ ಜಾಸ್ತಿಯೇ ಆ್ಯಕ್ಟೀವ್ ಆಗಿರುತ್ತಿದ್ದ ಆಸಿಯಾ ತದ ನಂತರ ಆಯ್ದುಕೊಂಡಿದ್ದು ಮಾಡೆಲಿಂಗ್ ಕ್ಷೇತ್ರವನ್ನು. ಮುಂದೆ ಒಂದಷ್ಟು ಶೋ ಗಳಲ್ಲಿ ಕ್ಯಾಟ್ […]

ಬಣ್ಣದ ಲೋಕದಲ್ಲಿ ಮುಂದಿನ ಹಂತಕ್ಕೆ ಭಡ್ತಿ ಪಡೆದ ಮೇಘಾ ಶೆಟ್ಟಿ..

ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಾಯಕಿ ಅನು ಸಿರಿಮನೆ ಪಾತ್ರದಲ್ಲಿ ನಟಿಸುವ ಮೂಲಕ ಕಿರುತೆರೆಗೆ ಪ್ರವೇಶ ಮಾಡಿದ ಕರಾವಳಿ ಕುವರಿ ಮೇಘಾ ಶೆಟ್ಟಿ ತಮ್ಮ ಮುದ್ದಾದ ಅಭಿನಯದಿಂದ ಜನರ ಮನಗೆದ್ದ ಚೆಲುವೆ. ಕಿರುತೆರೆಯಲ್ಲಿ ಕಡಿಮೆ ಅವಧಿಯಲ್ಲಿ ಖ್ಯಾತಿ ಗಳಿಸಿರುವ ಮೇಘಾ ಈಗ ನಿರ್ಮಾಪಕಿಯಾಗುತ್ತಿದ್ದಾರೆ. ಇಷ್ಟು ದಿನ ನಟಿಯಾಗುಇ ಕರುನಾಡಿನಾದ್ಯಂತ ಮನೆ ಮಾತಾಗಿರುವ ಮೇಘಾ ಶೆಟ್ಟಿ ಇದೀಗ ನಿರ್ಮಾಪಕಿಯಾಗಿ ಭಡ್ತಿ ಪಡೆಯಲಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಆರಂಭವಾಗಲಿರುವ ಹೊಚ್ಚ ಹೊಸ ಧಾರಾವಾಹಿ ಕೆಂಡಸಂಪಿಗೆಯ ನಿರ್ಮಾಪಕಿಯಾಗಿ ಮೇಘಾ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ ಎಂಬ […]

ಮತ್ತೆ ಜೀರೋ ಸೈಜ್ ಗೆ ಮರಳಿದ ಬೆಬೋ ಹೇಳಿದ್ದೇನು ಗೊತ್ತಾ?

ಹುಡುಗಿಯರಿಗೆ ತೂಕದ ವಿಷಯದಲ್ಲಿ ಮಾದರಿಯಾದವರು ಕರೀನಾ ಕಪೂರ್. ಜೀರೋ ಸೈಜ್ ಇದ್ದ ಕರೀನಾ ಗರ್ಭಿಣಿಯಾಗಿದ್ದಾಗ 16 ಸೈಜ್ ಗೆ ಏರಿದ್ದರು. ಈಗ ಪುನಃ ತೂಕ ಇಳಿಸಿಕೊಂಡು ಜೀರೋ ಸೈಜ್ ಗೆ ಮರಳುತ್ತಿದ್ದಾರೆ. ತೂಕ ಇಳಿಸಲು ಯೋಗ, ವರ್ಕೌಟ್ ಮೊರೆ ಹೋಗಿರುವ ಕರೀನಾ ಸೋಶಿಯಲ್ ಮೀಡಿಯಾದಲ್ಲಿ ಇದನ್ನು ಹಂಚಿಕೊಳ್ಳುತ್ತಿದ್ದರು. ಈಗ ತೂಕ ಕಳೆದುಕೊಂಡಿರುವ ಬೆಬೋ ಲೇಟೆಸ್ಟ್ ಫೊಟೋ ಹಂಚಿಕೊಂಡಿದ್ದಾರೆ. “ನಾನು ಜೀರೋ ಸೈಜ್ ನಿಂದ 16 ಸೈಜ್ ಗೆ ಏರಿದ್ದೆ. ಜೀವನದ ಎಲ್ಲ ಹಂತಗಳನ್ನು ಇಷ್ಟ ಪಟ್ಟಿದ್ದೇನೆ. ಗರ್ಭಿಣಿಯಾಗಿದ್ದಾಗ […]

ಕನ್ನಡತಿ ಹೃದಯಕ್ಕೆ ಹತ್ತಿರವಾದ ಧಾರಾವಾಹಿ – ರಂಜನಿ ರಾಘವನ್

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡತಿ ಧಾರಾವಾಹಿಯಲ್ಲಿ ನಾಯಕಿ ಭುವನೇಶ್ವರಿ ಆಲಿಯಾಸ್ ಸೌಪರ್ಣಿಕಾ ಆಗಿ ಅಭಿನಯಿಸುತ್ತಿರುವ ರಂಜಿನಿ ರಾಘವನ್ ಪಾತ್ರವನ್ನು ತುಂಬಾ ಪ್ರೀತಿಸುತ್ತಿದ್ದಾರೆ. ಇದರ ಬಗ್ಗೆ ಮಾತನಾಡಿರುವ ರಂಜಿನಿ “ಕನ್ನಡತಿ ನನ್ನ ಹೃದಯಕ್ಕೆ ಹತ್ತಿರವಾದ ಧಾರಾವಾಹಿ. ನನಗೆ ಈ ಧಾರಾವಾಹಿಯು ಉದ್ಯೋಗ ತೃಪ್ತಿ ನೀಡಿದೆ. ಜೊತೆಗೆ ಇದು ನನ್ನ ದಿನಚರಿಯಾಗಿಬಿಟ್ಟಿದೆ.ಈ ಧಾರಾವಾಹಿಯ ಭಾಗವಾಗಿರುವುದಕ್ಕೆ ನನಗೆ ಸಂತಸವಿದೆ”ಎಂದಿದ್ದಾರೆ. “ನನ್ನ ಪಾತ್ರ ಭುವಿ ಯಾವುದೇ ವಯಸ್ಸಿನ ಹಂಗಿಲ್ಲದೇ ಎಲ್ಲರಿಗೂ ಇಷ್ಟವಾಗಿದೆ. ವೀಕ್ಷಕರಿಂದ ತುಂಬಾ ಪ್ರೀತಿಯನ್ನು ಗಳಿಸುವುದು ಅತಿವಾಸ್ತವಿಕ ಭಾವನೆಯಾಗಿದೆ. ಭುವಿ […]

ರಣಧೀರ ಪಾತ್ರ ಸಿಕ್ಕಿರುವುದು ನನ್ನ ಪುಣ್ಯ – ರಾಮ್ ಪವನ್ ಶೇಟ್

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಉತ್ತರ ಕನ್ನಡ ಭಾಷೆಯ ಸೊಬಗಿನ ಗಿಣಿರಾಮ ಧಾರಾವಾಹಿಯು ಯಶಸ್ವಿ 400 ಸಂಚಿಕೆಗಳನ್ನು ಪೂರೈಸಿದೆ. ಗಿಣಿರಾಮ ಧಾರಾವಾಹಿಯಲ್ಲಿ ಖಳನಾಯಕ, ಆಯಿ ಸಾಹೇಬ್ ನ ಮಗ ರಣಧೀರ ಆಗಿ ನಟಿಸುತ್ತಿರುವ ರಾಮ್ ಪವನ್ ಶೇಟ್ ಈ ಸಂಭ್ರಮದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. “ಗಿಣಿರಾಮ ಧಾರಾವಾಹಿಯು 400 ಸಂಚಿಕೆ ಪೂರೈಸಿದೆ. ಇದಕ್ಕೆ ಕನ್ನಡ ಜನತೆಯೇ ಮುಖ್ಯ ಕಾರಣ. ಅವರಿಗೆ ಎಷ್ಟು ಥ್ಯಾಂಕ್ಸ್ ಹೇಳಿದರೂ ಅದು ಕಡಿಮೆಯೇ. ಯಾಕೆಂದರೆ ಎಲ್ಲರೂ ಅಷ್ಟು ಪ್ರೀತಿಯಿಂದ ಗಿಣಿರಾಮ ಧಾರಾವಾಹಿ ನೋಡ್ತಾ ಇದ್ದಾರೆ. […]

ವಿಚ್ಚೇದನ ಪಡೆದ ಕೆಲವೇ ತಿಂಗಳಲ್ಲಿ ಸಮಂತಾ ಜೀವನದಲ್ಲಾಯ್ತು ಮಹತ್ವದ ಬದಲಾವಣೆ ..

ನಟಿ ಸಮಂತಾ ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ಮೇಲೆ ಸಖತ್ ಸುದ್ದಿಯಲ್ಲಿದ್ದಾರೆ …ಸಿನಿಮಾ ಹಾಗೂ ವೈಯಕ್ತಿಕ ಎರಡೂ ವಿಚಾರದಿಂದಲೇ ಸುದ್ದಿಯಲ್ಲಿರುವ ಸಮಂತಾ ದುಬೆ ನಂತರ ತಮ್ಮ ಪ್ರೊಫೆಶನ್ ಲೈಫ್ ನಲ್ಲಿ ಮಹತ್ವದ ಬದಲಾವಣೆಗಳಾಗಿವೆ … ಮದುವೆ ಆದ ನಂತರ ಸಮಂತಾ ಕೈನಲ್ಲಿ ಸಿನಿಮಾಗಳೇ ಇಲ್ಲ ಎಂದು ಮಾತನಾಡುತ್ತಿದ್ದವರಿಗೆ ವಿಚ್ಛೇದನ ನಂತರ ಸಾಕಷ್ಟು ಆಫರ್ ಗಳನ್ನು ಪಡೆದುಕೊಂಡು ತಿರುಗೇಟು ಕೊಟ್ಟಿದ್ದಾರೆ ನಟಿ ಸಮಂತಾ …ಹೌದು ಸಮಂತಾ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅಭಿನಯ ಮಾಡುತ್ತಿದ್ದು ಅದರ […]

ಕಿರುತೆರೆಯ ಹ್ಯಾಂಡ್ ಸಮ್ ಹುಡುಗನಿಗೆ ನಟನೆಯೇ ಉಸಿರು

ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪದವಿ ಪಡೆದಿರುವ ಈತ ಆಯ್ದುಕೊಂಡದ್ದು ನಟನೆಯನ್ನು. ಅಂದ ಹಾಗೇ ನಾವು ಮಾತನಾಡುತ್ತಿರುವುದು ಕಿರುತೆರೆಯ ಹ್ಯಾಂಡ್ ಸಮ್ ನಟ ಧನುಷ್ ಗೌಡ ಅವರ ಬಗ್ಗೆ. ಅರೇ ಧನುಷ್ ಯಾರು ಅಂಥ ಯೋಚನೆ ಮಾಡ್ತಿದ್ದೀರಾ? ಅವರು ಬೇರಾರೂ ಅಲ್ಲ, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಗೀತಾ ಧಾರಾವಾಹಿಯ ನಾಯಕ ವಿಜಯ್. ಮೊದಲ ಧಾರಾವಾಹಿಯಲ್ಲಿಯೇ ಕಿರುತೆರೆ ಜಗತ್ತಿನಲ್ಲಿ ಮನೆ ಮಾತಾಗಿರುವ ಧನುಷ್ ಗೌಡ ನಟನಾಗಿದ್ದಾರೆ ಎಂದರೆ ಅದಕ್ಕೆ ಮಾವ ಮತ್ತೆ ತಮ್ಮ ಅವರೇ ಮುಖ್ಯ ಕಾರಣ. “ನೀನು […]