ನಂ 1 ವಾಹಿನಿಯ ನಂ 1 ಸೀರಿಯಲ್

ಜೀ ಕನ್ನಡ ವಿನೂತನ ಕಾರ್ಯಕ್ರಮಗಳ ಮೂಲಕ ಮನರಂಜಿಸುತ್ತ ನಂಬರ್ 1 ಸ್ಥಾನದಲ್ಲಿ ಮುನ್ನುಗುತ್ತಿರುವ ಕನ್ನಡಿಗರ ಹೆಮ್ಮೆಯ ವಾಹಿನಿ. ಇದರಲ್ಲಿ ಬರುವ “ಜೊತೆಜೊತೆಯಲಿ ” ಕನ್ನಡ ಕಿರುತೆರೆಗೆ ಶ್ರೀಮಂತಿಕೆಯನ್ನು ಪರಿಚಯಿಸಿದ ಧಾರಾವಾಹಿ. ವಿಭಿನ್ನ ಬಗೆಯ ಕಥೆಯ ಮೂಲಕ ಆರಂಭದಿಂದಲೇ ವೀಕ್ಷಕರ ಗಮನ ಸೆಳೆದದ್ದು ಇದರ ಹೆಗ್ಗಳಿಕೆ. ಸೀರಿಯಲ್ ನೇ ಸಿನಿಮಾ ಶೈಲಿಯಲ್ಲಿ ನಿರೂಪಿಸಿ ಎಲ್ಲರೂ ಬೆರಗಾಗುವಂತೆ ಮಾಡಿದ ಮೊದಲ ಧಾರಾವಾಹಿ. ನಂಬಿಕೆ ಎಂಬ ಮೂರಕ್ಷರವನ್ನು ಮೂಲವಾಗಿಟ್ಟುಕೊಂಡು ಸಾಗುತ್ತಿರುವ ಈ ಕಥೆ ಹಲವಾರು ರೋಚಕ , ಮನಮೋಹಕ ಸನ್ನಿವೇಶಗಳೊಂದಿಗೆ 650 […]
ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಮರಳಿದ ಪುಟ್ಟ ಗೌರಿ

ಬಾಲಕಲಾವಿದೆಯಾಗಿ ಬಣ್ಣದ ಲೋಕದ ನಂಟು ಬೆಳೆಸಿಕೊಂಡಿರುವ ಸಾನ್ಯಾ ಅಯ್ಯರ್ ಕನ್ನಡಿಗರ, ಕರ್ನಾಟಕದ ಮನೆ ಮಗಳು ಎಂದರೆ ತಪ್ಪಾಗಲಾರದು. ಸಾನ್ಯಾ ಅಯ್ಯರ್? ಅದ್ಯಾರು ಎಂದು ಯೋಚಿಸುತ್ತಿದ್ದೀರಾ? ನಿಮಗೆ ಹಾಗೆ ಯೋಚನೆ ಬಂದರೆ ಆಶ್ಚರ್ಯವೇ ಇಲ್ಲ! ಯಾಕೆಂದರೆ ಸಾನ್ಯಾ ಅಯ್ಯರ್ ಎನ್ನುವುದು ಆಕೆಯ ರಿಯಲ್ ಹೆಸರು. ಅಂದ ಹಾಗೇ ಸಾನ್ಯಾ ಅಯ್ಯರ್ ರೀಲ್ ಹೆಸರು ಪುಟ್ಟ ಗೌರಿ! ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೂಪರ್ ಹಿಟ್ ಧಾರಾವಾಹಿ ಪುಟ್ಟ ಗೌರಿ ಮದುವೆ ಧಾರವಾಹಿಯಲ್ಲಿ ನಾಯಕಿ ಪುಟ್ಟ ಗೌರಿಯಾಗಿ ಕಿರುತೆರೆಯಲ್ಲಿ ಮೋಡಿ […]
ಪಾಸಿಟಿವ್ ಪಾತ್ರದತ್ತ ರಶ್ಮಿತಾ ಚಿತ್ತ

ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಯಾರಿವಳು ಧಾರಾವಾಹಿಯು ಮುಕ್ತಾಯಗೊಂಡಿದೆ. ಸುಖಾಂತ್ಯ ಕಾಣುವ ಮೂಲಕ ತನ್ನ ಪ್ರಯಾಣವನ್ನು ಕೊನೆಗೊಳಿಸಿದೆ. ಯಾರಿವಳು ಧಾರಾವಾಹಿಯಲ್ಲಿ ಖಳನಾಯಕಿ ಗೌತಮಿಯಾಗಿ ನಟಿಸುತ್ತಿದ್ದ ರಶ್ಮಿತಾ ಚೆಂಗಪ್ಪ ಅವರು ತಮ್ಮ ಪಾತ್ರದ ಬಗ್ಗೆ ಅನುಭವ ಹಂಚಿಕೊಂಡಿದ್ದಾರೆ. “ಗೌತಮಿ ಪಾತ್ರ ನಿಜಕ್ಕೂ ತುಂಬಾ ಅದ್ಭುತವಾದುದು. ಒಂದೇ ಪಾತ್ರದಲ್ಲಿ ಪಾಸಿಟಿವ್ ಜೊತೆಗೆ ನೆಗೆಟಿವ್ ಆಗಿ ಕಾಣಿಸಿಕೊಂಡಿದ್ದೇನೆ. ಇನ್ನು ಕೊನೆಯ ಒಂದಷ್ಟು ಸಂಚಿಕೆಗಳಲ್ಲಿ ನಟನೆಗೆ ತುಂಬಾನೇ ಅವಕಾಶ ಸಿಕ್ಕಿತ್ತು”ಎನ್ನುತ್ತಾರೆ ರಶ್ಮಿತಾ. ಇನ್ನು ಧಾರಾವಾಹಿ ತಂಡದವರ ಕುರಿತು ಮಾತನಾಡಿರುವ ರಶ್ಮಿತಾ “ಧಾರಾವಾಹಿ ತಂಡ ಕೂಡಾ […]
ಡೆಸ್ಟಿನೇಷನ್ ವೆಡ್ಡಿಂಗ್ ನ ಶೂಟಿಂಗ್ ಮಾಡುವುದು ಸುಲಭವಲ್ಲ – ಜಗನ್

ಕನ್ನಡ ಕಿರುತೆರೆಯಲ್ಲಿ ಮೊದಲ ಬಾರಿಗೆ ಧಾರಾವಾಹಿಯೊಂದು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಮದುವೆ ಶೂಟಿಂಗ್ ಅನ್ನು ಗೋವಾದಲ್ಲಿ ಮಾಡಿದೆ. ಹೌದು ಲಕ್ಷಣ ಧಾರಾವಾಹಿ ಭೂಪತಿಯ ಮದುವೆ ವಿಶೇಷ ಎಪಿಸೋಡ್ ಬರಲಿದ್ದು ಗೋವಾದಲ್ಲಿ ಮದುವೆ ಚಿತ್ರೀಕರಣ ಪೂರ್ಣಗೊಂಡಿದೆ. ಗೋವಾದಲ್ಲಿ 4 ದಿನಗಳ ಚಿತ್ರೀಕರಣ ಮಾಡಿರುವ ತಿಂಡಿ ಈಗ ಬೆಂಗಳೂರಿನಲ್ಲಿ ಉಳಿದ ಶೆಡ್ಯೂಲ್ ಶೂಟಿಂಗ್ ಪೂರ್ಣಗೊಳಿಸುತ್ತಿದೆ. ಇದರ ಬಗ್ಗೆ ಮಾತನಾಡಿರುವ ಲಕ್ಷಣ ಧಾರಾವಾಹಿಯ ನಾಯಕ, ನಿರ್ಮಾಪಕ ಹಾಗೂ ಕ್ರಿಯೇಟಿವ್ ನಿರ್ದೇಶಕ ಜಗನ್ “ಡೆಸ್ಟಿನೇಷನ್ ವೆಡ್ಡಿಂಗ್ ನ ಶೂಟಿಂಗ್ ಮಾಡುವುದು ಸುಲಭದ ಕಾರ್ಯವಲ್ಲ. […]
ಸ್ಟೈಲಿಶ್ ಸ್ಟಾರ್ ಜೊತೆ ಸ್ಟೈಲ್ ಆಗಿ ನಟಿಸಿದ ನೇಹಾ ಶೆಟ್ಟಿ

ತೆಲುಗುವಿನಲ್ಲಿ ಮೋಡಿ ಮಾಡುತ್ತಿರೋ ಕನ್ನಡ ನಟಿಮಣಿಯರು ಹಲವರು. ಈ ಸಾಲಿಗೆ ಹೊಸ ಸೇರ್ಪಡೆಗಳು ಆಗುತ್ತಲೇ ಇರುತ್ತವೆ. ಸದ್ಯ ಟೋಲಿವುಡ್ ಪ್ರೇಕ್ಷಕರ ಕಣ್ಮನ ಸೆಳೆಯುತ್ತಿರೋ ನಟಿ ಮಂಗಳೂರಿನ ಕುವರಿ ನೇಹಾ ಶೆಟ್ಟಿ. ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಮುಂಗಾರುಮಳೆ 2 ಚಿತ್ರದಿಂದ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದ ನೇಹಾ ಶೆಟ್ಟಿ ಹಲವಾರು ಪಡ್ಡೆ ಹುಡುಗರ ಕಣ್ಣಿಗೆ ಮಿಂಚಂತೆ ಸೆಳೆದಿದ್ದರು. ನಂತರ ನಟಿ ಕಂಡುಬಂದಿದ್ದು ತೆಲುಗಿನ ಮೆಹಬೂಬ ಚಿತ್ರದಲ್ಲಿ. ಆಮೇಲೆ ಕೈಗೆ ಸಿಗದ ನೇಹಾ ಶೆಟ್ಟಿ ಗಲ್ಲಿ ರೌಡಿ, ಮೋಸ್ಟ್ ಎಲಿಜಿಬಲ್ […]
ನಟನೆಯ ನಂತರ ಇದೀಗ ಯೂಟ್ಯೂಬ್ ಗೆ ಕಾಲಿಟ್ಟ ಅಮ್ಮಮ್ಮ

ಇಂದು ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವುದು ಹೊಸತೇನಲ್ಲ. ಈ ಮೂಲಕ ಜನರನ್ನು ಸುಲಭವಾಗಿ ತಲುಪಲು ಸಾಧ್ಯವಾಗುತ್ತದೆ. ಹೀಗಾಗಿ ಅನೇಕ ಮಂದಿ ಕಲಾವಿದರು ಯೂಟ್ಯೂಬ್ ಚಾನೆಲ್ ಶುರು ಮಾಡಿದ್ದಾರೆ. ತಮ್ಮ ಚಟುವಟಿಕೆಗಳನ್ನು ಜನರಿಗೆ ಮುಟ್ಟಿಸಲು ಇದು ನೆರವಾಗುತ್ತದೆ. ಈಗ ಕನ್ನಡ ಸಿನಿಮಾ ರಂಗದ ಮತ್ತೋರ್ವ ಕಲಾವಿದೆ ಯೂಟ್ಯೂಬ್ ಚಾನೆಲ್ ಶುರು ಮಾಡುತ್ತಿದ್ದಾರೆ. ಕನ್ನಡತಿ ಧಾರಾವಾಹಿಯಲ್ಲಿ ರತ್ನಮಾಲಾ ಆಲಿಯಾಸ್ ಅಮ್ಮಮ್ಮ ಪಾತ್ರದಲ್ಲಿ ಮಿಂಚಿದ್ದ ಚಿತ್ಕಲಾ ಬಿರಾದಾರ್ ಯೂಟ್ಯೂಬ್ ಚಾನೆಲ್ ಪ್ರಾರಂಭಿಸುತ್ತಿದ್ದಾರೆ. ಅಂದ ಹಾಗೇ ಅವರ ಯೂ ಟ್ಯೂಬ್ ಚಾನೆಲ್ ಇದೇ […]
ವಿಶ್ವಸುಂದರಿಯ ಸೌಂದರ್ಯದ ಗುಟ್ಟು ಇದೇ ನೋಡಿ

ತಮಿಳು, ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ನಟಿಸಿ ಮನೆಮಾತಾಗಿರುವ ಐಶ್ವರ್ಯ ರೈ ನಟನೆಯಲ್ಲಿ ಮಾತ್ರವಲ್ಲದೇ ಸುರಸುಂದರಿಯೂ ಹೌದು. 1994ರಲ್ಲಿ ವಿಶ್ವಸುಂದರಿ ಪಟ್ಟ ಗಿಟ್ಟಿಸಿಕೊಂಡ ಐಶ್ವರ್ಯ 1997ರಲ್ಲಿ ತಮಿಳು ಚಿತ್ರದ ಮೂಲಕ ಸಿನಿ ಕೆರಿಯರ್ ಆರಂಭಿಸಿದರು. 2007ರಲ್ಲಿ ನಟ ಅಭಿಷೇಕ್ ಬಚ್ಚನ್ ಅವರನ್ನು ವರಿಸಿದ ಐಶ್ವರ್ಯ ರೈ ಅವರಿಗೆ ಆರಾಧ್ಯ ಎಂಬ ಮಗಳಿದ್ದಾಳೆ. 48 ವಯಸ್ಸಿನ ಐಶ್ವರ್ಯ ರೈ ತಮ್ಮ ಮಾದಕ ಚೆಲುವಿನಿಂದ ಗಮನ ಸೆಳೆಯುವುದಂತೂ ನಿಜ. ತಮ್ಮ ಮನಮೋಹಕ ನೋಟ ಹಾಗೂ ಕಾಂತೀಯ ಕಣ್ಣುಗಳಿಗಾಗಿ ಅಭಿಮಾನಿಗಳನ್ನು ಹೊಂದಿದ್ದಾರೆ. ಇವರು […]
ನಟಿಯಾಗಬೇಕು ಎಂಬುದು ನನ್ನ ಬಾಲ್ಯದ ಕನಸಾಗಿತ್ತು – ಶಿಲ್ಪಾ ಶೆಟ್ಟಿ

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮರಳಿ ಮನಸಾಗಿದೆ ಧಾರಾವಾಹಿಯ ವೈಷ್ಣವಿಯಾಗಿ ಕಿರುತೆರೆಯಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ ಶಿಲ್ಪಾ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನವರು. ಬಾಲ್ಯದಿಂದಲೂ ನಟನೆಯತ್ತ ವಿಶೇಷ ಒಲವು ಹೊಂದಿದ್ದ ಶಿಲ್ಪಾ ಅವರಿಗೆ ನಟಿಯಾಗಬೇಕು ಎಂಬುದೇ ಜೀವನದ ಬಯಕೆ. ಶಾಲಾ ದಿನಗಳಿಂದಲೇ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮುಂದಿದ್ದ ಈಕೆ ನಾಟಕಗಳಲ್ಲಿ ನಟಿಸಿ ಸೈ ಎನಿಸಿಕೊಂಡಾಕೆ. ಐ.ಕೆ.ಬೊಳುವಾರು ಹಾಗೂ ಮೋಹನ್ ಸೋನಾ ಅವರಿಂದ ನಟನೆಯ ಆಗು ಹೋಗುಗಳನ್ನು ಅರಿತುಕೊಂಡ ಶಿಲ್ಪಾ ಶೆಟ್ಟಿಮಳೆಹಕ್ಕಿ, ಐನ್ ಸ್ಟೈನ್, ಚಂದ್ರಮ […]
ಸ್ಪೆಷಲ್ ರೋಲ್ ನಲ್ಲಿ ಮಿಂಚಲಿದ್ದಾರೆ ಬಿಗ್ ಬಾಸ್ ಚೆಲುವೆ

ರೌಡಿ ಬೇಬಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದ ಬಿಗ್ ಬಾಸ್ ಬ್ಯೂಟಿ ದಿವ್ಯಾ ಸುರೇಶ್ ಈಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟಿಸ್ತಿರುವ ಬಹುನಿರೀಕ್ಷಿತ ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ. ವಿಶೇಷ ಪಾತ್ರದಲ್ಲಿ ದಿವ್ಯಾ ಸುರೇಶ್ ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ […]
ವರ್ಕೌಟ್ ವಿಡಿಯೋ ಹಂಚಿಕೊಂಡಿರುವ ಕಾಜಲ್

ನಟಿ ಕಾಜಲ್ ಅಗರವಾಲ್ ಸದ್ಯ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಫಿಟ್ ನೆಸ್ ಕುರಿತು ಆಸಕ್ತಿ ಹೊಂದಿರುವ ಕಾಜಲ್ ವರ್ಕೌಟ್ ಮಾತ್ರ ತಪ್ಪಿಸಿಕೊಳ್ಳುವುದಿಲ್ಲ. ಈಗ ಗರ್ಭಿಣಿಯರು ಮಾಡುವಂತಹ ವ್ಯಾಯಾಮ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಪ್ರಗ್ನೆನ್ಸಿ ವೇಳೆ ಪ್ರತಿದಿನ ಮಾಡುವ ವರ್ಕೌಟ್ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಲ್ಯಾವೆಂಡರ್ ಹ್ಯೂಡ್ ಸ್ಪೋರ್ಟ್ಸ್ ಬ್ರಾ ಧರಿಸಿ ಹಾಗೂ ಲೂಸ್ ಜಾಕೆಟ್ ಧರಿಸಿ ವಿವಿಧ ರೀತಿಯಲ್ಲಿ ವ್ಯಾಯಾಮ ಮಾಡುವ ಕಾಜಲ್ ಗರ್ಭಿಣಿಯರಿಗೆ ಏರೋಬಿಕ್ಸ್ ಹಾಗೂ ವ್ಯಾಯಾಮ ಬಹಳ ಮುಖ್ಯ ಎಂದು ಬರೆದುಕೊಂಡಿದ್ದಾರೆ. “ನಾನು […]

