ಹೋದ್ರೆ ಹೋಗ್ಲಿ ಬಿಡಿ ಹಾಡಿನ ಮೂಲಕ ಮತ್ತೆ ಎಂಟ್ರಿ ಕೊಟ್ಟ ಬ್ರೋ ಗೌಡ

ಬಿಗ್ ಬಾಸ್ ಖ್ಯಾತಿಯ ಶಮಂತ್ ಗೌಡ ಈಗಂತೂ ಎಲ್ಲರಿಗೂ ಚಿರಪರಿಚಿತ. ಶಮಂತ್ ಎನ್ನುವುದಕ್ಕಿಂತ ಬ್ರೋ ಗೌಡ ಎಂದೇ ಖ್ಯಾತಿ ಪಡೆದವರು. ತಮ್ಮ ಹಾಡುಗಳಿಂದಲೇ ಎಲ್ಲರ ಮನಗೆದ್ದ ಶಮಂತ್ ಬಿಗ್ ಬಾಸ್ ಸೀಸನ್ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಇದೀಗ ಹೊಸದಾಗಿ ಮತ್ತೊಂದು ಹಾಡನ್ನು ರಿಲೀಸ್ ಮಾಡಿದ್ದಾರೆ. ಹೋದ್ರೆ ಹೋಗ್ಲಿ ಬಿಡಿ ಎಂಬ ಹೊಸ ಹಾಡನ್ನು ರಿಲೀಸ್ ಮಾಡಿದ್ದು ಈ ಆಲ್ಬಂ ಸಾಂಗ್ ವೀಕ್ಷಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಲ್ಲಿ ಶಮಂತ್ ಅವರು ಪ್ಲೇ ಬಾಯ್ ಥರ ಕಾಣಿಸಿಕೊಂಡಿದ್ದಾರೆ. ಉತ್ತಮ ಹಾಡಿನ […]
ಕನ್ನಡತಿ ಧಾರಾವಾಹಿಯಿಂದ ಮತ್ತೊಂದು ಶಾಕಿಂಗ್ ಸುದ್ದಿ… ಏನು ಗೊತ್ತಾ?

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ ಕನ್ನಡತಿಯಲ್ಲಿ ಇದೀಗ ಮಗದೊಂದು ಪಾತ್ರದ ಬದಲಾವಣೆಯಾಗಲಿದೆ. ಈಗಾಗಲೇ ಸಾನಿಯಾ ಹಾಗೂ ದೇವ್ ಪಾತ್ರಗಳು ಕಾರಣಾಂತರಗಳಿಂದ ಬದಲಾವಣೆಗೊಂಡಿದ್ದು ಆ ಜಾಗಕ್ಕೆ ಹೊಸ ನಟಿ ಹಾಗೂ ನಟ ಬಂದಾಗಿದೆ. ಇದೀಗ ಆದಿ ಪಾತ್ರಧಾರಿ ಕೂಡಾ ಶೀಘ್ರದಲ್ಲಿ ಬದಲಾಗಲಿದ್ದಾರೆ. ನಾಯಕ ಹರ್ಷನ ಚಿಕ್ಕಮ್ಮನ ಮಗ ಆದಿಯಾಗಿ ನಟಿಸುತ್ತಿದ್ದ ರಕ್ಷಿತ್ ಗೌಡ ಇದೀಗ ತಮ್ಮ ಪಾತ್ರಕ್ಕೆ ವಿದಾಯ ಹೇಳಿದ್ದಾರೆ. ಇನ್ನು ಅವರ ಜಾಗಕ್ಕೆ ಯಾರು ಬರುತ್ತಾರೆ ಎಂದು ಇನ್ನು ಕೂಡಾ ಬಹಿರಂಗವಾಗಿಲ್ಲ. ಕಲರ್ಸ್ ಕನ್ನಡ […]
ಬರ್ತ್ ಡೇ ದಿನ ಗೋಲ್ಡನ್ ಸ್ಟಾರ್ ಪಡೆದ ಉಡುಗೊರೆಗಳಿವು

ಕನ್ನಡಿಗರ ನೆಚ್ಚಿನ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಇಂದು(ಜುಲೈ 2) 42ನೇ ಹುಟ್ಟುಹಬ್ಬದ ಸಂಭ್ರಮ. ಕಾರಣಾಂತರಗಳಿಂದ ಹುಟ್ಟುಹಬ್ಬವನ್ನು ಆಚರಣೆ ಮಾಡುವುದಿಲ್ಲ ಎಂದು ಗಣೇಶ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಹಾಗಾಗಿ ಜನುಮದಿನದ ಸಡಗರ ಅಭಿಮಾನಿಗಳಲ್ಲಿ ಸ್ವಲ್ಪ ಕಡಿಮೆಯೇ ಇದ್ದರೂ ಸಹ, ಅವರ ನಟನೆಯಲ್ಲಿ ಮೂಡಿಬರುತ್ತಿರೋ ಹೊಸ ಸಿನಿಮಾಗಳು ಈ ಬಾರಿ ಹುಟ್ಟುಹಬ್ಬಕ್ಕೆ ಉಡುಗೊರೆಗಳನ್ನ ನೀಡುತ್ತಿವೆ. ಇದರಿಂದ ಅಭಿಮಾನಿಗಳು ಕೂಡ ಸಂತುಷ್ಟರಾಗಿದ್ದಾರೆ. ಹಲವಾರು ಸಿನಿಮಾಗಳನ್ನು ಕೈಗೆತ್ತಿಕೊಂಡಿರುವ ಗಣೇಶ್ ಅವರ ಕೆಲವು ಸಿನಿಮಾಗಳು ಬಿಡುಗಡೆಗೆ ಕೂಡ ಸಿದ್ದವಾಗಿ ಕೂತಿವೆ. ಯೋಗರಾಜ್ ಭಟ್ […]
ಅತಿಥಿ ಪಾತ್ರದ ಮೂಲಕ ಕಿರುತೆರೆಗೆ ಮರಳಿದ ಸುಷ್ಮಾ ರಾವ್

ಈಟಿವಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಗುಪ್ತಗಾಮಿನಿ ಧಾರಾವಾಹಿಯಲ್ಲಿ ಭಾವನಾ ಆಗಿ ಅಭಿನಯಿಸಿದ್ದ ಸುಷ್ಮಾ ರಾವ್ ಮನೆ ನಟನೆಯ ಮೂಲಕ ಕಿರುತೆರೆಯಲ್ಲಿ ಮನೆ ಮಾತಾದ ಚೆಲುವೆ. ಗುಪ್ತಗಾಮಿನಿ ಧಾರಾವಾಹಿಯ ನಂತರ ಸೊಸೆ ತಂದ ಸೌಭಾಗ್ಯ ಧಾರಾವಾಹಿಯಲ್ಲಿ ನಾಯಕಿ ಆಗಿ ಅಭಿನಯಿಸಿರುವ ಸುಷ್ಮಾ ರಾವ್ ಇದೀಗ ದಶಕಗಳ ನಂತರ ಮತ್ತೆ ನಟನೆಯತ್ತ ಮರಳಿದ್ದಾರೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿಗಳ ಪೈಕಿ ಒಂದಾಗಿರುವ ಬೆಟ್ಟದ ಹೂ ಧಾರಾವಾಹಿಯಲ್ಲಿ ಅತಿಥಿ ಪಾತ್ರದ ಮೂಲಕ ಕಿರುತೆರೆಗೆ ಕಂ ಬ್ಯಾಕ್ ಆಗಿದ್ದಾರೆ. ಬೆಟ್ಟದ ಹೂ […]
ಹುಟ್ಟುಹಬ್ಬ ಆಚರಣೆ ಇಲ್ಲ ಎಂದ ಡೈನಾಮಿಕ್ ಪ್ರಿನ್ಸ್… ಯಾಕೆ ಗೊತ್ತಾ?

ಡೈನಾಮಿಕ್ ಪ್ರಿನ್ಸ್ ಆಗಿ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ಪ್ರಜ್ವಲ್ ದೇವರಾಜ್ ವಿಭಿನ್ನ ಪಾತ್ರಗಳ ಮೂಲಕ ಸಿನಿ ಪ್ರಿಯರನ್ನು ರಂಜಿಸುತ್ತಿದ್ದಾರೆ. ಇದೇ ಜುಲೈ 4 ರಂದು ಪ್ರಜ್ವಲ್ ದೇವರಾಜ್ ಅವರ ಹುಟ್ಟುಹಬ್ಬವಿದ್ದು ಈ ಬಾರಿ ಅವರು ಅದನ್ನು ಆಚರಿಸುತ್ತಿಲ್ಲ. ಅದಕ್ಕೆ ಕಾರಣ ಅಭಿಮಾನಿಯ ಮೇಲೆ ಪ್ರಜ್ವಲ್ ಅವರಿಗಿರುವ ಪ್ರೀತಿ. ಕಳೆದ ವರ್ಷ ಕೊರೊನಾ ಕಾರಣದಿಂದಾಗಿ ಪ್ರಜ್ವಲ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಆದರೆ ಈ ಬಾರಿಯಾದರೂ ಅವರು ತಮ್ಮ ಹುಟ್ಟುಹಬ್ಬ ಆಚರಿಸುತ್ತಾರೆ ಎಂಬ ಅಭಿಮಾನಿಗಳಿಗೆ ಇದೀಗ […]
ಮಹಿಳೆಯ ವೈಯಕ್ತಿಕ ನಿರ್ಧಾರ ಪ್ರಶ್ನಿಸಬೇಡಿ ಎಂದ ರಾಧಾ ಮಿಸ್… ಏನು ಗೊತ್ತಾ?

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ರಾಧಾ ರಮಣ ಧಾರಾವಾಹಿಯಲ್ಲಿ ನಾಯಕಿ ಆರಾಧನಾ ಆಲಿಯಾಸ್ ರಾಧಾ ಮಿಸ್ ಆಗಿ ಅಭಿನಯಿಸಿದ್ದ ಶ್ವೇತಾ ಪ್ರಸಾದ್ ಮುಂದೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ನಟನೆಯಿಂದ ಕೊಂಚ ದೂರವಿದ್ದ ರಾಧಾ ಮಿಸ್ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಸಕತ್ ಆ್ಯಕ್ಟೀವ್. ಸದಾ ಕಾಲ ಹೊಸ ಹೊಸ ಪೋಸ್ಟ್ ಗಳ ಮೂಲಕ ನೆಟ್ಟಿಗರ ಮನ ಸೆಳೆಯುತ್ತಿರುತ್ತಾರೆ ಶ್ವೇತಾ ಪ್ರಸಾದ್. ಇನ್ನು ಹೆಚ್ಚಾಗಿ ಫೋಟೋಶೂಟ್ ಗಳ ಮೂಲಕವೂ ಸದ್ದು ಮಾಡುತ್ತಿರುವ ಶ್ವೇತಾ ಪ್ರಸಾದ್ ಅಪರೂಪಕ್ಕೊಮ್ಮೆ ತಮ್ಮ ಹಾಟ್ ಅವತಾರದ […]
ಆರು ವರ್ಷದ ಹಳೆಯ ನೆನಪನ್ನು ಹಂಚಿಕೊಂಡ ಐಶ್ವರ್ಯಾ ಬಸ್ಪುರೆ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೂಪರ್ ನ್ಯಾಚುರಲ್ ಧಾರಾವಾಹಿ ಯಾರೇ ನೀ ಮೋಹಿನಿ ಯಲ್ಲಿ ಖಳನಾಯಕಿ ಮಾಯಾ ಆಗಿ ಅಭಿನಯಿಸಿದ್ದ ಐಶ್ವರ್ಯಾ ಬಸ್ಪುರೆ ನಟನಾ ಪಯಣ ಶುರುವಾಗಿದ್ದು ಮಹಾಸತಿ ಧಾರಾವಾಹಿಯಿಂದ. ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಮಹಾಸತಿ ಧಾರಾವಾಹಿ ಆರು ವರ್ಷ ಪೂರೈಸಿತ್ತು. ಮಹಾಸತಿ ಧಾರಾವಾಹಿಯಲ್ಲಿ ವಿಧವೆ ಪಾತ್ರ ಮಾಡುತ್ತಿದ್ದ ಐಶ್ವರ್ಯಾ ಬಸ್ಪುರೆ ಧಾರಾವಾಹಿಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ. “ಯಾವತ್ತಿಗೂ ನಾನು ನಟಿಯಾಗುತ್ತೇನೆ, ಬಣ್ಣದ ಲೋಕಕ್ಕೆ ಕಾಲಿಡುತ್ತೇನೆ ಎಂದು ಅಂದುಕೊಂಡವಳಲ್ಲ. ಆದರೆ ಆಕಸ್ಮಿಕವಾಗಿ ದೊರೆತ ಅವಕಾಶದಿಂದ ನಾನು ನಟಿಯಾಗಬೇಕಾಯಿತು. ಪದವಿಯಲ್ಲಿ […]
ಪತ್ರದ ಮೂಲಕ ಅಭಿಮಾನಿಗಳ ಬಳಿ ಮನವಿ ಮಾಡಿದ ಗೋಲ್ಡನ್ ಸ್ಟಾರ್

ಕಾಮಿಡಿ ಟೈಮ್ಸ್ ಶೋ ಮೂಲಕ ಕಿರುತೆರೆಗೆ ಕಾಲಿಟ್ಟ ಗಣೇಶ್ ಇಂದು ಹಿರಿತೆರೆಯ ಬ್ಯುಸಿ ನಟ ಹೌದು. ಮುಂಗಾರುಮಳೆಯ ಪ್ರೀತಮ್ ಆಗಿ ಹಿರಿತೆರೆಯಲ್ಲಿ ಮೋಡಿ ಮಾಡಿರುವ ಗಣೇಶ್ ಇಂದು ಸಿನಿ ಪ್ರಿಯರ ಪಾಲಿಗೆ ಗೋಲ್ಡನ್ ಸ್ಟಾರ್. ಪೋಷಕ ಪಾತ್ರಗಳ ಮೂಲಕ ಬೆಳ್ಳಿತೆರೆಯಲ್ಲಿ ಮೋಡಿ ಮಾಡಿದ್ದ ಗೋಲ್ಡನ್ ಸ್ಟಾರ್ ಚೆಲ್ಲಾಟ ಸಿನಿಮಾದ ಮೂಲಕ ನಾಯಕರಾಗಿ ಭಡ್ತಿ ಪಡೆದರು. ಮೂವತ್ತೈದಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿ ಸೈ ಎನಿಸಿಕೊಂಡಿರುವ ಗೋಲ್ಡನ್ ಸ್ಟಾರ್ ಗಣೇಶ್ ಮುಂದಿನ ಜುಲೈ 2 ರಂದು ತಮ್ಮ ಹುಟ್ಟುಹಬ್ಬವನ್ನು […]
ಕಿರುತೆರೆಯಿಂದ ಹಿರಿತೆರೆಗೆ ಲಾಂಗ್ ಡ್ರೈವ್ ಹೊರಟ ತೇಜಸ್ವಿನಿ

ಶ್ರುತಿ ನಾಯ್ಡು ನಿರ್ದೇಶನದಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸಂಘರ್ಷ ಧಾರಾವಾಹಿಯಲ್ಲಿ ನಾಯಕಿ, ಜಿಲ್ಲಾಧಿಕಾರಿ ಇಂದಿರಾ ಆಗಿ ಅಭಿನಯಿಸಿದ್ದ ತೇಜಸ್ವಿನಿ ಶೇಖರ್ ಇದೀಗ ಲಾಂಗ್ ಡ್ರೈವ್ ಹೋಗುತ್ತಿದ್ದಾರೆ. ಅಂದ ಹಾಗೇ ತೇಜಸ್ವಿನಿ ಅವರು ಕಿರುತೆರೆಯಿಂದ ಹಿರಿತೆರೆಗೆ ಲಾಂಗ್ ಡ್ರೈವ್ ಹೋಗುತ್ತಿದ್ದಾರೆ. ಅರ್ಥಾತ್ ಲಾಂಗ್ ಡ್ರೈವ್ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಸಿನಿಮಾದ ಪೋಸ್ಟರ್ ಹಂಚಿಕೊಂಡಿರುವ ತೇಜಸ್ವಿನಿ “ನನ್ನ ಮೊದಲ ಸಿನಿಮಾ ಲಾಂಗ್ ಡ್ರೈವ್ ನ ಟೀಸರ್ ಇದೀಗ ರಿಲೀಸ್ ಆಗಿದೆ. ದಯವಿಟ್ಟು […]
ಕಿರುತೆರೆಯಿಂದ ಹಿರಿತೆರೆಗೆ ಎಡವಟ್ ರಾಣಿ ಪಯಣ

ಕಿರುತೆರೆಯ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟವರು ಹಿರಿತೆರೆಯಲ್ಲಿ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯ. ರಾಧಿಕಾ ಪಂಡಿತ್, ಅದಿತಿ ಪ್ರಭುದೇವ, ರಚಿತಾ ರಾಮ್, ಮೇಘಾ ಶೆಟ್ಟಿ ಇವರೆಲ್ಲಾ ಕಿರುತೆರೆಯ ಮೂಲಕ ನಟನೆಗೆ ಪಾದಾರ್ಪಣೆ ಮಾಡಿ ಇಂದು ಹಿರಿತೆರೆಯಲ್ಲಿಯೂ ಮೋಡಿ ಮಾಡುತ್ತಿದ್ದಾರೆ. ಆ ಸಾಲಿಗೆ ಹೊಸದಾಗಿ ಸೇರಿದ್ದಾರೆ ಎಡವಟ್ ರಾಣಿ. ಮೊದಲ ಬಾರಿಗೆ ನಾಯಕಿಯಾಗಿ ನಟಿಸಿ ಸೈ ಎನಿಸಿಕೊಂಡಿರುವ ಎಡವಟ್ ರಾಣಿ ಇದೀಗ ಸಿನಿಮಾದಲ್ಲಿ ನಾಯಕನ ಯಾಗಿ ನಟಿಸುವ ಸುವರ್ಣಾವಕಾಶ ಪಡೆದುಕೊಂಡಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ […]

