ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ ಅಶ್ವಿನಿ ಹೇಳಿದ್ದೇನು ಗೊತ್ತಾ?

ಸದ್ಯ ಚಿತ್ರ ರಂಗದಲ್ಲಿ ನಡೆಯುತ್ತಿರುವ ಬಾಡಿ ಶೇಮಿಂಗ್ ಹಾಗೂ ಲಿಂಗ ತಾರತಮ್ಯದ ಬಗ್ಗೆ ನಟಿಯರು ಧ್ವನಿ ಎತ್ತಿದ್ದಾರೆ. ಈ ಬಗ್ಗೆ ನಟಿ ರಮ್ಯಾ ಕೂಡಾ ದನಿ ಎತ್ತಿದ್ದು ಇದಕ್ಕೆ ಹಲವು ನಟಿಮಣಿಯರು ಕೈ ಜೋಡಿಸಿದ್ದಾರೆ. ಇದೀಗ ಅಶ್ವಿನಿ ನಕ್ಷತ್ರ ಧಾರಾವಾಹಿಯ ಅಶ್ವಿನಿ ಪಾತ್ರಧಾರಿ ಮಯೂರಿ ಕೂಡ ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದಾರೆ. ನಟಿ ಚೇತನಾ ರಾಜ್ ನಿಧನದ ನಂತರ ಸಮಾನತೆಯ ಕೂಗು ಜೋರಾಗಿದೆ. “ಸಿನಿಮಾರಂಗದಲ್ಲಿ ಎಲ್ಲಾ ನಟಿಯರಿಗೂ ಈ ಸವಾಲು ಎದುರಾಗಿರುತ್ತದೆ. ನಮ್ಮನ್ನು ನಾವು ಪ್ರೀತಿಸಬೇಕು. ನಾವು […]

ಬೋಲ್ಡ್ ಅವತಾರದ ಮೂಲಕ ಸದ್ದು ಮಾಡಿದ ಕಿರಿಕ್ ಕುವರಿ

ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಆರ್ಯ ಆಗಿ ನಟಿಸುವ ಮೂಲಕ ಸಿನಿಜಗತ್ತಿಗೆ ಪರಿಚಿತರಾದ ಸಂಯುಕ್ತ ಹೆಗ್ಡೆ ಮೊದಲ ಸಿನಿಮಾಕ್ಕೆ ಬೆಸ್ಟ್ ಸಪೋರ್ಟಿಂಗ್ ಆ್ಯಕ್ಟರ್ ಪ್ರಶಸ್ತಿ ಪಡೆದ ಬ್ಯೂಟಿಫುಲ್ ಬೆಡಗಿ. ಕನ್ನಡದ ಜೊತೆಗೆ ಪರಭಾಷೆಯ ಸಿನಿಮಾ ಕ್ಷೇತ್ರದಲ್ಲಿಯೂ ಮೋಡಿ ಮಾಡಿರುವ ಸಂಯುಕ್ತ ಹೆಗ್ಡೆ ಬೋಲ್ಡ್ ಅವತಾರದ ಮೂಲಕ ಪಡ್ಡೆ ಹುಡುಗರ ಮನ ಕದ್ದಿರುವುದು ಕೂಡಾ ನಿಜ. ನಟನೆಯ ಹೊರತಾಗಿ ಸೋಶಿಯಲ್ ಮೀಡಿಯಾದಲ್ಲಿ ಸಕತ್ ಆ್ಯಕೀವ್ ಆಗಿರುವ ಕಿರಿಕ್ ಹುಡುಗಿ ಮಾದಕ ಅವತಾರದ ಮೂಲಕ ಗಂಡು ಹೈಕ್ಕಳ ಮನ ಸೆಳೆಯುತ್ತಿರುತ್ತಾರೆ. ಇವಳೇನಾ […]

ಜೀವವನ್ನು ಪ್ರೀತಿಸಿ ಎಂದ ಅಶ್ವಿತಿ ಶೆಟ್ಟಿ… ಯಾಕೆ ಗೊತ್ತಾ?

ಕನ್ನಡ ಕಿರುತೆರೆಯಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಚೇತನಾ ರಾಜ್ ಮೃತಪಟ್ಟಿರುವ ಸಂಗತಿ ಎಲ್ಲರಿಗೂ ತಿಳಿದೇ ಇದೆ. ಫ್ಯಾಟ್ ರಿಡಕ್ಷನ್ ಸರ್ಜರಿ ಮಾಡಿಸಿಕೊಂಡಿದ್ದ ಚೇತನಾ ರಾಜ್ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡದ್ದರಿಂದಾಗು ಅಸುನೀಗಿದ್ದಾರೆ. ಬಣ್ಣದ ಜಗತ್ತನಲ್ಲಿ ಮತ್ತಷ್ಟು ಉತ್ತಮ ಅವಕಾಶಗಳನ್ನು ಪಡೆದುಕೊಳ್ಳುವ ಸಲುವಾಗಿ ತೂಕ ಇಳಿಸಿಕೊಳ್ಳುವ ಸರ್ಜರಿ ಮಾಡಿಸಿಕೊಂಡಯ ಜೀವ ಕಳೆದುಕೊಂಡ ಚೇತನಾ ರಾಜ್ ಗಾಗಿ ಕಿರುತೆರೆ, ಹಿರಿತೆರೆ ಕಲಾವಿದರುಗಳು ಕಂಬನಿ ಸುರಿಸಿದ್ದಾರೆ. ನಟಿ ಅಶ್ವಿತಿ ಶೆಟ್ಟಿ ಅವರು ಚೇತನಾ ಸಾವಿಗೆ ಮರುಗಿದ್ದು ಇದರ ಜೊತೆಗೆ ಬಾಡಿ ಶೇಮಿಂಗ್ […]

ಡ್ಯಾನ್ಸಿಂಗ್ ಶೋ ಜೀವನದ ಮರೆಯಲಾಗದ ಅವಕಾಶ – ಐಶ್ವರ್ಯ ಶಿಂಧೋಗಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡ್ಯಾನ್ಸಿಂಗ್ ಚಾಂಪಿಯನ್ ಶೋ ಫಿನಾಲೆಗೆ ಬಂದು ತಲುಪಿದೆ. ಸೆಲೆಬ್ರಿಟಿ ಸ್ಪರ್ಧಿ ಐಶ್ವರ್ಯ ಶಿಂದೋಗಿ ಈ ಶೋನ ಯಶಸ್ವಿ ಪಯಣದ ನೆನಪುಗಳ ಬಗ್ಗೆ ಇನ್ಸ್ಟಾ ಗ್ರಾಂ ನಲ್ಲಿ ಕೃತಜ್ಞತೆಯ ಪತ್ರವನ್ನು ಬರೆದುಕೊಂಡಿದ್ದಾರೆ. ತಮ್ಮ ಸುದೀರ್ಘ ಪೋಸ್ಟ್ ನಲ್ಲಿ ಈ ಪಯಣದಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. “ಡ್ಯಾನ್ಸಿಂಗ್ ಚಾಂಪಿಯನ್ ಶೋ ನನಗೆ ನನ್ನ ಸ್ವಂತ ಸಾಮರ್ಥ್ಯಗಳನ್ನು ಅರ್ಥ ಮಾಡಿಕೊಳ್ಳಲು ಹಾಗೂ ಅನ್ವೇಷಿಸಲು ಸಹಕಾರಿಯಾಗಿದೆ. . ಮುಖ್ಯವಾಗಿ ನಾನು ಬೇರೆ ರೀತಿಯಲ್ಲಿ ಪ್ರಯತ್ನಿಸಲು ಎಂದಿಗೂ […]

ಡ್ಯಾನ್ಸಿಂಗ್ ಚಾಂಪಿಯನ್ ಆಗಲಿದ್ದಾರಾ ಇಶಿತಾ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡ್ಯಾನ್ಸಿಂಗ್ ಚಾಂಪಿಯನ್ ಶೋನ ಕ್ವಾರ್ಟರ್ ಫೈನಲ್ ನಲ್ಲಿ ಸ್ಪರ್ಧಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಉತ್ತಮ ಪ್ರದರ್ಶನಗಳಿದ್ದರೂ ಈ ವಾರ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ. ನಟಿ ಇಶಿತಾ ವರ್ಷ ಹಾಗೂ ಸಹ ಸ್ಪರ್ಧಿ ಶಿವ ಈ ವಾರ ಶೋನಿಂದ ಎಲಿಮಿನೇಷನ್ ಆದ ಸ್ಪರ್ಧಿಗಳಾಗಿದ್ದಾರೆ. ನಟಿ ಅನ್ವಿತಾ ಸಾಗರ್ ಡೇಂಜರ್ ಜೋನ್ ನಲ್ಲಿದ್ದಾರೆ. ಈ ಇಬ್ಬರ ಒಟ್ಟಾರೆ ನೃತ್ಯ ಪ್ರದರ್ಶನವನ್ನು ಪರಿಗಣಿಸಿದ ತೀರ್ಪುಗಾರರು ಇಶಿತಾ ಅವರನ್ನು ಎಲಿಮಿನೇಷನ್ ಮಾಡಿದ್ದಾರೆ. ಎಲಿಮಿನೇಷನ್ ಪ್ರಕ್ರಿಯೆಯಿಂದ ಇಶಿತಾ ಕೊಂಚ […]

ಸುಶಾಂತ್ ಸಿಂಗ್ ರನ್ನು ನೆನಪಿಸಿಕೊಂಡ ಕಿಯಾರಾ

ಭೂಲ್ ಭುಲಯ್ಯ 2 ಚಿತ್ರದ ಪ್ರಚಾರದಲ್ಲಿ ತೊಡಗಿರುವ ಕಿಯಾರಾ ಅದ್ವಾನಿ ಅವರಿಗೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ವಿಚಾರ ಹಂಚಿಕೊಳ್ಳುವಂತೆ ಪ್ರಶ್ನೆ ಎದುರಾಗಿದೆ. ಕಿಯಾರಾ ಔರಂಗಾಬಾದ್ ನಲ್ಲಿ ಶೂಟಿಂಗ್ ಮುಗಿಸಿದ ನಂತರ ಮರುದಿನ ಬೆಳಿಗ್ಗೆ ವಿಮಾನ ಇದ್ದುದರಿಂದ ರಾತ್ರಿ ಎಲ್ಲಾ ಎಚ್ಚರವಾಗಿರಲು ಬಯಸಿದರು. ಈ ಸಮಯದಲ್ಲಿ ಸುಶಾಂತ್ ಸಿಂಗ್ ಜೊತೆಗಿನ ತಮ್ಮ ಪಯಣದ ಬಗ್ಗೆ ಮಾತನಾಡಿದ್ದಾರೆ. ಧೋನಿ ಸಿನಿಮಾ ಹೇಗೆ ಸಿಕ್ಕಿತು ಎಂಬುದರ ಬಗ್ಗೆ ಕಿಯಾರಾ ಹೇಳಿಕೊಂಡಿದ್ದಾರೆ. ಪ್ರೀತಿ ಜಿಂಟಾ ಅವರೊಂದಿಗೆ ಬ್ಯಾಕ್ ಗ್ರೌಂಡ್ ಡ್ಯಾನ್ಸರ್ […]

ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಸನ್ನಿ ಲಿಯೋನ್

ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಮೇ 13ರಂದು 41ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಸನ್ನಿ ಲಿಯೋನ್ ನ ಹುಟ್ಟುಹಬ್ಬದ ಸಂದರ್ಭದಂದು ಮಂಡ್ಯದ ಯುವಕರು ರಕ್ತದಾನ ಶಿಬಿರ ಆಯೋಜಿಸಿದ್ದಾರೆ. ಇನ್ಸ್ಟಾ ಗ್ರಾಂ ನಲ್ಲಿ ಸನ್ನಿ ಲಿಯೋನ್ ಈ ನ್ಯೂಸ್ ಆರ್ಟಿಕಲ್ ನ ಫೋಟೋವನ್ನು ಹಂಚಿಕೊಂಡಿದ್ದಾರೆ.”ಓ ಮೈ ಗಾಡ್, ಇದನ್ನು ನಂಬಲಾಗುತ್ತಿಲ್ಲ. ನಿಮ್ಮ ಈ ಕಾರ್ಯಕ್ಕೆ ಗೌರವ ಸಲ್ಲಿಸಲು ನಾನು ಕೂಡಾ ರಕ್ತದಾನ ಮಾಡುತ್ತೇನೆ. ತುಂಬಾ ಧನ್ಯವಾದಗಳು. ನೀವೆಲ್ಲರೂ ವಿಶೇಷ ಭಾವನೆ ಬರುವಂತೆ ಮಾಡಿದ್ದೀರಿ. ಲವ್ ಯೂ” ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗೆ […]

‘ಕಾಣೆಯಾದವರ ಬಗ್ಗೆ ಪ್ರಕಟಣೆ’ಗಾಗಿ ಒಂದಾದ ಮ್ಯಾಜಿಕಲ್ ಜೋಡಿ…

ಕನ್ನಡ ಇಂಡಿಪೆಂಡೆಂಟ್ ಮ್ಯೂಸಿಕ್ ಯಾನೆ ಕನ್ನಡದ ಆಲ್ಬಮ್ ಹಾಡುಗಳ ಸಾಲಿನಲ್ಲಿ ಹೊಸ ಹುರುಪು ತುಂಬಿದ ಮೊದಲಿಗರು ಎಂದರೆ, ಚಂದನ್ ಶೆಟ್ಟಿ ಹಾಗು ಆಲ್ ಓಕೆ ಖ್ಯಾತಿಯ ಅಲೋಕ್ ಆರ್ ಬಾಬು ಎಂದು ಹೇಳಬಹುದು. ಒಂದು ಕಾಲದಲ್ಲಿ ಜೊತೆಯಲ್ಲೇ ಕೆಲಸ ಮಾಡುತ್ತಿದ್ದ ಇವರಿಬ್ಬರು, ತಮ್ಮ ನಡುವಿನ ವೈಮನಸ್ಸುಗಳಿಂದ ತಮ್ಮದೇ ಸ್ವಂತ ದಾರಿಯಲ್ಲಿ ಹೊರಟವರು. ಇಬ್ಬರು ತಮ್ಮದೇ ವಿಶೇಷ ಶೈಲಿಗಳಿಂದ ಬೇರೆ ಬೇರೆ ರೀತಿಯ ಹಾಡುಗಳನ್ನ ಕನ್ನಡಿಗರಿಗೆ ನೀಡಿ ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ. ಇದೀಗ ಹಲವಾರು ವರ್ಷಗಳ ನಂತರ ಇಬ್ಬರು […]

ಸಮುದ್ರದ ದಂಡೆಯಲ್ಲಿ ಕಸ ಹಾಕುವುದನ್ನು ನಿಲ್ಲಿಸಿ ಎಂದ ಶೈನ್ ಶೆಟ್ಟಿ

ಕಳೆದ ವರ್ಷದ ಲಾಕ್ ಡೌನ್ ನಲ್ಲಿ ನಟ ಶೈನ್ ಶೆಟ್ಟಿ ತಮ್ಮ ಹೆಚ್ಚಿನ ಸಮಯವನ್ನು ತಮ್ಮ ಊರು ಉಡುಪಿಯಲ್ಲಿ ಕಳೆದಿದ್ದರು. ಕರಾವಳಿಗನಾಗಿ ಸಮುದ್ರದ ದಂಡೆಯಲ್ಲಿ ಕಸ ನೋಡುತ್ತಿದ್ದರು.”ಬಿಯರ್ ಬಾಟಲ್ ಗಳು , ಡೈಪರ್ ಗಳು , ಚಿಪ್ಸ್ ಪ್ಯಾಕೆಟ್ , ಸ್ಲಿಪ್ಪರ್ ಗಳು ದಡದಲ್ಲಿ ಕೊಚ್ಚಿಕೊಂಡು ಹೋಗುತ್ತಿತ್ತು. ಇದು ನನಗೆ ಬೇಸರ ಉಂಟು ಮಾಡಿತು. ನನ್ನ ಬದುಕಿನ ಬಹುಪಾಲು ಸಮಯವನ್ನು ಕರಾವಳಿಯಲ್ಲಿ ಕಳೆದಿದ್ದೇನೆ. ಅಂದಿನಿಂದ ಇಂದಿನವರೆಗೂ ನೋಡಿದ್ದೇನೆ. ಪ್ರವಾಸಿಗರು ಕಸವನ್ನು ಎಸೆದು ಹೋಗುತ್ತಾರೆ. ಇದರಿಂದ ಸಮುದ್ರದ ಅಂದ […]

ತೂಕ ಇಳಿಸಿಕೊಂಡ ಕೊಡಗಿನ ಬೆಡಗಿ

ಪಂಚರಂಗಿ ಸಿನಿಮಾದಲ್ಲಿ ನಾಯಕಿ ಅಂಬಿಕಾ ಆಗಿ ನಟಿಸಿ ಸಿನಿಪ್ರಿಯರ ಮನ ಸೆಳೆದಿರುವ ಕೊಡಗಿನ ಕುವರಿ ನಿಧಿ ಸುಬ್ಬಯ್ಯ ಬಿಗ್ ಬಾಸ್ ಮೂಲಕ ಮನೆ ಮಾತಾದ ಬೆಡಗಿ. ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 8 ರ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದ ನಿಧಿ ಸುಬ್ಬಯ್ಯ ಫೋಟೋಶೂಟ್ ಮೂಲಕ ಸದ್ದು ಮಾಡುತ್ತಿದ್ದಾರೆ. ಹೌದು, ತೂಕ ಇಳಿಸಿಕೊಂಡು ಸಣ್ಣಗಾಗಿರುವ ನಿಧಿ ಸುಬ್ಬಯ್ಯ ಇತ್ತೀಚೆಗಷ್ಟೇ ವೆಸ್ಟರ್ನ್ ಡ್ರೆಸ್ ನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದು ಪಡ್ಡೆ ಹೈಕ್ಕಳ ಮನ ಕದ್ದಿರುವುದಂತೂ ನಿಜ. ಕೊಡಗಿನ […]