ರಗಡ್ ಅವತಾರದಲ್ಲಿ ಟಾಲಿವುಡ್ ನಲ್ಲಿ ಮೋಡಿ ಮಾಡಲಿದ್ದಾರೆ ದೀಕ್ಷಿತ್ ಶೆಟ್ಟಿ

ನಾಗಿಣಿ ಧಾರಾವಾಹಿಯಲ್ಲಿ ನಾಯಕ ಅರ್ಜುನ್ ಆಗಿ ನಟಿಸಿ ಕಿರುತೆರೆಯಲ್ಲಿ ಹೊಸ ಹವಾ ಸೃಷ್ಟಿ ಮಾಡಿದ್ದ ದೀಕ್ಷಿತ್ ಶೆಟ್ಟಿಗೆ ಬ್ರೇಕ್ ನೀಡಿದ್ದು ದಿಯಾ ಸಿನಿಮಾ. ದಿಯಾ ಸಿನಿಮಾದಲ್ಲಿ ನಾಯಕ ರೋಹಿತ್ ಆಗಿ ನಟಿಸಿದ್ದ ದೀಕ್ಷಿತ್ ಶೆಟ್ಟಿ ಅವರ ಮುದ್ದಾದ ಅಭಿನಯಕ್ಕೆ ಮಾರುಹೋಗದವರಿಲ್ಲ. ದಿಯಾ ಸಿನಿಮಾದ ನಂತರ ಒಂದಾದ ಮೇಲೆ ಒಂದರಂತೆ ಸಿನಿಮಾದಲ್ಲಿ ನಟಿಸುವ ಸುವರ್ಣಾವಕಾಶ ಪಡೆದುಕೊಂಡಿರುವ ದೀಕ್ಷಿತ್ ಸ್ಯಾಂಡಲ್ ವುಡ್ ಜೊತೆಗೆ ಟಾಲಿವುಡ್ ನಲ್ಲೂ ಮೋಡಿ ಮಾಡುತ್ತಿದ್ದಾರೆ. ತೆಲುಗಿನ ನ್ಯಾಚುರಲ್ ಸ್ಟಾರ್ ಎಂದೇ ಫೇಮಸ್ಸು ಆಗಿರುವ ನಾನಿ ಅಭಿನಯದ […]
‘ನಟಭಯಂಕರ’ನಿಗೆ ‘ರೋರಿಂಗ್ ಸ್ಟಾರ್’ ಸಾಥ್.

ಬಿಗ್ ಬಾಸ್ ಕನ್ನಡದ ನಾಲ್ಕನೇ ಆವೃತ್ತಿಯ ವಿಜಯಶಾಲಿ, ‘ಒಳ್ಳೆ ಹುಡುಗ ಪ್ರಥಮ್’ ಎಂದೇ ಜನಪ್ರಿಯರಾಗಿರುವ ಪ್ರಥಮ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರೋ ಚೊಚ್ಚಲ ಚಿತ್ರ ‘ನಟಭಯಂಕರ’. ಬಿಡುಗಡೆಗೆ ಸಿದ್ದವಾಗಿರೋ ಈ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ‘ರೋರಿಂಗ್ ಸ್ಟಾರ್’ ಶ್ರೀಮುರುಳಿ ನಡೆಸಿಕೊಟ್ಟಿದ್ದಾರೆ. ಈ ವೇಳೆಯ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪ್ರಥಮ್ ಸಿನಿಮಾದ ಬಿಡುಗಡೆ ದಿನಾಂಕವನ್ನ ಹೊರಹಾಕಿದ್ದಾರೆ. “ಪ್ರಥಮ್ ಒಬ್ಬ ಕಾನ್ಫಿಡೆನ್ಸ್ ಇರುವ ಯುವಪ್ರತಿಭೆ. ಬಿಗ್ ಬಾಸ್ ಆರಂಭದಲ್ಲಿ ಇವರನ್ನು ನೋಡಿ ‘ಏನಪ್ಪಾ ಹಿಂಗ್ ಮಾತಾಡ್ತಾನೆ’ ಅಂದುಕೊಂಡಿದ್ದ ನಾನೇ ಕೊನೆಕೊನೆಗೆ ಇವರ […]
‘ಜೇಮ್ಸ್’ ಪರ ನಿಂತ ಮುಖ್ಯಮಂತ್ರಿಗಳು.

‘ಕರ್ನಾಟಕ ರತ್ನ’ ಡಾ| ಪುನೀತ್ ರಾಜಕುಮಾರ್ ಅವರು ಸಂಪೂರ್ಣ ನಾಯಕರಾಗಿ ನಟಿಸಿದಂತಹ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ಬಿಡುಗಡೆಗೊಂಡು ಎಲ್ಲೆಡೆ ಚಿತ್ರಮಂದಿರಗಳ ಜೊತೆಗೆ ಕನ್ನಡಿಗರ ಮನಸ್ಸನ್ನು ತುಂಬುತ್ತಿದೆ. ಎಲ್ಲ ಕಡೆ ಹೌಸ್ ಫುಲ್ ಶೋಗಳನ್ನು ಪಡೆಯುತ್ತಿರೋ ಈ ಚಿತ್ರವನ್ನ ಅಲ್ಲಲ್ಲಿ ಚಿತ್ರಮಂದಿರಗಳಿಂದ ತೆಗೆಯುತ್ತಿರುವುದು ಕಂಡುಬಂದದ್ದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಸದ್ಯ ಈ ವಿಷಯಕ್ಕೆ ನಾಡಿನ ಮುಖ್ಯಮಂತ್ರಿಗಳೇ ಒಂದು ಮಟ್ಟಿನ ತೆರೆ ಎಳೆದಿದ್ದಾರೆ. ಭಾರತದೆಲ್ಲೆಡೆ ವಿಶೇಷ ಛಾಪು ಮೂಡಿಸುತ್ತಿರೋ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲರಿಗೂ […]
ಕನ್ನಡಿಗರ RRR “ಬಹಿಷ್ಕಾರ”: ಕಥೆಯಲ್ಲೀಗ ಹೊಸ ತಿರುವು.

ಕರ್ನಾಟಕದಲ್ಲೇ ಕನ್ನಡ ಅವತರಣಿಕೆಗಳಿಗೆ ಬರ ಬಂದಿದೆ. ಇದು ಪ್ರೇಕ್ಷಕರನ್ನ ರೊಚ್ಚಿಗೆಳಿಸಿದೆ. ಹೀಗಾಗಿದ್ದು ತೆಲುಗು ಮೂಲದ ಭಾರತದ ಬಹುನಿರೀಕ್ಷಿತ ಪಂಚಾಭಾಷ ಚಿತ್ರ, RRRಗೆ. ಇನ್ನೇನು ಬಿಡುಗಡೆಗೆ ಒಂದು ದಿನವಷ್ಟೇ ಬಾಕಿ ಇರುವಾಗ, ಕನ್ನಡಿಗರಿಂದ ‘#BoycottRRRinKarnataka’, ‘#ಡಬ್ಬಿಂಗ್ಇದುಕನ್ನಡಪರ’, ‘#releaseRRRinKannada’ ಮುಂತಾದ ಟ್ಯಾಗ್ ಗಳು ಎಲ್ಲೆಡೆ ಹರಿದಾಡುತ್ತಿವೆ. ಮಾರ್ಚ್ 25ರಂದು ಪ್ರಪಂಚಾದಾದ್ಯಂತ ಬೆಳ್ಳಿತೆರೆಗೆ ಅಪ್ಪಳಿಸಲು RRR ಸಿನಿಮಾ ಕಾಯುತ್ತಿದೆ. ಈ ‘ದೃಶ್ಯಕಾವ್ಯ’ವನ್ನು ತಮ್ಮ ಭಾಷೆಯಲ್ಲೇ ಕಣ್ತುಂಬಿಕೊಳ್ಳಲು ಭಾರತದ ವಿವಿಧ ಭಾಗದ ಅಭಿಮಾನಿಗಳು ಕಾಯುತ್ತಿದ್ದಾರೆ. ಕನ್ನಡಿಗರು ಸಹ. ಆದರೆ ಈ ಬಾರಿಯು ಕೂಡ […]
ನಿನ್ನನ್ನು ಸ್ವಾಗತಿಸಲು ಕಾಯುತ್ತಿದ್ದೇವೆ ಎಂದ ಸೋನಂ ಕಪೂರ್…

ಬಾಲಿವುಡ್ ನಟಿ ಸೋನಂ ಕಪೂರ್ ತಾಯಿಯಾಗುತ್ತಿದ್ದಾರೆ. ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕುಟುಂಬಕ್ಕೆ ಮುದ್ದು ಅತಿಥಿ ಬರುತ್ತಿರುವ ಸಂತಸದ ವಿಚಾರವನ್ನು ಆನಂದ್ ಅಹುಜಾ ಹಾಗೂ ಸೋನಂ ದಂಪತಿ ಇತ್ತೀಚೆಗಷ್ಟೇ ಹಂಚಿಕೊಂಡಿದ್ದು ಅವರಿಗೆ ಶುಭಾಶಯಗಳು ಹರಿದುಬರುತ್ತಿವೆ. “ನಾಲ್ಕು ಕೈಗಳು, ನಿನ್ನನ್ನು ನಾವು ಸಾಧ್ಯವಾದಷ್ಟು ಉತ್ತಮವಾಗಿ ಬೆಳೆಸಲು.. ಈ ಎರಡು ಹೃದಯಗಳು ಸದಾ ನಿನಗಾಗಿ ಮಿಡಿಯುತ್ತದೆ. ಒಂದು ಕುಟುಂಬ ನಿನಗೆ ಪ್ರೀತಿ ಮತ್ತು ಬೆಂಬಲವನ್ನು ನೀಡುತ್ತದೆ. ಒಟ್ಟಾರೆಯಾಗಿ ನಿನ್ನನ್ನು ಸ್ವಾಗತಿಸಲು ನಾವು ಕಾಯುತ್ತಿದ್ದೇವೆ” ಎಂದು ಬರೆದುಕೊಂಡಿದ್ದಾರೆ. […]
ಹೊಸ ಜರ್ನಿ ಶುರು ಮಾಡಲಿರುವ ಸ್ಯಾಂಡಲ್ ವುಡ್ ಕೃಷ್ಣ

ಸ್ಯಾಂಡಲ್ ವುಡ್ ನ ಕೃಷ್ಣ ಅಜಯ್ ರಾವ್ ಅಭಿನಯದ “ಲವ್ ಯೂ ರಚ್ಚು” ಸಿನಿಮಾ ಕಳೆದ ವರ್ಷ ರಿಲೀಸ್ ಆಗಿತ್ತು. ತಮ್ಮ ಮುಂದಿನ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಹೇಳಿರಲಿಲ್ಲ. ಸದ್ಯ ಎರಡು ಸಿನಿಮಾಗಳಲ್ಲಿ ನಟಿಸುತ್ತಿರುವ ಅಜಯ್ ರಾವ್ ಸ್ಯಾಂಡಲ್ ವುಡ್ ನಲ್ಲಿ ಹೊಸ ಪಯಣ ಆರಂಭಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ನಟನೆ ಜೊತೆಗೆ ನಿರ್ದೇಶನದಲ್ಲಿ ಆಸಕ್ತಿ ಹೊಂದಿರುವ ಅಜಯ್ ಈ ವರ್ಷದ ಕೊನೆಯಲ್ಲಿ ತಮ್ಮ ಚೊಚ್ಚಲ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಮಾಹಿತಿ ತಿಳಿಸಿದ್ದಾರೆ. ಸದ್ಯ […]
ಕಿರುತೆರೆ,ಹಿರಿತೆರೆ ನಡುವೆ ವ್ಯತ್ಯಾಸ ಅನುಭವಿಸಿಲ್ಲ – ಶ್ರುತಿ ಹರಿಹರನ್

ಹಿರಿತೆರೆ ನಟಿ ಶ್ರುತಿ ಹರಿಹರನ್ ಮತ್ತೆ ಕನ್ನಡ ಕಿರುತೆರೆಗೆ ಮರಳುತ್ತಿದ್ದಾರೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸ್ ಡ್ಯಾನ್ಸ್ ರಿಯಾಲಿಟಿ ಶೋ ತೀರ್ಪುಗಾರ್ತಿಯಾಗಿ ಕಿರುತೆರೆಯಲ್ಲಿ ಕಮಾಲ್ ಮಾಡಿದ್ದ ಶ್ರುತಿ ಹರಿಹರನ್ ಈಗ ಮತ್ತೆ ಕಿರುತೆರೆಗೆ ಕಂ ಬ್ಯಾಕ್ ಆಗಿದ್ದಾರೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿರುವ ಹೊಚ್ಚ ಹೊಸ ಧಾರಾವಾಹಿ “ಕಾಮಿಡಿ ಗ್ಯಾಂಗ್ ಶೋ” ವಿನ ತೀರ್ಪುಗಾರ್ತಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಶಿವರಾಜ್ ಕೆಆರ್ ಪೇಟೆ ನಿರೂಪಣೆ ಹೊಂದಿರುವ ಈ ಶೋನಲ್ಲಿ ಕುರಿ ಪ್ರತಾಪ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರೂ ಕೂಡಾ […]
ರಾಜಕಾರಿಣಿಯಾಗಿ ತೆರೆ ಮೇಲೆ ಬರಲಿದ್ದಾರೆ ಸೋನು ಗೌಡ

ರಾಜನಂದಿನಿ ಆಗಿ ಕಿರುತೆರೆಗೆ ಕಾಲಿಟ್ಟು ಮೊದಲ ಧಾರಾವಾಹಿಯಲ್ಲಿಯೇ ಕಿರುತೆರೆ ನಟಿ ಸೋನು ಗೌಡ ಅವರು ಖುಷಿಯಲ್ಲಿದ್ದಾರೆ. ಯಾಕೆಂದರೆ ಅವರು ಸದ್ಯ ಸ್ಯಾಂಡಲ್ ವುಡ್ ನಲ್ಲಿ ಸಕತ್ ಬ್ಯುಸಿಯಾಗಿದ್ದಾರೆ. ಕಾಂತರಾಜ್ ಕನ್ನಳ್ಳಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಶಬ್ದ ಚಿತ್ರದಲ್ಲಿ ಸೋನು ಗೌಡ ಬಣ್ಣ ಹಚ್ಚಲಿದ್ದಾರೆ. ಇದರ ಹೊರತಾಗಿ ಮಹೇಶ್ ಚಿನ್ಮಯ್ ನಿರ್ದೇಶನದ ಮಹಿಳಾ ಪ್ರಧಾನ ಚಿತ್ರ ವಸುಂಧರಾದೇವಿಯಲ್ಲಿ ನಟಿಸುತ್ತಿದ್ದಾರೆ. “ಶಬ್ದ ಚಿತ್ರದಲ್ಲಿ ಪೋಲೀಸ್ ಪಾತ್ರ ಮಾಡುತ್ತಿದ್ದೇನೆ. ಗುಲ್ಟು ಚಿತ್ರದ ನಂತರ ನನ್ನ ಕೆರಿಯರ್ ನಲ್ಲಿ ಎರಡನೇ ಬಾರಿಗೆ ಪೋಲಿಸ್ […]
‘ಕರ್ನಾಟಕ ರತ್ನ’ ಇನ್ನು ‘ಸಹಕಾರ ರತ್ನ’

ಕನ್ನಡ ನಾಡಿಗೆ ಅಸಂಖ್ಯಾತ ಸೇವೆಗಳನ್ನು ಸಲ್ಲಿಸಿದವರು ಅಪ್ಪು. ಲೆಕ್ಕಕ್ಕೆ ಸಿಕ್ಕಿದವೇ ಲೆಕ್ಕಮಾಡಲಾಗದಷ್ಟು, ಇನ್ನು ಅರಿಯದವು ಎಷ್ಟಿವೆಯೋ!! ಕರ್ನಾಟಕ ಸರ್ಕಾರದ ಹಲವಾರು ಯೋಜನೆಗಳಿಗೆ ಅಪ್ಪು ರಾಯಲ್ ರಾಯಭಾರಿಯಾಗಿದ್ದವರು. ಇದರಲ್ಲಿ ‘ಕೆ ಎಂ ಎಫ್’ ಸಂಸ್ಥೆ ಕೂಡ ಒಂದು. ‘ಕರ್ನಾಟಕ ಹಾಲು ಉತ್ಪಾದಕರ ಮಂಡಳಿ’ (ಕೆ ಎಂ ಎಫ್) ಸಂಘಕ್ಕೆ ಅಪ್ಪು ಉಚಿತವಾಗಿ ರಾಯಭಾರಿಯಾಗಿದ್ದರು. ಸಂಘದ ಅದೆಷ್ಟೋ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಅಪ್ಪು ತಮ್ಮ ಕೈಲಾದಷ್ಟು ಸಹಕಾರ ಕೂಡ ತೋರಿದ್ದರು. ಇದೇ ಕಾರಣಗಳಿಂದಾಗಿ ಕೆ ಎಂ ಎಫ್ ಸಂಘವು ಅಪ್ಪುಗೆ ‘ಸಹಕಾರ […]
ಅಪ್ಪು ನೆನದು ಭಾವುಕರಾದ ಶೈನ್ ಶೆಟ್ಟಿ ಹೇಳಿದ್ದೇನು?

ಕರುನಾಡಿನ ಪ್ರೀತಿಯ ಅಪ್ಪು ಅಭಿನಯದ ಜೇಮ್ಸ್ ಸಿನಿಮಾ ರಿಲೀಸ್ ಆಗಿದ್ದು ಈಗಾಗಲೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪುನೀತ್ ಅವರ ಕೊನೆ ಸಿನಿಮಾ ಇದಾಗಿದ್ದು, ಅಪ್ಪು ಇಲ್ಲದೇ ಬಿಡುಗಡೆ ಆಗಿರುವ ಈ ಚಿತ್ರ ನೋಡಿ ಅಭಿಮಾನಿಗಳು ಭಾವುಕರಾಗಿದ್ದಾರೆ. ಜೇಮ್ಸ್ ಸಿನಿಮಾದಲ್ಲಿ ಪುನೀತ್ ಅವರ ಸ್ನೇಹಿತನ ಪಾತ್ರ ನಿರ್ವಹಿಸಿರುವ ಶೈನ್ ಶೆಟ್ಟಿ ಅಪ್ಪು ಅವರನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಶೈನ್ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ನಟಿಸಿದ್ದು ಅವರು ಈ […]

