ಇನ್ಮುಂದೆ ನಿಮ್ಮ ಅಂಗೈಯಲ್ಲೇ ಸಿಗಲಿದೆ ರಶ್ಮಿಕಾ ಬಗ್ಗೆ ಕಂಪ್ಲೀಟ್ ಮಾಹಿತಿ

ನಟಿ ರಶ್ಮಿಕಾ ಮಂದಣ್ಣ ಸದ್ಯ ಸ್ಯಾಂಡಲ್ ವುಡ್ ಸ್ಟಾರ್ ಆಗಿ ಮಾತ್ರವಲ್ಲದೆ ನ್ಯಾಷನಲ್ ಸ್ಟಾರ್ ಆಗಿ ಗುರುತಿಸಿಕೊಂಡಿರುವ ನಟಿ …ಟಾಲಿವುಡ್,ಕಾಲಿವುಡ್ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ …ಬಾಲಿವುಡ್ ಅಂಗಳಕ್ಕೆ ಕಾಲಿಟ್ಟ ನಂತರವಂತೂ ರಶ್ಮಿಕಾ ವರ್ಚಸ್ಸು ಬದಲಾಗಿ ಹೋಗಿದೆ .. ರಶ್ಮಿಕಾ ಸ್ಟೈಲ್, ಮ್ಯಾನರಿಸಂ, ಔಟ್ ಫಿಟ್ ಪ್ರತಿಯೊಂದು ಕೂಡ ಅಭಿಮಾನಿಗಳನ್ನು ಆಕರ್ಷಣೆ ಮಾಡುತ್ತಿದ್ದು ಅವರ ಫಿಟ್ನೆಸ್ ಹಾಗೂ ಸ್ಟೈಲ್ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್ ಕಾತುರರಾಗಿರುತ್ತಾರೆ ..ಸಾಮಾಜಿಕ ಜಾಲತಾಣದಲ್ಲಿ ತಮ್ಮ […]

ಪತ್ನಿಯಿಂದ ವಿಚ್ಛೇದನ ಪಡೆದ ಸ್ಟಾರ್ ನಿರ್ದೇಶಕ

ಇತ್ತೀಚಿನ ದಿನಗಳಲ್ಲಿ ಭಾರತೀಯ ಸಿನೆಮಾರಂಗದಲ್ಲಿ ವಿಚ್ಛೇದನ ಪಡೆಯುತ್ತಿರುವುದು ಹೆಚ್ಚಾಗುತ್ತಿದೆ …ದೊಡ್ಡ ದೊಡ್ಡ ಸ್ಟಾರ್ ನಟ ನಟಿಯರೇ ವಿಚ್ಚೇದನ ಪಡೆದು ತಾವೇ ಇಷ್ಟಪಟ್ಟು ವಿವಾಹವಾಗಿದ್ದವರಿಂದ ದೂರವಾಗ್ತಿದ್ದಾರೆ…ಇತ್ತೀಚೆಗಷ್ಟೇ ನಟಿ ಸಮಂತಾ ಹಾಗೂ ನಾಗಚೈತನ್ಯ ಡಿವೋರ್ಸ್ ಪಡೆದುಕೊಂಡಿದ್ದರು.. ಅದಾದ ನಂತರ ನಟ ಧನುಷ್ ಹಾಗೂ ಐಶ್ವರ್ಯಾ ವಿಚ್ಛೇದನ ಪಡೆದರು… ಈಗ ಕಾಲಿವುಡ್ ನ ಪ್ರಖ್ಯಾತ ನಿರ್ದೇಶಕ ನಿರ್ದೇಶಕ ಬಾಲ ಅವರು ಪತ್ನಿ ಮುತ್ತುಮಲಾರ್ (ಮಲಾರ್) ಜತೆ ವಿಚ್ಛೇದನ ಪಡೆದಿದ್ದಾರೆ. ಸದ್ಯ ಚಿತ್ರರಂಗದಿಂದ ಸಿಕ್ಕಿರುವ ಮಾಹಿತಿಯ ಪ್ರಕಾರ ಇವರಿಬ್ಬರೂ ಈಗಾಗಲೇ 4 ವರ್ಷಗಳಿಂದ […]

‘ಶಕ್ತಿಧಾಮ’ದಲ್ಲೊಂದು ಶಾಲೆ; ನನಸಾಗಲಿದೆ ಅಪ್ಪು ಕನಸು.

ರಾಜ್ ಕುಟುಂಬ ಸಮಾಜಸೇವಾ ಕಾರ್ಯಗಳಿಗೆ ಹೆಸರುವಾಸಿ. ಈ ಕುಟುಂಬದ ಪ್ರತಿಯೊಂದು ಕುಡಿಗಳು ಸಹ ಒಂದಲ್ಲ ಒಂದು ರೀತಿಯಲ್ಲಿ ಸಮಾಜಕ್ಕೆ ಕೊಡುಗೆ ಕೊಡುತ್ತಾ ಬಂದಿದ್ದಾರೆ. ಇವರ ಸಮಾಜಸ್ನೇಹಿ ಕೆಲಸಗಳಲ್ಲೊಂದು ಮೈಸೂರಿನಲ್ಲಿರುವ ‘ಶಕ್ತಿಧಾಮ’. ಸುಮಾರು 24 ವರ್ಷಗಳ ಸುದೀರ್ಘ ಇತಿಹಾಸ ಇರೋ ಈ ಶಕ್ತಿಧಾಮ ಬಡ ಹೆಣ್ಣುಮಕ್ಕಳಿಗೆ ವಸತಿ, ಊಟಗಳನ್ನು ಉಚಿತವಾಗಿ ನೀಡುತ್ತಿದೆ. ಇದೊಂದು ಮಹಿಳಾ ಪುನರ್ವಸತಿ ಹಾಗು ಅಭಿವೃದ್ಧಿ ಕೇಂದ್ರ ಎನ್ನಬಹುದು. ಶೀಘ್ರದಲ್ಲೇ ಈ ಶಕ್ತಿಧಾಮದಲ್ಲಿ ಶಾಲೆಯೊಂದು ನಿರ್ಮಾಣವಾಗಲಿದೆಯಂತೆ. 1998ರಲ್ಲಿ ನಿರ್ಮಿತವಾಗಿ, 2000ನೇ ಇಸವಿಯಲ್ಲಿ ಕಾರ್ಯೋನ್ಮುಖವಾದ ಈ ‘ಶಕ್ತಿಧಾಮ’ […]

ನಟಿ ಸಮಂತಾ ಅವರ ಈ ನಡೆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ…

ಸಮಂತಾ ಮತ್ತು ನಾಗ ಚೈತನ್ಯ ಅವರ ಅಗಲಿಕೆ ಅವರ ಅಭಿಮಾನಿಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ದೊಡ್ಡ ಚರ್ಚೆಯಾಗಿತ್ತು… ಇದೀಗ ನಟಿ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಮದುವೆಯ ದಿನದಂದು ಉಟ್ಟಿದ್ದ ಸೀರೆಯನ್ನು ನಟಿ ಸಮಂತಾ ಹಿಂತಿರುಗಿಸಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈ ಸೀರೆ ನಾಗಚೈತನ್ಯ ಅವರ ಅಜ್ಜಿ ಡಿ ರಾಜೇಶ್ವರಿ ಅವರಿಗೆ ಸೇರಿದ್ದಂತೆ ಈಗ ಶಾಕುಂತಲಂ ಸಿನಿಮಾ ನಟಿ ಈಗ ಅದನ್ನು ಹಿಂದಿರುಗಿಸಿದ್ದಾರೆ. ಅಕ್ಟೋಬರ್ 2, 2021 ರಂದು, ಸಮಂತಾ ಮತ್ತು ನಾಗ ಚೈತನ್ಯ ತಾವಿಬ್ಬರು ವಿಚ್ಛೆದನಾ‌ […]

ಅಪ್ಪುವನ್ನು ನೆನೆದು ಭಾವುಕರಾದ ಚಿಕ್ಕಣ್ಣ

ಆ ನಗು, ಆ ನಟನೆ, ಆ ನೃತ್ಯ, ಆ ವ್ಯಕ್ತಿತ್ವ. ಅಪ್ಪುವನ್ನು ಮರೆಯುವುದಾದರೂ ಹೇಗೆ. ಕನ್ನಡಿಗರೆಲ್ಲರ ಮನೆಯಲ್ಲಿ ಮನದಲ್ಲಿ ಅಪ್ಪು ಎಂದೇ ಚಿರಪರಿಚಿತರಾಗಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಈಗ ನಮ್ಮೊಂದಿಗಿಲ್ಲ. ಅವರು ನಾಯಕನಟನಾಗಿ ನಟಿಸಿದ ಕೊನೆಯ ಚಿತ್ರ “ಜೇಮ್ಸ್” ಇದೇ ಮಾರ್ಚ್ 17ರಂದು ಪ್ರಪಂಚದ ಹಲವೆಡೆ ಬಿಡುಗಡೆಯಾಗಲಿದೆ. ಸದ್ಯ ಚಿತ್ರತಂಡ ಬಿರುಸಿನಿಂದ ಪ್ರಚಾರ ಚಟುವಟಿಕೆಗಳನ್ನು ಪ್ರಾರಂಭಿಸಿದೆ. ಸಂದರ್ಶನಗಳಲ್ಲಿ ಭಾಗಿಯಾದ ಚಿತ್ರದ ಪ್ರತಿಯೊಂದು ನಟರು ಸಹ ಭಾವುಕರಾಗುತ್ತಿದ್ದಾರೆ. ಇವರಲ್ಲಿ ಚಿಕ್ಕಣ್ಣ ಸಹ ಒಬ್ಬರು. ಪ್ರಸ್ತುತ ಕನ್ನಡದ ಬಹುಬೇಡಿಕೆಯ […]

ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ಕಿರುತೆರೆ ನಟಿಯರು ಇವರೇ ನೋಡಿ

ಸೆಲೆಬ್ರಿಟಿಗಳು ಇಂದು ಜನರಿಗೆ ತುಂಬಾ ಹತ್ತಿರವಾಗಿದ್ದಾರೆ ಎಂದರೆ ಅದಕ್ಕೆ ಮುಖ್ಯ ಕಾರಣ ಸೋಶಿಯಲ್ ಮೀಡಿಯಾ. ಹೌದು, ಸೋಶೊಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ಹಾಗೂ ವೃತ್ತಿ ಜೀವನದ ವಿಷಯಗಳನ್ನು ಅಪ್ ಡೇಟ್ ಮಾಡಲು ಸಾಧ್ಯವಾಗಿದೆ. ಅಂದ ಹಾಗೇ ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವಂತಹ ಕನ್ನಡ ಕಿರುತೆರೆಯ ನಟನಾ ಮಣಿಯರು ಯಾರು ಎಂಬುದನ್ನು ನೋಡೋಣ. ಅನುಶ್ರೀ- ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ಟಿವಿ ಸೆಲೆಬ್ರಿಟಿಗಳಲ್ಲಿ ಅನುಶ್ರೀ ಮುಂಚೂಣಿಯಲ್ಲಿ ಇದ್ದಾರೆ. ಮಿಲಿಯನ್ ಫಾಲೋವರ್ಸ್ ಹೊಂದಿರುವ ಅನುಶ್ರೀ ಹೆಚ್ಚು ಸಂಭಾವನೆ […]

ಬೆಂಗಳೂರಿನಲ್ಲೂ ನಡೆಯಲಿದೆ RRR ಮಹಾನ್ ಹಬ್ಬ

ಭಾರತದಾದ್ಯಂತ ಬಹುನಿರೀಕ್ಷೆ ಹುಟ್ಟಿಸಿರೋ ಹಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿನ ದೊಡ್ಡ ಹೆಸರುಗಳಲ್ಲೊಂದು “RRR”. ಬಾಹುಬಲಿಯ ಜೋಡಿಸಿನೆಮಾಗಳಿಂದ ತಮ್ಮ ಮೇಲೆ ತಮ್ಮ ಸಿನಿಮಾಗಳ ಮೇಲೆ ಅಪೂರ್ವ ಆಸೆಗಳನ್ನ ಪ್ರೇಕ್ಷಕರಲ್ಲಿ ಹುಟ್ಟಿಸಿದ ಶಕ್ತಿ ನಿರ್ದೇಶಕರಾದ ರಾಜಮೌಳಿ ಅವರದ್ದು. ಅವರ ಮುಂದಿನ ಚಿತ್ರ RRR ಇನ್ನೇನು ಬೆರಳೆಣಿಕೆಯಷ್ಟು ದಿನಗಳಲ್ಲಿ ತೆರೆಮೇಲೆ ರಾರಾಜಿಸಲಿದೆ. ನಿರೀಕ್ಷೆಗಳ ರಾಯಭಾರಿ ರಾಜಮೌಳಿಯವರ ಚಿತ್ರಕ್ಕೆ ಭಾಷೆಯ ಗಡಿ ಇಲ್ಲದೆ ದೇಶ-ವಿದೇಶಗಳ ಎಲ್ಲ ಭಾಗದ ಜನರೂ ಕಾತುರದಿಂದ ಕಾಯುತ್ತಿದ್ದಾರೆ. ರಾಮಚರಣ್,ಜೂನಿಯರ್ ಎನ್ ಟಿ ಆರ್, ಅಜಯ್ ದೇವಗನ್, ಆಲಿಯಾ ಭಟ್ […]

ರಿಷಭ್ ಶೆಟ್ಟರ ಖುಷಿಗೆ ಅಸಲಿ ಕಾರಣ ಇದೇ ನೋಡಿ

ಕೇರಳದ ತಿರುವನಂತಪುರದಲ್ಲಿ ಈಗ ಹಬ್ಬದ ಸಂಭ್ರಮ. ಅಸರಲ್ಲೂತ ಸಿನಿಪ್ರಿಯರ ಸಂಭ್ರಮವಂತೂ ಕೇಳುವುದೇ ಬೇಡ. ಯಾಕೆಂದರೆ ಕೇರಳ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇದೇ ಮಾರ್ಚ್ 18 ರಿಂದ 25ರ ತನಕ ತಿರುವನಂತಪುರದಲ್ಲಿ ನಡೆಯಲಿದೆ. ಸಂತಸದ ವಿಚಾರವೆಂದರೆ ಆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾ ಪ್ರದರ್ಶನಗೊಳ್ಳಲಿದೆ. ಆ ಸಿನಿಮಾ ಬೇರಾವುದು ಅಲ್ಲ ಪೆದ್ರೊ. ರಿಷಬ್ ಶೆಟ್ಟಿ ನಿರ್ಮಾಣದ, ನಟೇಶ್ ಹೆಗಡೆ ನಿರ್ದೇಶನದ ಪೆದ್ರೊ ಸಿನಿಮಾ ಕೇರಳ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದ್ದು ವರ್ಲ್ಡ್ ಸಿನಿಮಾ ಎನ್ನುವ ವಿಭಾಗದಡಿ ಇದು ಪ್ರದರ್ಶನಗೊಳ್ಳಲಿದೆ. ಈ ಸಂತಸದ […]

ನಟಿ ಮೀನಾ ಹೊಸ ಪಯಣ

ದಕ್ಷಿಣ ಭಾರತದ ಖ್ಯಾತ ನಟಿಯರಲ್ಲಿ ಒಬ್ಬರಾದ ಮೀನಾ ಈಗ ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಗೋಲ್ಡನ್ ವೀಸಾ ಪಡೆದುಕೊಂಡಿದ್ದಾರೆ. ಸ್ವತಃ ಮೀನಾ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ತನಗೆ ಗೋಲ್ಡನ್ ವೀಸಾ ನೀಡಿದ್ದಕ್ಕೆ ಯುಎಇ ಸರ್ಕಾರಕ್ಕೆ ಧನ್ಯವಾದ ಹೇಳಿರುವ ಮೀನಾ ವೀಸಾ ತೆಗೆದುಕೊಳ್ಳುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಗೋಲ್ಡನ್ ವೀಸಾ ಪಡೆದವರಲ್ಲಿ ಮೀನಾ ಮೊದಲಿಗರೇನಲ್ಲ. ಭಾರತದಲ್ಲಿ ಈಗಾಗಲೇ ಹಲವು ನಟನಟಿಯರಿಗೆ ಈ ಗೋಲ್ಡನ್ ವೀಸಾ ದೊರೆತಿದೆ. ಮಲೆಯಾಳಂ ಚಿತ್ರರಂಗದ ಮೋಹನ್ ಲಾಲ್, ಮಮ್ಮುಟ್ಟಿ ,ಅಮಲಾ ಪೌಲ್, ನಿವಿನ್ ಪೌಲಿ ಸೇರಿದಂತೆ […]

ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದರಾದ ಕಾವ್ಯ ಶಾ

ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ, ಮೂಕಜ್ಜಿಯ ಕನಸು, ತಮಿಳಿನ ತಾರೈ ತಪ್ಪಟ್ಟೈ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಕಾವ್ಯ ಶಾ ಸಪ್ತಪದಿ ತುಳಿಯಲು ಸಿದ್ದರಾಗಿದ್ದಾರೆ.. ತಮ್ಮ ಬಹುಕಾಲದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿರುವಂತೆ ಕಾವ್ಯ ಶಾ ಈಗಾಗಲೇ ಮದುವೆಗೆ ಬೇಕಾದ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದಾರೆ… ಏಪ್ರಿಲ್ ಎರಡನೇ ವಾರದಲ್ಲಿ ಕಾವ್ಯ ಮದುವೆ ಜರುಗಲಿದ್ದು ಕಾವ್ಯ ಮದುವೆ ಆಗುತ್ತಿರುವ ಹುಡುಗನ ಹೆಸರು ವರುಣ್ . ವರುಣ್ ಮಾಧ್ಯಮ ಲೋಕದಲ್ಲಿ ಗುರುತಿಸಿಕೊಂಡಿದ್ದು ಈಗಾಗಲೇ ಸಾಕಷ್ಟು ಎಂಟರ್ […]