ಉಷಾ ಉತ್ತುಪ್ ದನಿಯಲ್ಲಿ ಮೂಡಿ ಬಂದ ಶ್ರೀವಲ್ಲಿ ಹಾಡು.

ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ ಬಿಡುಗಡೆಯಾಗಿ ಮೂರು ತಿಂಗಳುಗಳು ಕಳೆದಿದೆ. ಪುಷ್ಟ ಸಿನಿಮಾದ ನೋಟ ಬಂಗಾರವಾಯಿತೇ ಶ್ರೀವಲ್ಲಿ ಮಾತೇ ಮಾಣಿಕ್ಯವಾಯಿತೇ ಹಾಡು ಕನ್ನಡ ಸಿನಿರಂಗದಲ್ಲಿ ಉಂಟು ಮಾಡಿದ ಕ್ರೇಜ್ ಅಷ್ಟಿಷ್ಟಲ್ಲ. ಸಿನಿಮಾ ರಿಲೀಸ್ ಆಗಿ ಬರೋಬ್ಬರಿ ಮೂರು ತಿಂಗಳುಗಳು ಕಳೆದಿದ್ದರೂ ಇನ್ನು ಕೂಡಾ ಅಬೇಕರು ಅದೇ ಹಾಡನ್ನು ಗುನುಗುನಿಸುತ್ತಾ ಇದ್ದಾರೆ. ದಿನಕ್ಕೆ ಒಮ್ಮೆಯಾದರೂ ಆ ಹಾಡು ಕಿವಿಗೆ ಬೀಳುವುದಂತೂ ಪಕ್ಕಾ! ಇನ್ನು ರೀಲ್ಸ್ ನಲ್ಲಿಯೂ ಈ ಹಾಡಿನ ಟ್ರೆಂಡ್ ಇನ್ನೂ ಸಾಗುತ್ತಿದೆ. ಕನ್ನಡದ ಜೊತೆಗೆ ತಮಿಳು, ತೆಲುಗು, […]

“ಖುಷಿ” ಯ ವಿಚಾರ ಹಂಚಿಕೊಂಡ ಬಾಲಿವುಡ್ ಬೆಡಗಿ..‌ ಯಾರು ಗೊತ್ತಾ?

ಸ್ಟಾರ್ ನಟರ ಮಕ್ಕಳು ಚಿತ್ರರಂಗ ಪ್ರವೇಶಿಸುವುದು ಹೊಸತೇನಲ್ಲ. ಬೋನಿ ಕಪೂರ್ ಹಾಗೂ ಶ್ರೀದೇವಿ ಹಿರಿಯಪುತ್ರಿ ಜಾಹ್ನವಿ ಆಗಲೇ ಚಿತ್ರರಂಗ ಪ್ರವೇಶಿಸಿದ್ದು ಇಲ್ಲಿ ನೆಲೆಯೂರಿದ್ದಾರೆ. ಈಗ ಎರಡನೇ ಪುತ್ರಿ ಖುಷಿ ಕಪೂರ್ ಸರದಿ. ಇಷ್ಟು ದಿನಗಳ ಕಾಲ ನಟನೆಯಿಂದ ದೂರವಿದ್ದ ಖುಷಿ ಕಪೂರ್ ಸದ್ಯದಲ್ಲೇ ಬಾಲಿವುಡ್ ಗೆ ಪ್ರವೇಶಿಸಲಿದ್ದಾರೆ. ಝೋಯಾ ಅಖ್ತರ್ ನಿರ್ದೇಶನದ ಈ ಸಿನಿಮಾ ಮುಂದಿನ ದಿನಗಳಲ್ಲಿ ಆರಂಭವಾಗಲಿದೆ. ಈ ವಿಚಾರವನ್ನು ಸ್ವತಃ ಖುಷಿ ಕಪೂರ್ ಅವರ ತಂದೆ ಬೋನಿ ಕಪೂರ್ ಸ್ಪಷ್ಟ ಪಡಿಸಿದ್ದಾರೆ. “ಎಪ್ರಿಲ್ ತಿಂಗಳಿನಿಂದ […]

ಧಾರಾವಾಹಿಯಲ್ಲಿ ಅಭಿನಯಿಸುತ್ತಲೇ ಇಷ್ಟೆಲ್ಲಾ ಸಂಪಾದನೆ ಮಾಡಿದ್ರಾ ಚಂದನ್

ಬಿಗ್ ಬಾಸ್ ಖ್ಯಾತಿಯ ನಟ ಚಂದನ್ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯ ಮಾಡಿದ್ರು ಕೂಡ ಅದ್ಯಾಕೋ ಬಿಗ್ ಸ್ಕ್ರೀನ್ ಅವರಿಗೆ ಯಶಸ್ಸು ತಂದುಕೊಡಲಿಲ್ಲ…ಆದರೆ ಚಂದನ್ ಅವರಿಗೆ ಕಿರುತೆರೆ ಎಂದಿಗೂ ಕೈ ಬಿಡಲಿಲ್ಲ .. ಬಿಗ್ ಬಾಸ್ ನಿಂದ ಹೊರಬಂದ ನಂತರ ಸಾಕಷ್ಟು ಸ್ಪರ್ಧಿಗಳಿಗೆ ಸಿನಿಮಾಗಳಲ್ಲಿ ಆಫರ್ ಸಿಗುವುದು ಕಾಮನ್…ಅದೇ ರೀತಿ ಚಂದನ್ ಕೂಡ ಸಾಕಷ್ಟು ಆಫರ್ ಸಿಕಿತ್ತು… ಆದರೆ ಎಲ್ಲಾ ಕ್ವಾಲಿಟಿ ಇದ್ದರೂ ಕೂಡ ಸಿನಿಮಾದಲ್ಲಿ ಚಂದನ್ ಲಕ್ ಕೈ ಹಿಡಿಯಲಿಲ್ಲ… ಹಾಗಾಗಿ ಚಂದನ್ ಮರಳಿ ಕಿರುತೆರೆಗೆ ವಾಪಸಾದರು… […]

ಶಾಕಿಂಗ್ – ದೀಪಿಕಾ ಪಡುಕೋಣೆ ಹಿಂಗ್ಯಾಕ್ ಆದ್ರು ?

ಬಾಲಿವುಡ್ ನ‌ ಬ್ಯೂಟಿ .ಮಂಗಳೂರಿನ ಕುವರಿ. ಬೆಂಗಳೂರಿನ ಬೆಡಗಿ ದೀಪಿಕಾ ಪಡುಕೋಣೆ …ಸಾಕಷ್ಟು ದಿನದ ನಂತ್ರ ಸಿನಿಮಾದ ಸಕ್ಸಸ್ ಅನುಭವಿಸುತ್ತಾ ಬೆಂಗಳೂರಿಗೆ ಬಂದಿದ್ದ ದೀಪಿಕಾ‌ಈಗ ಮತ್ತೆ ಗಂಡನ ಮನೆಗೆ ವಾಪಸ್ ಆಗಿದ್ದಾರೆ.. ಇನ್ಮು ವಾಪಸ್ ಆದ ದೀಪಿಕಾರನ್ನ ಮುಂಬೈ‌ನಲ್ಲಿ ನೋಡಿದ ಮಂದಿ ದೀಪಿಕಾ ಹಿಂಗ್ಯಾಕಾದ್ರು ಅಂತಿದ್ದಾರೆ…. ಅಷ್ಟಕ್ಕೂ ದೀಪಿಕಾ ಬಗ್ಗೆ ಈ ರೀತಿ ಮಾತ್ಯಾಕೆ ಅಂದ್ರೆ ದೀಪಿಕಾ ಇತ್ತೀಚಿನ ದಿನಗಳಲ್ಲಿ ತಮ್ಮ ಪತಿಯ ಸ್ಟೈಲ್ ಅನ್ನೇ ಕಾಪಿ ಮಾಡುತ್ತಿದ್ದಾರೆ..ಹೌದು ದೀಪಿಕಾ ಡ್ರಸ್ ಹಾಗೂ ಸ್ಟೈಲ್‌ಗೆ ಫಿದಾ ಆಗದವರಿಲ್ಲ…ಅಷ್ಟು […]

ರಿಷಬ್ ಶೆಟ್ಟಿ ಮನೆಗೆ ಹೊಸ ಅತಿಥಿಯ ಆಗಮನ

ಕನ್ನಡ ಸಿನಿಮಾರಂಗದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ..ಇತ್ತೀಚೆಗಷ್ಟೇ ಪತ್ನಿಗೆ ಸೀಮಂತ ಮಾಡಿ ಸಂಭ್ರಮಿಸಿದ್ದರು…ಸದ್ಯ ರಿಷಬ್ ಶೆಟ್ಟಿ ಅವರ ಮನೆಗೆ ಎರಡನೆ ಮಗುವಿನ ಆಗಮನವಾಗಿದೆ .. ಹೌದು ಈಗಾಗಲೇ ಮುದ್ದು ಮಗನನ್ನ ಎತ್ತಿ‌ ಆಡಿಸಿರುವ ರಿಶಬ್ ಶೆಟ್ಟಿಗೆ ಈಗ ಮಗಳನ್ನ ಆಡಿಸುವ ಸಮಯ…ಹೌದು ರಿಷಬ್ ಶೆಟ್ಟಿಯ ಪತ್ನಿ ಪ್ರಗತಿ ಶೆಟ್ಟಿ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ… ಹೆಣ್ಣು ಮಗುವಿನ ಆಗಮನದಿಂದ ರಿಷಬ್ ಶೆಟ್ಟಿ ಮನೆಯಲ್ಲಿ ಸಂಭ್ರಮ ಜೋರಾಗಿದೆ .. ಈ ವಿಚಾರವನ್ನು ಸಾಮಾಜಿಕ ಜಾಲತಾಣದ […]

ನಟಿ ದಿಶಾ ಮದನ್ ಸ್ಪೆಷಲ್ ವಿಡಿಯೋ..!

ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿ ಮನರಂಜಿಸುವ ನಟಿ ದಿಶಾ ಮದನ್ ಸಿಹಿ ಸುದ್ದಿ ನೀಡಿದ್ದಾರೆ.‌ ಗರ್ಭಿಣಿಯಾಗಿದ್ದ ದಿಶಾ ಮದನ್ ಮಾರ್ಚ್ ಒಂದರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿರುವ ದಿಶಾ ಮದನ್ ಮುದ್ದು ಮಗಳ ಹೆಸರನ್ನು ಕೂಡಾ ಬಹಿರಂಗಗೊಳಿಸಿರುವುದು ವಿಶೇಷ. ಮಗುವಿಗೆ ಜನ್ಮ ನೀಡುವ ಸಮಯ ಹತ್ತಿರವಿದ್ದಾಗಲೂ ಸ್ವತಃ ಕಾರ್ ಡ್ರೈವ್ ಮಾಡಿಕೊಂಡು ಹೋಗಿರುವ ದಿಶಾ ಈ ಬಗ್ಗೆ ವಿಶೇಷ ವಿಡಿಯೋ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ […]

ಫಿಲ್ಮ್ ಫೆಸ್ಟಿವಲ್ ವೇದಿಕೆ ಮೇಲೆ ಗರಂ ಆ್ ದರ್ಶನ್

ನಿನ್ನೆಯಷ್ಟೆ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆ ದೊರಕಿದೆ… ಉದ್ಘಾಟನಾ ಸಮಾರಂಭ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ನಟ ದರ್ಶನ್ ಅವರನ್ನ ಆಹ್ವಾನ ಮಾಡಲಾಯಿತು.. ನಟ ದರ್ಶನ್ ಕೂಡ ಕಾರ್ಯಕ್ರಮಕ್ಕೆ ಹಾಜರಾಗಿದ್ದರು‌.. ಇದೇ ಸಂದರ್ಭದಲ್ಲಿ ವೇದಿಕೆ ಹತ್ತುತ್ತಿದ್ದಂತೆ ದರ್ಶನ್ ಫುಲ್ ಗರಂ ಆದರು … ಹೌದು ದರ್ಶನ್ ಸಿಟ್ಟಾಗುವುದಕ್ಕೆ ಕಾರಣ ಅವರ ಅಭಿಮಾನಿಗಳು… ಈಗಾಗಲೇ ಸಾಕಷ್ಟು ಜನರಿಗೆ ಈ ರೀತಿ ಅನುಭವವಾಗಿದೆ… ದರ್ಶನ್ ಅವರ ಅಭಿಮಾನಿಗಳಿಂದ ಇರಿಸುಮುರಿಸು ಕೂಡ ಉಂಟಾಗಿದೆ ..ಯಾವುದೇ ಕಾರ್ಯಕ್ರಮದಲ್ಲಿ ದರ್ಶನ್ ವೇದಿಕೆ ಏರುತ್ತಿದ್ದಂತೆಯೇ ಅವರ ಅಭಿಮಾನಿಗಳು […]

ನಟಿ ಸಂಜನಾಗೆ ಅಶ್ಲೀಲ ಮೆಸೇಜ್ ಮಾಡಿ ಕಂಬಿ ಎಣಿಸುತ್ತಿರುವ ವಿಐಪಿ ಪುತ್ರ

ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ನಟಿ ಸಂಜನಾ ಗರ್ಲಾನಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ… ಸಿನಿಮಾಗಳಲ್ಲಿ ಅಭಿನಯ ಮಾಡದೇ ಇದ್ದರೂ ಕೂಡ ಸೋಷಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ರೀತಿಯಲ್ಲಿ ಅಭಿಮಾನಿಗಳ ಮನೋರಂಜಿಸುತ್ತಿದ್ದಾರೆ … ಸದ್ಯ ಗರ್ಭಿಣಿಯಾಗಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ಸಂಜನಾ ಗರ್ಲಾನಿಯವರಿಗೆ ಪ್ರಖ್ಯಾತ ಕೊರಿಯಾಗ್ರಾಫರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಪುತ್ರ ಆ್ಯಡಮ್ ಬಿದ್ದಪ್ಪ ಅವರು ಅಶ್ಲೀಲವಾಗಿ ಮೆಸೇಜ್ ಗಳನ್ನು ಕಳುಹಿಸಿ ನಿಂದಿಸಿರುವ ಆರೋಪದಲ್ಲಿ ಅವರನ್ನು ಇಂದಿರಾ ನಗರದ ಪೊಲೀಸರು ಬಂಧಿಸಿದ್ದಾರೆ.. ಇಂದಿರಾ […]

ಮದುವೆಯ ಬಗೆಗಿನ ಪ್ರಶ್ನೆಗಳಿಗೆ ಫುಲ್ ಸ್ಟಾಪ್ ಇಟ್ಟ ಬಾಲಿವುಡ್ ಬ್ಯೂಟಿ…

ಅಲಿಯಾ ಭಟ್ ನಟನೆಯ ಗಂಗೂಬಾಯಿ ಕಾಠಿಯಾವಾಡಿ ಚಿತ್ರ ತೆರೆ ಕಂಡು ಯಶಸ್ಸು ಕಾಣುತ್ತಿದೆ. ಅಲಿಯಾ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಇಂತಿಪ್ಪ ಅಲಿಯಾ ಭಟ್ ಮದುವೆ ಯಾವಾಗ ಎಂಬ ಪ್ರಶ್ನೆ ಅವರಿಗೆ ಸಂದರ್ಶನಗಳಲ್ಲಿ ಪದೇ ಪದೇ ಎದುರಾಗುತ್ತಿದೆ. ಈ ಪ್ರಶ್ನೆ ಕೇಳಿ ಸುಸ್ತಾಗಿರುವ ಅಲಿಯಾ ಈ ಪ್ರಶ್ನೆಗೆ ಉತ್ತರ ನೀಡದಿರಲು ನಿರ್ಧರಿಸಿದ್ದಾರೆ. ಅಲಿಯಾ ಮತ್ತು ರಣಬೀರ್ ಕಪೂರ್ ನಟಿಸಿರುವ ಬ್ರಹ್ಮಾಸ್ತ್ರ ಚಿತ್ರ ಸೆಟ್ಟೇರಿ ಹಲವು ವರ್ಷಗಳೇ ಕಳೆದಿವೆ. ಪರಸ್ಪರ ಪ್ರೀತಿಸುತ್ತಿರುವ ಅಲಿಯಾ ಹಾಗೂ ರಣಬೀರ್ ಶೀಘ್ರವೇ ಮದುವೆ […]

ಇಂತಹ ಪಾತ್ರಕ್ಕಾಗಿ ಕಾಯುತ್ತಿದ್ದೆ ಎಂದ ದೀಕ್ಷಿತ್ ಶೆಟ್ಟಿ… ಯಾವ ಪಾತ್ರ ಗೊತ್ತಾ?

ನಾಗಿಣಿ ಧಾರಾವಾಹಿಯ ಮೂಲಕ ಕನ್ನಡ ಕಿರುತೆರೆಯಲ್ಲಿ ಹೊಸ ಹವಾ ಸೃಷ್ಟಿ ಮಾಡಿದ್ದ ಕುಂದಾಪುರದ ಕುವರ ದೀಕ್ಷಿತ್ ಶೆಟ್ಟಿ ಸದ್ಯ ಹಿರಿತೆರೆಯಲ್ಲಿ ಬ್ಯುಸಿ. ದಿಯಾ ಸಿನಿಮಾದ ರೋಹಿತ್ ಆಗಿ ಹಿರಿತೆರೆಗೆ ಪಾದಾರ್ಪಣೆ ಮಾಡಿದ ಹ್ಯಾಂಡ್ ಸಮ್ ಹುಡುಗ ಒಂದಾದ ಮೇಲೆ ಒಂದರಂತೆ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಇಂತಿಪ್ಪ ದೀಕ್ಷಿತ್ ಶೆಟ್ಟಿಇದೀಗ ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ.ಇದು ಸೈನ್ಸ್ ಫಿಕ್ಷನ್ ಸಿನಿಮಾ ಆಗಿದ್ದು ಶ್ರೀನಿಧಿ ಎಂಬುವವರು ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಕಾಲಿಡಲಿದ್ದಾರೆ. ಹೊಸ ಪ್ರತಿಭೆ ಮಂದಾರ ಈ ಸಿನಿಮಾದಲ್ಲಿ ನಾಯಕಿಯಾಗಿ […]