ದರ್ಶನ್ ಸಿನಿಮಾದ ರೇಂಜೇ ಬೇರೆ…

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ ಆಗಲಿದ್ದಾರೆ… ಇತ್ತೀಚೆಗಷ್ಟೇ ದರ್ಶನ್ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡರು…ಬರ್ತಡೆ ದಿನ ದರ್ಶನ್ ಅವ್ರ ಸಾಕಷ್ಟು ಚಿತ್ರಗಳು ಅನೌನ್ಸ್ ಆಗಿದೆ…ಈಗಾಗಲೇ ಕ್ರಾಂತಿ , ತರುಣ್ ನಿರ್ದೇಶನದ ಸಿನಿಮಾ ಅದರೊಟ್ಟಿಗೆ ಮತ್ತೊಂದು ಹೊಸ ಸಿನಿಮಾ ಅನೌನ್ಸ್ ಆಗಿದೆ … ಈಗಾಗಲೇ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಅಕ್ಕಪಕ್ಕದ ಇಂಡಸ್ಟ್ರಿಗೂ ಪರಿಚಿತರಾಗಿರುವ ದರ್ಶನ್ ಅವರ ಸಿನಿಮಾವನ್ನ ಚೆನ್ನೈನ ಖ್ಯಾತ ನಿರ್ಮಾಣ ಸಂಸ್ಥೆಯೊಂದು ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಂಡಿದೆ… […]

ಫ್ಲೈಟ್ ಹತ್ತಿ ಐರಾ ಹಾಗೂ ಯಥರ್ವ್ ಹೊರಟಿದ್ದೆಲ್ಲಿಗೆ ಗೊತ್ತಾ ?

ನಟಿ ರಾಧಿಕಾ ಪಂಡಿತ್ ಹಾಗೂ ಯಶ್ ಅವರ ಮಗ ಮತ್ತು ಮಗಳು ಸದಾ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ನಲ್ಲಿರುತ್ತಾರೆ …ಮುದ್ದು ಮುದ್ದಾಗಿರೋ ಇವರಿಬ್ಬರನ್ನ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಇದೆ ಇಂಡಸ್ಟ್ರಿ ಕಲಾವಿದರೆಲ್ಲರೂ ಎತ್ತಿ ಮುದ್ದಾಡುತ್ತಾರೆ .. ಇತ್ತೀಚೆಗಷ್ಟೆ ಐರಾ ಹಾಗೂ ಯಥರ್ವ್ ಫ್ಲೈಟ್ ನಲ್ಲಿ ಕೂತು ಆಟವಾಡುತ್ತಿರುವಂತಹ ಫೋಟೋವನ್ನು ನಟಿ ರಾಧಿಕಾ ಪಂಡಿತ್ ಶೇರ್ ಮಾಡಿದ್ದರು…ಈ ಫೋಟೋಗಳನ್ನ ನೋಡಿದ ಅಭಿಮಾನಿಗಳಲ್ಲಿ ಇವರಿಬ್ಬರೂ ಎಲ್ಲಿಗೆ ಪ್ರಯಾಣ ಮಾಡುತ್ತಿದ್ದಾರೆ ಎನ್ನುವ ಕುತೂಹಲವಿತು.. ಸದ್ಯ ಅಭಿಮಾನಿಗಳ ಕುತೂಹಲಕ್ಕೆ ನಟಿ ರಾಧಿಕಾ ಪಂಡಿತ್ […]

ರೆಬೆಲ್ ಸ್ಮಾರಕಕ್ಕೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ

‘ಕರುನಾಡ ಕರ್ಣ’ ರೆಬೆಲ್ ಸ್ಟಾರ್ ಡಾ| ಅಂಬರೀಷ್ ನಮ್ಮನ್ನಗಲಿ ಸುಮಾರು ಮೂರುವರೆ ವರ್ಷಗಳು ಸಂದಿವೆ. 2018ರ ನವೆಂಬರ್ 24ರಂದು ನಮ್ಮನ್ನೆಲ್ಲ ಅಗಲಿ ಇಹಲೋಕ ತ್ಯಜಿಸಿದ್ದರು ಅಂಬಿ ಅಣ್ಣ. ಇದೀಗ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅವರ ಸ್ಮಾರಕದ ಶಂಕುಸ್ಥಾಪನೆಗೆ ದಿನಾಂಕ ಗೊತ್ತಾಗಿದೆ. ಇದೇ ಫೆಬ್ರವರಿ 27ರಂದು ಕಂಠೀರವ ಸ್ಟುಡಿಯೋ ಆವರಣದಲ್ಲಿ ಕರುನಾಡ ಕರ್ಣನ ಸ್ಮಾರಕಕ್ಕೆ ಕರುನಾಡ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಂಠೀರವ ಸ್ಟುಡಿಯೋದ ಆವರಣದಲ್ಲಿರುವ ಅಂಬಿ ಸಮಾಧಿಯ ದಲ್ಲೇ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. […]

ಸೀಮಂತದ ಸಂಭ್ರಮದಲ್ಲಿ ನಟಿ ಕಾಜಲ್ ಅಗರ್ವಾಲ್

2ವರ್ಷದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಕಾಜಲ್ ಅಗರವಾಲ್ ಈಗ ತಾಯ್ತನದ ಸಂಭ್ರಮದಲ್ಲಿದ್ದಾರೆ …ತಮ್ಮ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಕಾಜಲ್ ಹಾಗೂ ಅವರ ಪತಿ ಗೌತಮ್ … ತಾಯಿಯಾಗ್ತಿರೋ ಕಾಜಲ್ ಅಗರವಾಲ್ ಅವರಿಗೆ ಇತ್ತೀಚೆಗಷ್ಟೇ ಗೌತಮ್ ಅವರ ಮನೆಯಲ್ಲಿ ಸೀಮಂತವನ್ನು ಮಾಡಲಾಗಿದೆ.. ಕಾಜಲ್ ಸೀಮಂತದ ಫೋಟೋಗಳು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.. ಸೀಮಂತದಲ್ಲಿ ಕಾಜಲ್ ಕೆಂಪು ಬಣ್ಣದ ಸೀರೆಯನ್ನು ಹುಟ್ಟಿ ಮಿಂಚಿದ್ದಾರೆ ಕಾಜಲ್ ಸೀಮಂತ ಸಂಭ್ರಮದಲ್ಲಿ ಸ್ನೇಹಿತರು ಹಾಗೂ ಕುಟುಂಬಸ್ಥರು ಮಾತ್ರ ಭಾಗಿಯಾಗಿದ್ದಾರೆ ನಂತರ […]

ತಮ್ಮ ಖುಷಿಯ ಕಾರಣ ಹೇಳಿದ ನ್ಯಾಷನಲ್ ಕ್ರಶ್

ನಟಿ ರಶ್ಮಿಕಾ ಮಂದಣ್ಣ ಅವರ ಪುಷ್ಪ ಚಿತ್ರ ಯಶಸ್ಸು ಕಂಡು ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ತಂದು ಕೊಟ್ಟಿತ್ತು. ಈಗ ತೆಲುಗಿನಲ್ಲಿ ಶರ್ವಾನಂದ್ ಜೊತೆ ನಟಿಸಿರುವ “ಆಡವಾಳ್ಳು ಮೀಕು ಜೋಹಾರ್ಲು”ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿರುವ ರಶ್ಮಿಕಾ ತಾವು ಹೇಗೆ ಸದಾ ಖುಷಿಯಾಗಿರುತ್ತೇನೆ ಎಂಬುದನ್ನು ಹಂಚಿಕೊಂಡಿದ್ದಾರೆ. ನ್ಯಾಷನಲ್ ಕ್ರಶ್ ಎಂದೇ ಖ್ಯಾತಿ ಪಡೆದಿರುವ ರಶ್ಮಿಕಾ ಅವರಿಗೆ ಟೀಕೆ ,ನಿಂದನೆಗಳು ಸಾಮಾನ್ಯವಾಗಿದೆ. ಆದರೆ ಇವುಗಳಿಗೆ ತಲೆ ಕೆಡಿಸಿಕೊಳ್ಳದ ರಶ್ಮಿಕಾ ಇವುಗಳನ್ನು ಚೆನ್ನಾಗಿ […]

“ರೈತ” ನಿಗೆ ಗಾನನಮನ ಸಲ್ಲಿಸಿದ ALL OK ಮತ್ತು ಸಂಜಯ್ ಗೌಡ.

ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ “ರೈತ” ನಿಜಕ್ಕೂ ಅನ್ನದಾತ. ಇಂತಹ “ರೈತ” ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು “ರೈತ” ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ.ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು, ಹಾಡಿ, ಸಂಗೀತ ನೀಡಿದ್ದಾರೆ. ‌ಈ ಹಾಡಿನ ನಿರ್ದೇಶನವನ್ನು ಇವರೆ ಮಾಡಿದ್ದಾರೆ. ಇತ್ತೀಚೆಗೆ ಈ ಹಾಡಿನ ಬಿಡುಗಡೆ ಸಮಾರಂಭ ನೆರವೇರಿತು.ರೈತರ ಮಕ್ಕಳು ಈ ಹಾಡನ್ನು […]

ಬೌನ್ಸರ್ ಆಗಿ ರಂಜಿಸಲು ತಯಾರಾಗಿದ್ದಾರೆ ಮಿಲ್ಕಿ ಬ್ಯೂಟಿ

ಮಿಲ್ಕಿ ಬ್ಯೂಟಿ ಎಂದೇ ಬಣ್ಣದ ಜಗತ್ತಿನಲ್ಲಿ ಮನೆ ಮಾತಾಗಿರುವ ದಕ್ಷಿಣ ಭಾರತದ ಜನಪ್ರಿಯ ನಟಿ ತಮನ್ನಾ ಭಾಟಿಯಾ ಈಗ ಹಿಂದಿಯಲ್ಲಿ ಬ್ಯುಸಿಯಾಗಿದ್ದಾರೆ. ಬೋಲೇ ಚೂಡಿಯಾನ್, ಪ್ಲಾನ್ ಎ ಪ್ಲಾನ್ ಬಿ ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ಮಿಲ್ಕಿ ಬ್ಯೂಟಿ ಸದ್ಯ “ಬಬ್ಲಿ ಬೌನ್ಸರ್” ಎಂಬ ಸಿನಿಮಾದಲ್ಲಿ ಬೌನ್ಸರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಫ್ಯಾಷನ್, ಹೀರೋಯಿನ್ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಮಧುರ್ ಭಂಡಾರ್ ಕರ್ ಅವರೇ ಬಬ್ಲಿ ಬೌನ್ಸರ್ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಮಹಿಳಾ ಬೌನ್ಸರ್ ಬಬ್ಲಿ ಕುರಿತು ಚಿತ್ರದ ಕಥೆ ಇದಾಗಿದ್ದು […]

ಮತ್ತೊಮ್ಮೆ ಸೀಮಂತ ಸಂಭ್ರಮದಲ್ಲಿ ನಟಿ ಅಮೂಲ್ಯ

ನಟಿ ಅಮೂಲ್ಯ ತುಂಬು ತುಂಬು ಗರ್ಭಿಣಿಯಾಗಿದ್ದು ಇನ್ನೂ ಕೆಲವೇ ಕೆಲವು ದಿನಗಳಲ್ಲಿ ತಾಯ್ತನದ ಸಂಭ್ರಮವನ್ನ ಅನುಭವಿಸಲಿದ್ದಾರೆ… ಈಗಾಗಲೇ ಅಮೂಲ್ಯ ಅವರಿಗೆ ಮನೆಮಂದಿಯೆಲ್ಲ ಸೇರಿ ಅದ್ಧೂರಿಯಾದ ಸೀಮಂತ ಕಾರ್ಯಕ್ರಮವನ್ನ ಮಾಡಲಾಯಿತು… ಅದಾದ ನಂತರ ಅಮೂಲ್ಯ ಸ್ನೇಹಿತರಿಂದ ಬೇಬಿ ಶವರ್ ಕಾರ್ಯಕ್ರಮವೂ ಆಯಿತು … ಪತ್ನಿಗೆ ಸರ್ಪ್ರೈಸ್ ನೀಡಲು ಜಗದೀಶ್ ಚಂದ್ರ ಅವರು ಇಡೀ ಇಂಡಸ್ಟ್ರಿಯ ಕಲಾವಿದರನ್ನೆಲ್ಲ ಕರೆದು ಅದ್ದೂರಿ ಹಾಗೂ ಕಲರ್ ಫುಲ್ಲಾಗಿ ಬೇಬಿ ಶವರ್ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ರು… ಆದರೆ ಅಮೂಲ್ಯ ಅವರ ಮನೆಯಲ್ಲಿ ಮತ್ತೆ ಸೀಮಂತ […]

ಮದುವೆ ಗಾಸಿಪ್ ಬಗ್ಗೆ ಕ್ಲಾರಿಟಿ ಕೊಟ್ಟ ವಿಜಯ್ ದೇವರಕೊಂಡ

ನಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಸಿನಿಮಾ ಕಲಾವಿದರು… ಒಂದೇ ಸಿನಿಮಾದಲ್ಲಿ ಅಭಿನಯ ಮಾಡಿದ್ದಾರೆ ಎನ್ನುವುದನ್ನು ಹೊರತಾಗಿ ಇಬ್ಬರು ಉತ್ತಮ ಸ್ನೇಹಿತರು… ಈಗಾಗಲೇ ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಅಭಿನಯಿಸಿ ಸಕ್ಸಸ್ ಕಂಡಿರುವ ಈ ಜೋಡಿ ಬಗ್ಗೆ ಆಗಾಗ ಗಾಸಿಪ್ ಆಗುತ್ತಲೇ ಇರುತ್ತೆ… ಇನ್ನು ಅದಕ್ಕೆ ತಕ್ಕಂತೆ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಪದೇಪದೆ ಒಟ್ಟಿಗೆ ಕಾಣಿಸಿಕೊಳ್ಳುವುದು ಕಾಮನ್ನಾಗಿ ಹೋಗಿದೆ… ಮುಂಬೈಗೆ ಹೋದಾಗಲೆಲ್ಲಾ ರಶ್ಮಿಕಾ …ವಿಜಯ್ ದೇವರಕೊಂಡ ಅವರನ್ನ ಮೀಟ್ ಮಾಡದೇ ವಾಪಸ್ ಬರುವುದೇ ಇಲ್ಲ…ಡಿನ್ನರ್ […]

ಪತ್ನಿಯ ಸೀಮಂತದಂದು ನೇತ್ರದಾನ ಮಾಡಿದ ಗೋವಿಂದೇಗೌಡ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡ ಹಾಗೂ ದಿವ್ಯಶ್ರೀ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಇತ್ತೀಚೆಗಷ್ಟೇ ದಿವ್ಯಶ್ರೀ ಅವರ ಸೀಮಂತ ಅದ್ದೂರಿಯಾಗಿ ನಡೆದಿದೆ. ಈ ಸಮಾರಂಭದಲ್ಲಿ ಗೋವಿಂದೇ ಗೌಡ ಕುಟುಂಬ ನೇತ್ರದಾನಕ್ಕೆ ಸಹಿ ಹಾಕಿದೆ. ಈ ವಿಷಯವನ್ನು ಗೋವಿಂದೇಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ನೇತ್ರದಾನದ ಶ್ರೇಷ್ಟತೆಯನ್ನು ಜಗತ್ತಿಗೆ ಸಾರಿದ ಮಾನವೀಯ ನಟರಾದ ಪುನೀತ್ ರಾಜಕುಮಾರ್ ಅವರಿಗೆ ಕೃತಜ್ಞತಾ ಪೂರ್ವಕವಾಗಿ ನನ್ನ ಪತ್ನಿ ದಿವ್ಯಶ್ರೀಯವರ ‌ಸೀಮಂತ ಕಾರ್ಯಕ್ರಮದಲ್ಲಿ ಡಾ. ರಾಜಕುಮಾರ್ ಐ ಬ್ಯಾಂಕ್ ನ ಚೇರ್ಮನ್ ಡಾಕ್ಟರ್ […]