ಜೊತೆಜೊತೆಯಲಿ ರಾಜನಂದಿನಿ ಯಾಗಿ ಕಾಣಿಸಿಕೊಳ್ಳಲಿರುವ ನಟಿ ಇವರೇ ನೋಡಿ

ಚಂದನವನದ ಖ್ಯಾತ ನಟಿ ಸೋನುಗೌಡ ಈಗ ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟಿದ್ದಾರೆ. ಆರ್ಯವರ್ಧನ್ ನ ಮೊದಲ ಪತ್ನಿ ರಾಜನಂದಿನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಕಿರುತೆರೆ ಪ್ರವೇಶದ ಬಗ್ಗೆ ಮಾತನಾಡಿರುವ ಸೋನು ಗೌಡ ” ಧಾರಾವಾಹಿ ಪ್ರಸಾರವಾದಾಗಿನಿಂದ ರಾಜನಂದಿನಿ ಪಾತ್ರದ ಕುರಿತು ತುಂಬಾ ಕುತೂಹಲ ಮನೆ ಮಾಡಿತ್ತು. ಅವಳ ಹೆಸರು ಗೊತ್ತಿತ್ತು. ಆದರೆ ಅವಳ ಮುಖ ಎಲ್ಲಿಯೂ ಬಹಿರಂಗವಾಗಿರಲಿಲ್ಲ. ಇದು ಎಲ್ಲರೂ ಊಹೆ ಮಾಡುವಂತೆ ಆಯ್ತು. ಈ ಪಾತ್ರ ಬಹು ಮುಖ್ಯವಾದ ಪಾತ್ರ. ಈ ಪಾತ್ರದಿಂದ […]
ಉಸಿರುನಿಲ್ಲಿಸಿದ ಮಾತಿನ ಮಲ್ಲಿ..

ಮೊದಲ ಉಸಿರೆಳೆದುಕೊಂಡು ತನ್ನ ಕಥೆಯನ್ನ ಆರಂಭಿಸೋ ಮಾನವಜೀವ ಕೊನೆ ಉಸಿರನ್ನ ಯಾವಾಗ ಎಳೆಯುತ್ತೋ ತಿಳಿದವರಾರು?? ಈ ರೀತಿಯ ಇನ್ನೊಂದು ಕಥೆ RJ ರಚನಾರದ್ದು. 35ರ ಚಿಕ್ಕವಯಸ್ಸಿನ ಮಾತಿನಮಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಮುದ್ದು ಮುಖ, ಚಿಟಪಟನೆ ಹೊರಬೀಳೋ ಮಾತುಗಳ ಮೂಲಕ ಕನ್ನಡಿಗರ ಮನಸೆಳೆದಿದ್ದ ಜನಪ್ರಿಯ ರೇಡಿಯೋ ಜಾಕಿ ರಚನ. ಕನ್ನಡಿಗರ ಮನೆಮಾತಾಗುವಲ್ಲಿ ಯಶಸ್ವಿಯಾದ ಕೆಲವೇ ಕೆಲವು ರೇಡಿಯೋ ನಿರೂಪಕಿಯರಲ್ಲಿ ರಚನಾ ಕೂಡ ಒಬ್ಬರು. ರೇಡಿಯೋ ಮಿರ್ಚಿಯಲ್ಲಿ ಕೆಲಸ ಮಾಡೋವಾಗ ಅಪಾರ ಕೇಳುಗರನ್ನ ರಚನಾ […]
ಜೇಮ್ಸ್ ಟೀಸರ್ ನೋಡಿ ಎದೆ ಕೊಯ್ದುಕೊಂಡ ಅಭಿಮಾನಿ

ಕರುನಾಡ ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿನಯದ ಜೆ ಟೀಸರ್ ಇಂದು ಬಿಡುಗಡೆಯಾಗಿದೆ ಚಿತ್ರ ಇದೇ ಮಾರ್ಚ್ ರಂದು ತೆರೆಗೆ ಬಂದಿತ್ತು ಚಿತ್ರದಲ್ಲಿ ಪುನೀತ್ ರಾಜ್ ಕುಮರ್ ಆರ್ಮಿ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆ … ಪವರ್ ಪ್ಯಾಕ್ಡ್ ಆಗಿರುವ ಟೀಸರ್ ನೋಡಿ ಅಭಿಮಾನಿಗಳು ಖುಷಿ ಪಟ್ಟರೆ ವಿಜಯನಗರದ ಅಭಿಮಾನಿಯೊಬ್ಬ ಟೀಸರ್ ನೋಡಿ ಎದೆ ಮೇಲೆ ಅಪ್ಪು ಎಂದು ಬರೆದುಕೊಂಡಿದ್ದಾನೆ …ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯ ಅಪ್ಪು ಅಭಿಮಾನಿ ಕನಕ ಎಂಬುವವರು ಈ ರೀತಿ ಮಾಡುವ […]
ಸರಿಗಮಪ ವೇದಿಕೆಯಲ್ಲಿ ಪ್ರೇಮ್ ರಕ್ಷಿತಾ ಮ್ಯಾಜಿಕ್

ನಿರ್ದೇಶಕ ಪ್ರೇಮ್ ಡೈರೆಕ್ಟ್ ಮಾಡಿರುವ ಏಕ್ ಲವ್ ಯಾ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ …ಈಗಾಗಲೆ ಸಿನಿಮಾ ತಂಡ ಚಿತ್ರದ ಪ್ರಚಾರ ಕಾರ್ಯ ಆರಂಭ ಮಾಡಿದ್ದು ..ಜೀ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದಲ್ಲಿ ಏಕಲವ್ಯ ಚಿತ್ರತಂಡ ಭಾಗಿಯಾಗಿದೆ… ವಿಶೇಷ ಅಂದರೆ ಸರಿಗಮಪ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ರಕ್ಷಿತಾ ಹಾಗೂ ಪ್ರೇಮ್ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ …ಏಕಲವ್ಯ ಸಿನಿಮಾ ಇದೇ ತಿಂಗಳ ಇಪ್ಪತ್ತ ನಾಲ್ಕರಂದು ಬಿಡುಗಡೆಯಾಗುತ್ತಿದ್ದು ಚಿತ್ರದಲ್ಲಿ ರಾಣಾ ನಾಯಕನಾಗಿ ಅಭಿನಯಿಸಿದ್ದಾರೆ…ಈ ಮೂಲ ರಾಣಾ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿಡುತ್ತಿದ್ದಾರೆ .. […]
ಹಾಟ್ ಸ್ಟೈಲ್ ನಲ್ಲಿ ಸಮ್ಮರ್ ಸೀಸನ್ ವೆಲ್ಕಂ ಮಾಡಿದ ದೀಪಿಕಾ ಪಡುಕೋಣೆ !

ನಟಿ ದೀಪಿಕಾ ಪಡುಕೋಣೆ ಪದ್ಮಾವತ್ ಸಿನಿಮಾ ಆದ ನಂತರ ಯಾವುದೇ ದೊಡ್ಡ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ….ಸದ್ಯ ಓಟಿಟಿ ಸಿನಿಮಾದಲ್ಲಿ ಆಕ್ಟ್ ಮಾಡಿರುವ ದೀಪಿಕಾ ಜಾಹೀರಾತಿನಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ .. ಇನ್ನೇನು ಕೆಲವೇ ದಿನಗಳಲ್ಲಿ ವಿಂಟರ್ ಸೀಸನ್ ಮುಗಿದು ಸಮ್ಮರ್ ಸೀಸನ್ ಆರಂಭವಾಗಲಿದೆ… ಇನ್ನೂ ಸಮ್ಮರ್ ಆರಂಭವಾಗಲು 1ತಿಂಗಳು ಇರುವಾಗಲೇ ದೀಪಿಕಾ ಹಾಟ್ ಲುಕ್ ನಲ್ಲಿ ಸಮ್ಮರ್ ಸೀಸನ್ ಅನ್ನು ವೆಲ್ಕಂ ಮಾಡಿದ್ದಾರೆ… ಈ ಬಾರಿಯ ಸಮ್ಮರ್ ಸೀಸನ್ ನಲ್ಲಿ ಯಾವ ರೀತಿಯ ಉಡುಗೆ ತೊಡಬೇಕು… ಯಾವ ಲುಕ್ ಚೆನ್ನಾಗಿರುತ್ತೆ.. […]
ಯೋಧರನ್ನ ಭೇಟಿ ಮಾಡಿದ ಜ್ಯೂ ರೆಬೆಲ್ ಸ್ಟಾರ್

ಸ್ಯಾಂಡಲ್ವುಡ್ ನ ಜ್ಯೂ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಶೂಟಿಂಗ್ ನಲ್ಲಿ ಬಿಡುವು ಮಾಡಿಕೊಂಡು ಭಾರತಾಂಬೆಯ ರಕ್ಷಣೆಗಾಗಿ ದೇಶದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹೆಮ್ಮೆಯ ಸಿ.ಆರ್.ಪಿ.ಎಫ್ ಯೋಧರನ್ನು ಭೇಟಿ ಮಾಡಿ ಅವರೊಂದಿಗೆ ಉಭಯ ಕುಶಲೋಪರಿ ವಿಚಾರಿಸಿದ್ದಾರೆ…. ಯೋಧರಲ್ಲಿ ಇರುವ ದೇಶ ಪ್ರೇಮ, ನಿಷ್ಠೆ, ಕಾಳಜಿಗೆ ಬಗ್ಗೆ ಮಾತುಕತೆ ನಡೆಸಿ ನಂತರ ಯೋಧರು ನೀಡಿದ ಅತಿಥ್ಯವನ್ನು ಅತ್ಯಂತ ವಿನಮ್ರವಾಗಿ ಸ್ವೀಕರಿಸಿದ್ದಾರೆ… ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಹೆಮ್ಮೆಯ ಯೋಧ ಗುರು ರವರನ್ನು ಸ್ಮರಿಸಿದ್ದಾರೆ…
ತೆಲುಗು ಸಿನಿರಂಗ ಹೊಸತು ಎಂದ ಸುಪ್ರೀತಾ ಸತ್ಯನಾರಾಯಣ… ಯಾಕೆ ಗೊತ್ತಾ?

ಸೀತಾವಲ್ಲಭ ಧಾರಾವಾಹಿಯ ಮೈಥಿಲಿ ಖ್ಯಾತಿಯ ನಟಿ ಸುಪ್ರೀತಾ ಸತ್ಯನಾರಾಯಣ ಇದೀಗ ತೆಲುಗು ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಅನುಷ್ ಶೆಟ್ಟಿ ಬರೆದ ನೀನು ನಿನ್ನೊಳಗಿನ ಖೈದಿ ಎಂಬ ಕನ್ನಡ ಕಾದಂಬರಿ ಆಧಾರಿತವಾಗಿ ಬರುತ್ತಿರುವ ಇನ್ನೂ ಹೆಸರಿಡದ ತೆಲುಗು ಚಿತ್ರದಲ್ಲಿ ಸುಪ್ರೀತಾ ನಟಿಸಲಿದ್ದು, ಆ ಮೂಲಕ ಪರಭಾಷೆಯ ಸಿನಿರಂಗದಲ್ಲಿ ಕಮಾಲ್ ಮಾಡಲಿದ್ದಾರೆ. ಅಜಯ್ ನಾಗ್ ವಿ ಅವರು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಮೋಹನ್ ಭಗತ್ ನಾಯಕನಾಗಿ ನಟಿಸುತ್ತಿದ್ದಾರೆ. ಸದ್ಯ ಈ ಚಿತ್ರದ ಶೂಟಿಂಗ್ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಇನ್ನು ಚಿತ್ರದ ಬಗ್ಗೆ […]
ಲತಾ ಮಂಗೇಶ್ಕರ್ ಪಾರ್ಥಿವ ಮುಂದೆ ಉಗುಳಿದ್ರಾ ಶಾರುಖ್ ?

ಬಾಲಿವುಡ್ ನ ಕಿಂಗ್ ಖಾನ್ . ಶಾರುಖ್ ಖಾನ್ಪದೇ ಪದೇ ವಿವಾದದಲ್ಲಿ ಸಿಲುಕಿ ಕೊಳ್ಳುತ್ತಿದ್ದಾರೆಕೆಲವು ದಿನಗಳ ಹಿಂದೆಯಷ್ಟೇ ಶಾರುಕ್ ಪುತ್ರ ಡ್ರಗ್ಸ್ ಕೇಸ್ ನಲ್ಲಿ ಜೈಲುವಾಸ ಅನುಭವಿಸಿ ಹೊರ ಬಂದು ಎಲ್ಲಾ ವಿಚಾರಗಳಿಂದ ಶಾರುಖ್ ಹೊರಬರಲು ಪಯತ್ನಿಸುತ್ತಿರೋ ಬೆನ್ನಲ್ಲೇ ಮತ್ತೊಂದು ಹೊಸ ವಿವಾದ ಶುರುವಾಗಿದೆ… ಹೌದು ನಿನ್ನೆಯಷ್ಟೇ ನಿಧನರಾದ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆಯಲ್ಲಿ ನಟ ಶಾರುಖ್ ಖಾನ್ ಭಾಗಿಯಾಗಿದ್ದರು.. ನಟ ಅವರ ಅಂತಿಮ ದರ್ಶನ ಪಡೆಯುವ ಹೊತ್ತಿನಲ್ಲಿ ಶಾರುಖ್ ಖಾನ್ ಹಾಗೂ ಪೂಜಾ ದದಲ್ಲಾನಿ ಇಬ್ಬರು […]
ಮದುವೆ ಸಂಭ್ರಮದಲ್ಲಿ ಸ್ಯಾಂಡಲ್ವುಡ್ ನ ಮತ್ತೋರ್ವ ನಟಿ

ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟಿ ಸುಶ್ಮಿತಾ ಗೌಡ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ…ರಿಕ್ತಾ ಚಿತ್ರದ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದ ಸುಷ್ಮಿತಾ ಗೌಡ ಸದ್ಯ ಲವ್ ಮಾಕ್ಟೈಲ್ ಚಿತ್ರದಲ್ಲಿ ಅಭಿನಯ ಮಾಡುತ್ತಿದ್ದಾರೆ ವಾಷಿಂಗ್ಟನ್ ನಲ್ಲಿ ಡಿಸಿಎಂ ಆಗಿ ಕಾರ್ಯ ನಿರ್ವಹಿಸುತ್ತಿರುವ ಅಶ್ವಿನ್ ಅವ್ರ ಜೊತೆ ಸುಷ್ಮಿತಾ ಗೌಡ ಸಪ್ತಪದಿ ತುಳಿಯುತ್ತಿದ್ದಾರೆ …ಅಶ್ವಿನ್ ಸುಷ್ಮಿತಾ ಗೌಡ ಮದುವೆಗೆ ಸ್ಯಾಂಡಲ್ ವುಡ್ ಸಿನಿಮಾ ಕಲಾವಿದರು ಸಾಕ್ಷಿಯಾಗುತ್ತಿದ್ದು ಈಗಾಗಲೇ ಮೆಹಂದಿ, ಸಂಗೀತ್ ಕಾರ್ಯಕ್ರಮ ಭರ್ಜರಿಯಾಗಿ ನಡೆಯುತ್ತಿದೆ… ನಟಿಯಾಗಿರುವ ಸುಷ್ಮಿತಾ ಗೌಡ ಹೇರ್ […]
ಭತ್ತದ ಪೈರಿನಲ್ಲಿ ಮೂಡಿಬಂದ ಪುನೀತ್ ರಾಜ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಲ್ಲರನ್ನ ಅಗಲಿ 100 ದಿನಗಳು ಕಳೆದಿವೆ… ಅಂದಿನಿಂದ ಇಂದಿನವರೆಗೂ ಅಭಿಮಾನಿಗಳು ಅಪ್ಪು ಅವ್ರಿಗೆ ವಿವಿಧ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ… ಇತ್ತೀಚೆಗಷ್ಟೇ ಭತ್ತ ದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿರುವ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತು… ಈಗ ಅದೇ ಭತ್ತ ಮೊಳಕೆಯೂಡೆದು ಹಸಿರಾಗಿ ಎಲ್ಲರ ಗಮನ ಸೆಳೆಯುತ್ತಿದೆ…ಮಂಡ್ಯದ ಅಭಿಮಾನಿಯೊಬ್ಬರು ಪುನೀತ್ ಅವರಿಗೆ ವಿಶೇಷ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಬೇಕು ಎನ್ನುವ ನಿಟ್ಟಿನಲ್ಲಿ ತಮ್ಮ ಜಮೀನಿನಲ್ಲಿ ಭತ್ತದ ಪೈರಿನ ಮೂಲಕ ಪುನೀತ್ ರಾಜ್ ಹೆಸರನ್ನ ಬೆಳೆಸುವ […]

