ಸ್ಯಾಂಡಲ್ ವುಡ್ ನ ಹಿರಿಯ ನಟ ಅಶೋಕ್ ರಾವ್ ವಿಧಿವಶ

ಕನ್ನಡ ಸಿನಿಮಾರಂಗದ ಹಿರಿಯ ನಟ ಅಶೋಕ್ ರಾವ್ ನಿಧನರಾಗಿದ್ದಾರೆ ಕ್ಯಾನ್ಸರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ … ಪರುಶರಾಮ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಶೋಕ್ ರಾವ್ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿದ್ರು…ಮೂನ್ನರಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ ಅವರು ಅಣ್ಣಾವ್ರ ಹಾಗೂ ಅವ್ರ ಮಕ್ಕಳ ಚಿತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದರು…

ಹಸಿರಿನ ಉಸಿರಲ್ಲಿ ಬೆರೆಯಲಿದ್ದಾರೆ ಪವರ್ ಸ್ಟಾರ್

ಕರುನಾಡ ರತ್ನ… ಪುನೀತ್ ರಾಜ್ ಕುಮಾರ್ ನಮ್ಮ ಜೊತೆಯಲ್ಲಿಲ್ಲ ಅನ್ನೋ ಸತ್ಯ ಇಂದಿಗೂ ಕೂಡ ಯಾರೂ ನಂಬಲು ತಯಾರಿಲ್ಲ.. ಅಪ್ಪು ಎಲ್ಲರನ್ನ ಬಿಟ್ಟು ಅಗಲಿ 3ತಿಂಗಳು ಕಳೆದಿದೆ… ಆದರೆ ಅವರ ನೆನಪು ಮಾತ್ರ ಇಂದಿಗೂ ಅಭಿಮಾನಿಗಳ ಮನಸ್ಸಿನಲ್ಲಿ ಗಾಢವಾಗಿ ಉಳಿದುಕೊಂಡು ಬಿಟ್ಟಿದೆ .. ಪುನೀತ್ ಹಿಂದು ಮಾತ್ರವಲ್ಲ ಎಂದೆಂದಿಗೂ ಎಲ್ಲರ ಉಸಿರಲ್ಲಿ ಬೆರೆತು ಹೋಗಬೇಕು ಎನ್ನುವ ಕಾರಣದಿಂದ ನಟ ರಾಘವೇಂದ್ರ ರಾಜ್ ಕುಮಾರ್ ಹೊಸ ಆಲೋಚನೆಯೊಂದನ್ನು ಮಾಡಿದ್ದಾರೆ .. ಮುಂದಿನ ಪೀಳಿಗೆಯ ಜನರಿಗೂ ಪುನೀತ್ ರಾಜ್ ಕುಮಾರ್ […]

ಅಕ್ಕನ ಮುದ್ದಾದ ಫೋಟೋದೊಂದಿಗೆ ಅಕ್ಕನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ರಚಿತಾ

ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ತಮ್ಮ ಅಕ್ಕನಿಗೆ ವಿಶೇಷವಾಗಿ ಶುಭಾಶಯ ಕೋರಿದ್ದಾರೆ ..ಎಲ್ಲರಿಗೂ ತಿಳಿದಿರುವಂತೆ ರಚಿತಾ ರಾಮ್ ಸಹೋದರಿ ನಿತ್ಯಾ ರಾಮ್ ಕೂಡ ಸಿನಿಮಾ ಕಲಾವಿದೆ… ಕಿರುತೆರೆಯಲ್ಲಿ ಭಾರಿ ಪ್ರಖ್ಯಾತಿ ಗಳಿಸಿರೋ ನಿತ್ಯ ಮದುವೆಯಾಗಿ ವಿದೇಶದಲ್ಲಿ ವಾಸವಾಗಿದ್ದಾರೆ… ಅಕ್ಕ ನನ್ನ ಮಿಸ್ ಮಾಡಿಕೊಳ್ಳುತ್ತಿರುವ ರಚಿತಾ ಅಕ್ಕನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಆಗಿರುವ ಫೋಟೋವನ್ನು ಶೇರ್ ಮಾಡಿ ಶುಭ ಕೋರಿದ್ದಾರೆ .. ಸಣ್ಣ ವಯಸ್ಸಿನಲ್ಲಿ ನಿತ್ಯಾರಾಮ್ ರಚಿತಾ ರಾಮ್ ಅವರನ್ನ ಎತ್ತಿಕೊಂಡಿರುವ ಅಂತಹ ಹಳೆ […]

ವೈರಲ್ ಆಯ್ತು ಶ್ರೀ ಮುರುಳಿ ಶಿವಣ್ಣನಿಗೆ ಕೈ ತುತ್ತು ಕೊಟ್ಟ ವಿಡಿಯೋ

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಂದರೆ ಎಲ್ಲರಿಗೂ ಪ್ರೀತಿ…ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಸಿನಿಮಾರಂಗದ ಕಲಾವಿದರು ಕೂಡ ಶಿವಣ್ಣ ಎಂದರೆ ಅಚ್ಚುಮೆಚ್ಚು .. ಇನ್ನು ರಾಜ್ ಫ್ಯಾಮಿಲಿಯ ಮಕ್ಕಳಿಗಂತೂ ಶಿವರಾಜ್ ಕುಮಾರ್ ಎಂದರೆ ಪಂಚಪ್ರಾಣ ..ಯಾವುದೇ ತಾರತಮ್ಯವಿಲ್ಲದೆ ಹಮ್ಮು ಬಿಮ್ಮು ಇಲ್ಲದೆ ಶಿವರಾಜ್ ಕುಮಾರ್ ಪ್ರತಿಯೊಬ್ಬರ ಜೊತೆ ಸರಳವಾಗಿ ಪ್ರೀತಿ ಬೆರೆತು ಹೋಗುತ್ತಾರೆ… ಅದಕ್ಕಾಗಿಯೇ ಶಿವರಾಜ್ ಕುಮಾರ್ ಪ್ರತಿಯೊಬ್ಬರಿಗೂ ಇಷ್ಟವಾಗುತ್ತಾರೆ .. ಇನ್ನು ನಟ ಶ್ರೀಮುರಳಿ… ಶಿವರಾಜ್ ಕುಮಾರ್ ಅವರಿಗೆ ಕೈ ತುತ್ತು ನೀಡಿರುವ ವಿಡಿಯೋ ಸದ್ಯ ಸೋಷಿಯಲ್ […]

ಪ್ರಪೋಸ್ ಮಾಡಿಯೇ ಬಿಟ್ಟರು ನೋಡಿ ಡಾಲಿ.. ನಾಚಿ ನೀರಾದ ಅಮೃತಾ

ನಟಿ ಡಾಲಿ ಧನಂಜಯ್ ಹಾಗೂ ಅಮೃತಾ ಅಯ್ಯಂಗಾರ್ ಇತ್ತೀಚಿನ ದಿನಗಳಲ್ಲಿ ಹೆಚ್ಚು ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ …ಹೌದು ಧನಂಜಯ್ ಅಭಿನಯದ ಬಡವರ ರಾಸ್ಕಲ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ಅಮೃತ….ಡಾಲಿ‌ ರಿಯಲ್ ಲೈಫ್ ಗೆ ನಾಯಕಿಯಾಗ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ … ಇತ್ತೀಚಿಗಷ್ಟೆ ಜೀ ವಾಹಿನಿಯ ರಿಯಾಲಿಟಿ ಶೋವೊಂದರಲ್ಲಿ ಅಮೃತ ಹಾಗೂ ಡಾಲಿ ಇಬ್ಬರು ಭಾಗಿಯಾಗಿದ್ದರು… ಇದೇ ಸಂದರ್ಭದಲ್ಲಿ ಧನಂಜಯ ಕೆಂಪು ಗುಲಾಬಿ ಹಿಡಿದು ಅಯ್ಯಂಗಾರ್ ಅವರಿಗೆ ಪ್ರಪೋಸ್ ಮಾಡಿದ್ದಾರೆ ..ಅದಕ್ಕಾಗಿ ಕವನ ಹೇಳಿ ಮಂಡಿಯುರಿ ಪ್ರಪೋಸ್ ಮಾಡಿ ಕೆಂಪು […]

ಬಿಗ್ ಬಾಸ್ ಶಮಂತ್ ಗೆ ಕಿಚ್ಚನಿಂದ ಸಿಕ್ತು ಸರ್ಪ್ರೈಸ್ ಗಿಫ್ಟ್ !

ಬಿಗ್ ಬಾಸ್ ಮೂಲಕ ಮನೆ ಮಾತಾಗಿರುವ ಬ್ರೋ ಗೌಡ ಅಲಿಯಾಸ್ ಶಮಂತ್ ಗೌಡ ಅವರು ಇತ್ತೀಚೆಗೆ ಕಿಚ್ಚ ಸುದೀಪ್ ರನ್ನ ಭೇಟಿ ಮಾಡಿದ್ದಾರೆ…ಕಿಚ್ಚನನ್ನ ಭೇಟಿಮಾಡಿ ಕಿಚ್ಚನಿಂದ ಸರ್ಪ್ರೈಸ್ ಉಡುಗೊರೆ ಕೂಡ ಸಿಕ್ಕಿದೆ… ಹೌದು ಶಮಂತ್ ಹೊಸದಾದ ಬಿಎಂಡಬ್ಲ್ಯು ಕಾರನ್ನು ಖರೀದಿ ಮಾಡಿದ್ದಾರೆ.. ತಮ್ಮ ಕಾರನ್ನು ಮೊದಲಿಗೆ ಕಿಚ್ಚ ಸುದೀಪ್ ಅವರೇ ಓಡಿಸಬೇಕು ಅನ್ನೋ ಆಸೆಯಿಂದ ಅವ್ರ ಮನೇಗೆ ಕಾರನ್ನು ತೆಗೆದುಕೊಂಡು ಹೋಗಿದ್ದಾರೆ ಕಿಚ್ಚ ಶಮಂತ್ ಕಾರನ್ನ ಒಂದು ರೌಂಡ್ ಡ್ರೈವ್ ಮಾಡುವ ಮೂಲಕ ಅವರ ಆಸೆಯನ್ನ ಪೂರೈಸಿದ್ದಾರೆ.. […]

ನಿದ್ರೆಯಿಲ್ಲದ ರಾತ್ರಿ ಕಳೆಯುವುದಕ್ಕೆ ಸಿದ್ಧರಾಗಿ ಎಂದು ಅನುಷ್ಕಾ ಸಲಹೆ ನೀಡಿದ್ದು ಯಾರಿಗೆ

ನಟಿ ಅನುಷ್ಕಾ ಶರ್ಮಾ ತಾಯಿಯಾದ ನಂತರ ಸಿನಿಮಾರಂಗದಿಂದ ಕೊಂಚ ದೂರವೇ ಉಳಿದಿದ್ದಾರೆ ತನ್ನ ಮಗಳು ಹಾಗೂ ತನ್ನ ಪತಿಗೆ ಜತೆಯಲ್ಲೇ ಕಾಲ ಕಳೆಯುತ್ತ ವೈವಾಹಿಕ ಜೀವನ ಹಾಗೂ ತಾಯ್ತನವನ್ನ ಸಂತೋಷದಿಂದ ಕಳೆಯುತ್ತಿದ್ದಾರೆ… ಇತ್ತೀಚೆಗಷ್ಟೇ ಬಾಡಿಗೆ ತಾಯಿಯಿಂದ ಮಗು ಬರೆದಿರುವಂತೆ ಪ್ರಿಯಾಂಕ ಚೋಪ್ರಾ ಹಾಗೂ ನಿಕ್ ಗೆ ಅನುಷ್ಕಾ ಶರ್ಮಾ ವಿಶೇಷ ರೀತಿಯಲ್ಲಿ ಶುಭಕೋರಿದ್ದಾರೆ ಮಗು ಬಂದಿರುವ ವಿಚಾರಕ್ಕೆ ಶುಭಾಶಯಗಳು ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುವುದಕ್ಕೆ ಸಿದ್ಧರಾಗಿರಿ ಎಂದಿದ್ದಾರೆ .. ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣದ ಮೂಲಕ ಪ್ರಿಯಾಂಕ ಚೋಪ್ರಾ ಸೆರೋಗೆಸಿ […]

ಸಮಂತಾ-ನಾಗಚೈತನ್ಯ ಡಿವೋರ್ಸ್ ವಿಚಾರಕ್ಕೆ ಹೊಸ ಟ್ವಿಸ್ಟ್

ಇತ್ತೀಚಿನ ದಿನಗಳಲ್ಲಿ ಸಿನಿಮಾರಂಗದಲ್ಲಿ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನದ ವಿಚಾರ ಸಾಕಷ್ಟು ಚರ್ಚೆಯಾಗಿತ್ತು… ಸಮಂತಾ ಹಾಗೂ ನಾಗಚೈತನ್ಯ ಅಭಿಮಾನಿಗಳು ತಮ್ಮದೇ ಆದ ರೀತಿಯಲ್ಲಿ ಯೋಚನೆ ಮಾಡಿ ಈ ಬಗ್ಗೆ ಮಾತನಾಡಿದ್ದರು. ಇನ್ನೂ ಒಂದಷ್ಟು ಜನ ಇವರಿಬ್ಬರ ಡಿವೋರ್ಸ್ ವಿಚಾರವನ್ನು ಕೇಳಿ ಆಶ್ಚರ್ಯ ಪಟ್ಟಿದ್ದರು…ಅದಷ್ಟೇ ಅಲ್ಲದೆ ಇವರಿಬ್ಬರು ಬೇರೆ ಆಗಬಾರದು ಎಂದು ಕೂಡ ಮನವಿ ಮಾಡಿದ್ದರು ..ಕೆಲವು ದಿನಗಳ ಹಿಂದೆ ಮಾಧ್ಯಮಗಳ ಮುಂದೆ ನಾಗಚೈತನ್ಯ ವಿಚ್ಛೇದನದ ವಿಚಾರವಾಗಿ ಮಾತನಾಡಿದ್ದರು… ಅದರ ಬೆನ್ನಲ್ಲೇ ಈಗ ನಾಗಚೈತನ್ಯ ಅವರ ತಂದೆ ನಾಗಾರ್ಜುನ […]

ಅತಿ ಹೆಚ್ಚು ಸಂಭಾವನೆ ಪಡೆಯುವವರ ಪಟ್ಟಿಯಲ್ಲಿ ಅಲ್ಲು ಅರ್ಜುನ್

ನಟ ಅಲ್ಲು ಅರ್ಜುನ್ ಅಲಾ ವೈಕುಂಠಪುರಮಲೋ ಹಾಗೂ ಪುಷ್ಪ ಸಿನಿಮಾದ ನಂತರ ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ…ಪುಷ್ಪ ಸಿನಿಮಾಗಾಗಿ ಅಲ್ಲು ಅರ್ಜುನ್ ಮೂವತ್ತು ಕೋಟಿ ಸಂಭಾವನೆಯನ್ನು ಹೊಂದಿದ್ದರು ..ಸಿನಿಮಾ ಹಿಟ್ ಆಗಿದ್ದೇ ಆಗಿದ್ದು ಈಗ ತಮ್ಮ ಸಂಭಾವನೆಯನ್ನ ನೂರು ಕೋಟಿಗೆ ಹೆಚ್ಚಿಸಿಕೊಂಡಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿದೆ…ಅದರಂತೆಯೇ ಮುಂದಿನಚಿತ್ರಕ್ಕೆ 100ಕೋಟಿ ಸಂಭಾವನೆ ಪಡೆದಿದ್ದಸರೆ ಅಲ್ಲು… ಟಾಲಿವುಡ್ ಅಂಗಳದಲ್ಲಿ ಈಗಾಗಲೇ ನಟ ಪ್ರಭಾಸ್ ಕೂಡ ನೂರು ಕೋಟಿ ಸಂಭಾವನೆ ಪಡೆದಿದ್ದು..ಅತಿ ಹೆಚ್ಚು ಸಂಭಾವನೆ ಪಡೆಯುವವರ ಪಟ್ಟಿಯಲ್ಲಿ ಮೊದಲ ಹೆಸರು ಪ್ರಭಾಸ್ ಹೆಸರಿದ್ದು […]

ಪ್ರತಿಯೊಂದ ಶೋ ಕೂಡಾ ಹೊಸ ಅನುಭವ ನೀಡಿದೆ – ಅಕುಲ್ ಬಾಲಾಜಿ

ಕನ್ನಡ ಕಿರುತೆರೆಯ ಬಲು ಬೇಡಿಕೆಯ ನಿರೂಪಕರಲ್ಲಿ ಅಕುಲ್ ಬಾಲಾಜಿ ಕೂಡಾ ಒಬ್ಬರು. ಸದ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿಬರುತ್ತಿರುವ ಡ್ಯಾನ್ಸಿಂಗ್ ಚಾಂಪಿಯನ್ ರಿಯಾಲಿಟಿ ಶೋ ನ ನಿರೂಪಣೆ ಮಾಡುತ್ತಿರುವ ಅಕುಲ್ ಬಾಲಾಜಿ ಈ ಶೋ ನಿಜವಾದ ಪ್ರತಿಭೆಯ ಮೇಲೆ ಉತ್ತಮ ಪರಿಣಾಮ ಉಂಟು ಮಾಡುತ್ತದೆ ಎಂದಿದ್ದಾರೆ. “ಹಲವು ಸೆಲೆಬ್ರಿಟಿಗಳು ರಿಯಾಲಿಟಿ ಶೋ ಮೂಲಕವೇ ತಮ್ಮ ಪಯಣ ಆರಂಭಿಸಿದ್ದಾರೆ. ಇದು ಅವರ ಕೆರಿಯರ್ ನಲ್ಲಿ ಒಂದು ಅದ್ಭುತವಾದ ಮ್ಯಾಜಿಕ್ ಮಾಡುತ್ತದೆ. ಸೆಲೆಬ್ರಿಟಿಗಳು ರಿಯಾಲಿಟಿ ಶೋಗಳಲ್ಲಿ ಭಾಗವಹಿಸುವುದರಿಂದ ಅವರಿಗೆ ಇನ್ನಷ್ಟು […]