ಹುಟ್ಟುಹಬ್ಬದ ದಿನ ಅಪ್ಪು ನೆನೆದು ಭಾವುಕರಾದ ಅನುಶ್ರೀ

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ ಮೊನ್ನೆಯಷ್ಟೇ ತಮ್ಮ ಬರ್ತ್ ಡೇ ಆಚರಿಸಿಕೊಂಡಿದ್ದು ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿತ್ತು. ಆದರೆ ಈ ಶುಭಸಮಯದಲ್ಲಿ ಅನುಶ್ರೀ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದು ತುಂಬಾನೇ ಭಾವುಕರಾಗಿದ್ದರು. ಜೊತೆಗೆ ಪುನೀತ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿರುವ ವಿಚಾರವನ್ನು ಕೂಡಾ ಅನುಶ್ರೀ ವ್ಯಕ್ತಪಡಿಸಿಕೊಂಡಿದ್ದರು. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪುನೀತ್ ರಾಜ್ ಕುಮಾರ್ ಜೊತೆ ತೆಗೆದ ಮೊದಲ ಫೋಟೋವನ್ನು ಹಂಚಿಕೊಂಡಿದ್ದ ಅನುಶ್ರೀ ” ಪ್ರತಿ ವರ್ಷ ಹರ್ಷದಿಂದ ಆಚರಿಸುವ ದಿನ.. ಯಾಕೆಂದ್ರೆ […]
ಮೆಗಾಸ್ಟಾರ್ ಫ್ಯಾಮಿಲಿ ಗೆ ಎಂಟ್ರಿ ಕೊಟ್ಟ ಕೋವಿಡ್

ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ …ಕೋವಿಡ್ ದೃಢ ಪಡುತ್ತಿದ್ದಂತೆ ಚಿರು ಮನೆಯಲ್ಲಿಯೇ ಐಸೋಲೇಟ್ ಆಗಿ ಚಿಕಿತ್ಸೆ ಪಡೆದುಕೊಳ್ತಿದ್ದಾರೆ .. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ( Twitter ) ಮಾಹಿತಿ ಹಂಚಿಕೊಂಡಿರುವಂತ ಮೆಗಾಸ್ಟಾರ್ ಚಿರಂಜೀವಿ ಕಳೆದ ರಾತ್ರಿ ಕೊರೋನಾ ಗುಣಲಕ್ಷಣಗಳನ್ನು ಸಣ್ಣ ಪ್ರಮಾಣದಲ್ಲಿ ಹೊಂದಿದ ಕಾರಣ ನಾನು ಪರೀಕ್ಷೆಗೆ ಒಳಪಟ್ಟಿದ್ದೆ. ಕೋವಿಡ್ ಪರೀಕ್ಷೆಯಲ್ಲಿ ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದೇನೆ. ತನ್ನ ಸಂಪರ್ಕದಲ್ಲಿದ್ದಂತ ಎಲ್ಲರೂ […]
ಅಪ್ಪು ಅಭಿಮಾನಿಗಳಿಗೆ ಸಿಕ್ತು ಗಣರಾಜ್ಯೋತ್ಸವದ ಸರ್ ಪ್ರೈಸ್

ಗಣರಾಜ್ಯೋತ್ಸವ ಕ್ಕೆ ಪವರ್ ಸ್ಟಾರ್ ಪುನೀತ್ ರಿಂದ ಅಭಿಮಾನಿಗಳಿಗೆ ಸರ್ ಪ್ರೈಸ್ ಸಿಕ್ಕಿದೆ…ಅಪ್ಪು ನಟನೆಯ ಕೊನೆಯ ಸಿನಿಮಾ ಜೇಮ್ಸ್ ಚಿತ್ರದ ಸ್ಪೆಷಲ್ ಲುಕ್ ರಿಲೀಸ್ ಆಗಿದೆ…ಜೇಮ್ಸ್ ಚಿತ್ರದ ಸ್ಪೆಷಲ್ ಲುಕ್ ರಿವಿಲ್ ಮಾಡಿದ್ದಾರೆ ಅಶ್ವಿನಿ ಪುನೀತ್ ರಾಜ್ ಕುಮಾರ್.. ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಫಸ್ಟ್ ಲುಕ್ ಹಂಚಿಕೊಂಡಿದ್ದಾರೆ ಅಶ್ವಿನಿ…ಇದೇ ಮೊದಲ ಬಾರಿಗೆ ಆರ್ಮಿ ಆಫೀಸರ್ ಲುಕ್ ಇರೋ ಪಾತ್ರದಲ್ಲಿ ಮಿಂಚಲಿದ್ದಾರೆ ಪುನೀತ್ ರಾಜ್ ಕುಮಾರ್.. ಜೇಮ್ಸ್ ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಹಿಂದಿ ಸೇರಿ ಐದು […]
ಬಾಹುಬಲಿಯ ಜೊತೆಗೂಡಿ ಹೊಸ ಸಾಮ್ರಾಜ್ಯ ಕಟ್ಟಲಿದ್ದಾರೆ ಕರಣ್ ಜೋಹಾರ್..

ಹಿಂದೆ ಒಂದು ಕಾಲವಿತ್ತು. ಭಾರತ ದೇಶದಾದ್ಯಂತ ಎಲ್ಲರಲ್ಲೂ ಉತ್ತರ ಸಿಕ್ಕದ ಒಂದೇ ಒಂದು ಪ್ರಶ್ನೆಯಿತ್ತು. ಕಟ್ಟಪ್ಪ ಬಾಹುಬಲಿಯನ್ನ ಯಾಕೆ ಕೊಂದ? ಅಷ್ಟರಮಟ್ಟಿಗೆ “ಬಾಹುಬಲಿ” ಅನ್ನೋ ಚಿತ್ರ ಎಲ್ಲರ ತಲೆಯೊಳಗೆ ಹೊಕ್ಕಿತ್ತು. ಭಾರತ ಮಾತ್ರವಲ್ಲದೆ ಪ್ರಪಂಚದ ಹಲವೆಡೆ ಬಾಹುಬಲಿಗೆ ಜೈಕಾರ ಕೂಗುತ್ತಿದ್ದರು. ಸಿನೆಮಾದ ನಂತರ ಯಶಸ್ಸಿನ ಉತ್ತುಂಗಕ್ಕೇರಿದ್ದ ನಾಯಕನಟ ಪ್ರಭಾಸ್ ಮತ್ತೆ ಕೆಳಗಿಳಿಯಲೇ ಇಲ್ಲ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯ. ಇದೀಗ ಈ ಯಶಸ್ಸಿಗೆ ಬಾಲಿವುಡ್ ನ ಹೆಸರಾಂತ ನಿರ್ಮಾಪಕರು ಕೈಜೋಡಿಸುತ್ತಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಹರಿದಾಡ್ತಿದೆ. ಭಾರತದ […]
ಅಪ್ಪುಗೆ ಹಾಡಿನಿಂದ ನಲ್ಮೆಯ ನಮನ ಸಲ್ಲಿಸಿದ ನಟಿ ಶೃತಿ ಮಗಳು ಗೌರಿ ಶೃತಿ

ಕನ್ನಡದ ಸಾಯಿಪಲ್ಲವಿಯಿಂದ ಬೆಳ್ಳಿ ಪರದೆ ಚುಕ್ಕಿಗೆ ನಲ್ಮೆಯ ನಮನ.. ಯುವರತ್ನ ಕನ್ನಡದ ಏಕೈಕ ರಾಜಕುಮಾರನ್ನು ಕಳೆದುಕೊಂಡು ಕರುನಾಡು ಅಂದು ಇಂದು ಎಂದೆಂದಿಗೂ ಮರುಗುತ್ತಿರುತ್ತದೆ. ಎಷ್ಟೋ ಪ್ರಶ್ನೆಗಳನ್ನು ಆ ದೇವರಿಗೆ ಕೇಳಬೇಕು ಏಕೆ ನಗುವಿನ ಪರಮಾತ್ಮನನ್ನು ನಮ್ಮಿಂದ ಕಸಿದುಕೊಂಡೆ ಎಂದು ಆ ದೇವರನ್ನು ಶಪಿಸಬೇಕು ಎನ್ನಿಸದಿರದು. ಹಲವರು ಹಲಾವಾರು ರೀತಿ ಅಪ್ಪು ಗೆ ನಮನ ಸಲ್ಲಿಸಿದ್ದಾರೆ ಸಲ್ಲಿಸುತ್ತಲೇ ಇದ್ದಾರೆ. ಈ ಮಧ್ಯೆ ಕನ್ನಡದ ಹೆಸರಾಂತ ನಟಿ ಶೃತಿಯವರ ಮಗಳು ಕನ್ನಡದ ಸಾಯಿಪಲ್ಲವಿ ಎಂತಲೇ ಕರೆಸಿಕೊಳ್ಳುತ್ತಿರುವ ಗೌರಿ ಶೃತಿ ತಮ್ಮ […]
ರೆಬಲ್ ಸ್ಟಾರ್ ಅಂಬರೀಶ್ ಪುಣ್ಯಸ್ಮರಣೆ : ಸುಮಲತಾರ ಭಾವುಕ ನುಡಿಗಳು..

ಕಲಿಯುಗ ಕರ್ಣ ಎಂದೇ ಚಿರಪರಿಚಿತರಾಗಿರುವ ಮಂಡ್ಯದ ಗಂಡು ಅಂಬರೀಶ್ ಅವರು ನಮ್ಮನ್ನಗಲಿ ನವೆಂಬರ್ 24 ಕ್ಕೆ 3 ವರ್ಷ. ಅವರ ಪುಣ್ಯಸ್ಮರಣೆಗಾಗಿ ಸುಮಲತಾ ಅವರು ಅಂಬಿ ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಅವರ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ಮಾತನಾಡಿದರು.ಅಂಬಿ ಅವರು ಜೊತೆಗೆ ಇಲ್ಲದಿದ್ದರು ಅವರ ಆದರ್ಶಗಳಿಂದ ಅವರು ಸದಾ ಜೀವಂತ. ಅವರ ಅಭಿಮಾನಿಗಳ ಹಾಗೂ ನಮ್ಮ ಮನಸ್ಸಿನಲ್ಲಿ ಅವರು ಸದಾ ಚಿರಂಜೀವಿ. ಅಪ್ಪುವಿನ ಅಕಾಲಿಕ ಮರಣದಿಂದ ಕನ್ನಡ ಜನತೆಗೆ ತುಂಬಾ ನೋವಾಗಿದೆ. ಹಾಗೆ ನಮಗೂ ಕೂಡ ಆ […]
ಮೋದಿಯವರ ಆಫರ್ ತಿರಸ್ಕರಿಸಿದ್ದ ರಾಜಕುಮಾರ.!

ಯುವರತ್ನ ಕನ್ನಡದ ಕಣ್ಮಣಿ ಎಂತಲೇ ಹೇಳಬಹುದಾದ ಕನ್ನಡಿಗರ ನೆಚ್ಚಿನ ಅಪ್ಪು ನಮ್ಮನಗಲಿ ಕೆಲವು ದಿನಗಳು ಕಳೆದಿವೆ. ಅವರ ಅಗಲಿಕೆಯ ನಂತರ ಅವರ ಹಲವಾರು ಒಳ್ಳೆಯ ಕೆಲಸಗಳ ಬಗ್ಗೆ ಒಂದೊಂದಾಗಿ ತಿಳಿಯುತ್ತಿದೆ. ಇತ್ತೀಚೆಗೆ ಅವರ ಬಗ್ಗೆ ನಮಗೆ ತಿಳಿದಿರದ ಇನ್ನೊಂದು ವಿಷಯವನ್ನು ಅಪ್ಪುರವರ ಮಾಜಿ ಮ್ಯಾನೇಜರ್ ಒಬ್ಬರು ಹಂಚಿಕೊಂಡಿದ್ದಾರೆ.ಅದೇನೆಂದರೆ, ಅಪ್ಪುರನ್ನು ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ಸೇರುವಂತೆ ಕೇಳಿದ್ದರು.ಆದರೆ ಪುನೀತ್ ರಿಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲದಿರುವುದರಿಂದ ಅವರು ಅದನ್ನು ತಿರಸ್ಕರಿಸಿದ್ದರು ಎಂದು ಹೇಳಿದ್ದಾರೆ. ಆ ನಂತರ ಅವರು ಮೋದಿಯವರನ್ನೇ ಬೇಟಿ […]

