ಐಶಾನಿ ಶೆಟ್ಟಿ ಹೊಸ ಹೆಜ್ಜೆ

ಮುದ್ದಾದ ನೋಟ, ಮನೋಜ್ಞ ನಟನೆಯ ಮೂಲಕ ಸಿನಿ ಪ್ರಿಯರ ಮನ ಸೆಳೆದಿರುವ ಕರಾವಳಿ ಕುವರಿ ಐಶಾನಿ ಶೆಟ್ಟಿ ಕಿರು ಚಿತ್ರ “ಕಾಜಿ” ಮೂಲಕ ನಿರ್ದೇಶಕಿಯಾಗಿ ಭಡ್ತಿ ಪಡೆದಿದ್ದರು. ಮೊದಲ ಬಾರಿಗೆ ನಿರ್ದೇಶಕಿಯಾಗಿ ಸೈ ಎನಿಸಿಕೊಂಡಿರುವ ಐಶಾನಿ ಶೆಟ್ಟಿ ಈಗ ಸಿನಿಮಾ ಮಾಡಲು ತಯಾರಿ ನಡೆಸಿದ್ದಾರೆ. “ನಾನು ಸದ್ಯ ಚಿತ್ರಕಥೆ ಬರೆಯುತ್ತಿದ್ದೇನೆ. ಈ ವರ್ಷವೇ ಸೆಟ್ಟೇರಲಿದೆ. ಇದು ಸ್ವಲ್ಪ ಸಮಯದಿಂದ ನನ್ನ ಮನದಲ್ಲಿದೆ. ಈ ಹಿಂದೆ ನಾನು ಕಾಜಿ ಎಂಬ ಚಿತ್ರ ನಿರ್ದೇಶಿಸಿದೆ. ನಾನು ಭವಿಷ್ಯದಲ್ಲಿ ಅದನ್ನು ಅನುಸರಿಸಬೇಕೆಂದು […]

ಬಾಲಿವುಡ್ ಗೇಕೆ ಕಾಲಿಡಬಾರದು ಎಂಬ ಪ್ರಶ್ನೆಗೆ ರಾಕಿ ಭಾಯ್ ನೀಡಿದ ಉತ್ತರ ಇದೇ ನೋಡಿ

ನಟ ಯಶ್ ಈಗ ಕೇವಲ ಕನ್ನಡದ ನಟರಲ್ಲ. ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಯಶ್ ಈಗ ಕೆಜಿಎಫ್ 2 ಸಿನಿಮಾದ ಮೂಲಕ ವಿಶ್ವದಾದ್ಯಂತ ಮೋಡಿ ಮಾಡಲು ಹೊರಟಿದ್ದಾರೆ. ಕೆಜಿಎಫ್ 2 ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಯಶ್ ಹಲವು ಸಂದರ್ಶನ ಹಾಗೂ ಸುದ್ದಿಗೋಷ್ಠಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಮುಂಬೈ , ದೆಹಲಿಗಳಲ್ಲಿ ಹಲವು ಸಂದರ್ಶನಗಳಲ್ಲಿ ಯಶ್ ಅವರಿಗೆ ನೀವ್ಯಾಕೆ ಬಾಲಿವುಡ್ ಗೆ ಪಾದಾರ್ಪಣೆ ಮಾಡಬಾರದು ಎಂಬ ಪ್ರಶ್ನೆಗಳನ್ನು ಮೀಡಿಯಾದವರು ಕೇಳುತ್ತಿದ್ದಾರೆ. ಈ ರೀತಿಯ ಪ್ರಶ್ನೆಗಳಿಗೆ ಉತ್ತರಿಸಿರುವ ಯಶ್ “ಬೇರೆ ಯಾವುದೋ ಚಿತ್ರರಂಗಕ್ಕೆ […]

RCB ಜೊತೆ ಕೈಜೋಡಿಸಿದ ‘ಹೊಂಬಾಳೆ’

ಏಪ್ರಿಲ್ 9ರಂದು ಹೊಂಬಾಳೆ ಸಂಸ್ಥೆ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಒಂದನ್ನು ಬಿಡುಗಡೆಗೊಳಿಸಿತ್ತು. ‘ನಾಳೆ(ಏಪ್ರಿಲ್ 10) ಬೆಳಿಗ್ಗೆ 11:15ಕ್ಕೆ ಸರಿಯಾಗಿ ದೊಡ್ಡ ಘೋಷಣೆಯೊಂದನ್ನು ಮಾಡಲಿದ್ದೇವೆ’ ಎಂದು ಬರೆದಿದ್ದ ಫೋಟೋ ಕೆಳಗೆ, ‘ಎರಡು ದೊಡ್ಡ ಕನಸುಗಳ ಮಹಸಂಗಮ, ಮನರಂಜನೆಯ ಹೊಸಪರ್ವದ ಆರಂಭ.’ ಎಂದು ಬರೆದುಕೊಂಡಿದ್ದರು. ಸದ್ಯ ಎಲ್ಲೆಡೆ ಪ್ರಚಾರಗೊಳ್ಳುತ್ತಿರುವ ‘ಕೆಜಿಎಫ್ ಚಾಪ್ಟರ್ 2’ ಅಥವಾ ಚಿತ್ರೀಕರಣದ ಘಟ್ಟದಲ್ಲಿರುವ ‘ಸಲಾರ್’ ಬಗೆಗೆ ಯಾವುದಾದರೂ ವಿಷಯವಿರಬಹುದೆಂದು ಊಹಿಸಿದ್ದ ಅಭಿಮಾನಿಗಳಿಗೆ ಅಚ್ಚರಿಯ ಜೊತೆ ಆನಂದವು ಕಾದಿತ್ತು. ಪ್ರಪಂಚದ ಎಲ್ಲ ಕ್ರಿಕೆಟ್ ಪಂದ್ಯಾವಳಿಗಳಲ್ಲೂ ಅತ್ಯಂತ […]

ಬಿಗ್ ಬಾಸ್ ನಿಂದ ಬಹಳ ಬದಲಾವಣೆಯಾಯಿತು ಎಂದ ತೇಜಸ್ವಿ ಪ್ರಕಾಶ್

ಏಕ್ತಾ ಕಪೂರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸೂಪರ್ ನ್ಯಾಚುರಲ್ ಧಾರಾವಾಹಿ ನಾಗಿನ್ 6 ಧಾರಾವಾಹಿಯಲ್ಲಿ ನಾಗಿನ್ ಆಗಿ ನಟಿಸುತ್ತಿರುವ ತೇಜಸ್ವಿ ಪ್ರಕಾಶ್ ತನ್ನ ಲುಕ್ ಹಾಗೂ ಗೆಟ್ ಅಪ್ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಅವರು ತೂಕ ಇಳಿಸಿಕೊಂಡಿರುವುದೇ ಅದಕ್ಕೆ ಕಾರಣ. ಹೌದು, ನಾಗಿನ್ 6 ಧಾರಾವಾಹಿ ಶೂಟಿಂಗ್ ಮುನ್ನ ತೇಜಸ್ವಿನಿ ತಮ್ಮ ತೂಕ ಇಳಿಸಿಕೊಂಡಿದ್ದರು. ಆ ಸಮಯದಲ್ಲಿ ಬಿಗ್ ಬಾಸ್ ಮನೆಯಲ್ಲಿದ್ದರು ತೇಜಸ್ವಿ. ತೂಕ ಇಳಿಸಿಕೊಂಡಿರುವುದಕ್ಕೆ ಸಹಜವಾಗಿ ಸಂತಸದಿಂದಿರುವ ತೇಜಸ್ವಿ ಅವರು ತೂಕ ಕಳೆದುಕೊಂಡಿರುವುದರಿಂದ ನಾನು ಮತ್ತಷ್ಟು […]

ಮೊದಲ ಬಾರಿಗೆ ಪದ್ಯ ಕವನ ಹಂಚಿಕೊಂಡ ಬಾಲಿವುಡ್ ಬೆಡಗಿ

ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಅವರು ಒಬ್ಬ ಪ್ರತಿಭಾವಂತ ನಟಿ ಎಂಬ ವಿಚಾರ ಸಿನಿ ಪ್ರಿಯರಿಗೆ ತಿಳಿದೇ ಇದೆ. ಇನ್ನು ನಟನೆಯ ಹೊರತಾಗಿ ದೀಪಿಕಾ ಪಡುಕೋಣೆ ತನ್ನ ತಂದೆಯಂತೆ ಬ್ಯಾಡ್ಮಿಂಟನ್ ಆಟಗಾರ್ತಿ ಕೂಡಾ ಹೌದು. ಆದರೆ ದೀಪಿಕಾ ಅವರ ಬಗೆಗಿನ ಇನ್ನೊಂದು ವಿಚಾರ ಹಲವರಿಗೆ ತಿಳಿದಿಲ್ಲ. ಅದೇನಂತಿರಾ? ಅವರೊಬ್ಬ ಕವಯಿತ್ರಿ ಎಂದು ತಿಳಿದಿದೆಯೇ? ಹೌದು 12ನೇ ವಯಸ್ಸಿನಲ್ಲೇ ಕವಿತೆ ಬರೆದಿದ್ದರು. ದೀಪಿಕಾ ಪಡುಕೋಣೆ ಏಳನೇ ತರಗತಿಯಲ್ಲಿ ಓದುತ್ತಿದ್ದಾಗ “ಐ ಆಮ್ “ಎಂಬ ಶೀರ್ಷಿಕೆಯಡಿ ಪದ್ಯ ಬರೆದಿದ್ದರು. ದೀಪಿಕಾ […]

ತಾಂತ್ರಿಕ ವರ್ಗವನ್ನು ಹೊಗಳಿದ ಕಿರುತೆರೆ ನಟಿ ಹೇಳಿದ್ದೇನು ಗೊತ್ತಾ?

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸೂಪರ್ ನ್ಯಾಚುರಲ್ ಧಾರಾವಾಹಿ ನಾಗಿಣಿ 2 ರಲ್ಲಿ ನಾಯಕಿ ಶಿವಾನಿಯಾಗಿ ಅಭಿನಯಿಸುತ್ತಿರುವ ನಮೃತಾ ಗೌಡ ತನ್ನ ಧಾರಾವಾಹಿಯ ತಾಂತ್ರಿಕ ವರ್ಗವನ್ನು ಹೊಗಳಿದ್ದಾರೆ. ಶೂಟಿಂಗ್ ಶೆಡ್ಯೂಲ್ ನಲ್ಲಿ ಕ್ಯಾಮೆರಾ ವರ್ಗದ ಹಿಂದೆ ದುಡಿಯುವವರಿಗಾಗಿ ವಿಶೇಷ ಪ್ರಶಂಸೆ ವ್ಯಕ್ತಪಡಿಸಿ ಪೋಸ್ಟ್ ಮಾಡಿದ್ದಾರೆ. ನಮೃತಾ ಗೌಡ ಧಾರಾವಾಹಿಯ ತಾಂತ್ರಿಕ ವರ್ಗದವರನ್ನು ಒಳಗೊಂಡ ವಿಡಿಯೋ ಶೇರ್ ಮಾಡಿಕೊಂಡಿದ್ದು ಈ ವಿಡಿಯೋವು ಅತ್ಯುತ್ತಮ ಶಾಟ್ ಬರಲು ಕ್ಯಾಮೆರಾ ಹಿಂದೆ ತಾಂತ್ರಿಕ ವರ್ಗದವರು ಹೇಗೆ ಕಷ್ಟಪಡುತ್ತಾರೆ ಎಂಬುದರ ಕುರಿತಾಗಿ ಇದೆ. […]

‘ಉಗ್ರಂ’ – ‘ಸಲಾರ್’ ವಾರ್

ಪಾನ್-ಇಂಡಿಯನ್ ನಿರ್ದೇಶಕ, ಕನ್ನಡಿಗ ಪ್ರಶಾಂತ್ ನೀಲ್ ಸದ್ಯ ಕೆಜಿಎಫ್ ಚಾಪ್ಟರ್ 2ರ ಪ್ರಚಾರದಲ್ಲಿ ನಿರತರಾಗಿದ್ದಾರೆ. ಕೆಜಿಎಫ್ ಚಾಪ್ಟರ್ 1 ರಿಂದ ಭಾರತದಾದ್ಯಂತ ಪ್ರಖ್ಯಾತರಾದ ನೀಲ್, ತಮ್ಮ ಮುಂದಿನ ಚಿತ್ರವನ್ನ ಟೋಲಿವುಡ್ ನ ಪಾನ್ ಇಂಡಿಯನ್ ಸ್ಟಾರ್ ಪ್ರಭಾಸ್ ಅವರಿಗೆ ನಿರ್ದೇಶಿಸುತ್ತಿರಿವುದು ಎಲ್ಲರಿಗೂ ಗೊತ್ತಿರೋ ವಿಷಯ. ಈಗ ಈ ಚಿತ್ರದ ಬಗೆಗಿನ ಗುಸುಗಸುವೊಂದಕ್ಕೆ ನೀಲ್ ತೆರೆ ಎಳೆದಿದ್ದಾರೆ. ‘ಸಲಾರ್’ ಮುಂದೆ ಬರಲಿರೋ ಚಿತ್ರಗಳ ಸಾಲಿನಲ್ಲಿರೋ ಅತ್ಯಂತ ನಿರೀಕ್ಷಿತ ಪಾನ್ ಇಂಡಿಯನ್ ಚಿತ್ರ ಎಂದರೆ ತಪ್ಪಿಲ್ಲ. ‘ಹೊಂಬಾಳೆ ಫಿಲಂಸ್’ ಸಂಸ್ಥೆಯಡಿಯಲ್ಲಿ […]

ಕ್ರೇಜಿಸ್ಟಾರ್ ಇನ್ಮೇಲೆ ಡಾ| ರವಿಚಂದ್ರನ್.

ಕನ್ನಡ ಚಿತ್ರರಂಗದ ಕನಸುಗಾರ, ಕ್ರೇಜಿಸ್ಟಾರ್ ರವಿಚಂದ್ರನ್ ಕನ್ನಡಿಗರೆಲ್ಲರ ಅಚ್ಚುಮೆಚ್ಚು. ದಶಕಗಳಿಂದ ಕನ್ನಡ ಸಿನಿರಸಿಕರಿಗೆಲ್ಲ ವಿವಿಧ ರೀತಿಯ ಸಿನಿಮಾಗಳನ್ನು ಉಣಬಡಿಸಿರುವ ಹೆಸರಾಂತ ನಟ, ನಿರ್ದೇಶಕ ಇನ್ನು ಹಲವು ಕ್ಷೇತ್ರಗಳ ಪರಿಣಿತ ರವಿಚಂದ್ರನ್ ಅವರು ಇನ್ನು ಮುಂದೆ ಡಾ| ರವಿಚಂದ್ರನ್ ಆಗಲಿದ್ದಾರೆ. ಬೆಂಗಳೂರು ನಗರ ವಿಶ್ವವಿದ್ಯಾಲಯ ಕ್ರೇಜಿಸ್ಟಾರ್ ಗೆ ಗೌರವ ಡಾಕ್ಟಾರೇಟ್ ಕೊಟ್ಟು ಗೌರವಿಸಲಿದೆ. ರವಿಮಾಮನಿಗೆ ಸಂದಲಿರುವ ಎರಡನೇ ಗೌರವ ಡಾಕ್ಟರೇಟ್ ಪದವಿ ಇದಾಗಿದೆ. ಈ ಹಿಂದೆ ಬೆಂಗಳೂರಿನ ಸಿಎಂಆರ್ ವಿದ್ಯಾಲಯ ಕೂಡ ರವಿಚಂದ್ರನ್ ಅವರ ಸಿನಿರಂಗದ ಕೊಡುಗೆಗಳನ್ನ ಗುರುತಿಸಿ […]

ಟಾಲಿವುಡ್ ಪ್ರಿನ್ಸ್ ಜೊತೆಗಿನ ಪೋಟೋ ಹಂಚಿಕೊಂಡ ಮೇಘಾ ಶೆಟ್ಟಿ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆಜೊತೆಯಲಿ ಧಾರಾವಾಹಿಯಲ್ಲಿ ನಾಯಕಿ ಅನು ಸಿರಿಮನೆ ಆಗಿ ಅಭಿನಯಿಸುದ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ ಮೇಘಾ ಶೆಟ್ಟಿ ಕಡಿಮೆ ಅವಧಿಯಲ್ಲಿಯೇ ಕರುನಾಡಿನಾದ್ಯಂತ ಮನೆ ಮಾತಾದ ಚೆಲುವೆ. ಮೊದಲ ಧಾರಾವಾಹಿಯಲ್ಲಿಯೇ ನಾಯಕಿಯಾಗಿ ನಟಿಸುವ ಅವಕಾಶ ಗಿಟ್ಟಿಸಿಕೊಂಡು ಮನೋಜ್ಞ ನಟನೆಯ ಮೂಲಕ ಸೀರಿಯಲ್ ಲೋಕದಲ್ಲಿ ಹೊಸ ಹವಾ ಸೃಷ್ಟಿ ಮಾಡಿರುವ ಮೇಘಾ ಶೆಟ್ಟಿ ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲಿಯೂ ಮೋಡಿ ಮಾಡಿದ ಪ್ರತಿಭೆ. ಒಂದಾದ ಮೇಲೆ ಒಂದರಂತೆ ಸಿನಿಮಾಗಳಲ್ಲಿ ನಟಿಸುತ್ತಿರುವ ಮೇಘಾ ಶೆಟ್ಟಿ ನಟನೆಯ ಜೊತೆಗೆ […]

ಕನ್ನಡ ಸಿನಿರಂಗಕ್ಕೆ ಹೊಸ ನಟಿ

ಹೆಡ್ ಬುಷ್ ಚಿತ್ರದ ಮೂಲಕ ನಟಿ ಪಾಯಲ್ ರಜಪೂತ್ ಚಂದನವನಕ್ಕೆ ಕಾಲಿಟ್ಟಿದ್ದಾರೆ. ಈ ಸಿನಿಮಾದಲ್ಲಿ ನಟ ಧನಂಜಯ ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ಜೋಡಿಯಾಗಿ ಪಾಯಲ್ ರಜಪೂತ್ ಕಾಣಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಪಾಯಲ್ ರಜಪೂತ್ ಹೆಡ್ ಬುಷ್ ಕುರಿತು ಹಾಕಿರುವ ಪೋಸ್ಟ್ ವೊಂದನ್ನು ಇನ್ ಸ್ಟಾಗ್ರಾಂ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದು ಅದೀಗ ವೈರಲ್ ಆಗಿದೆ. ಬಹುಭಾಷಾ ನಟಿಯಾಗಿ ಗಮನ ಸೆಳೆಯುತ್ತಿರುವ ಪಾಯಲ್ ಅವರಿಗೆ ಇನ್ಸ್ಟಾಗ್ರಾಮ್ ನಲ್ಲಿ ಅಭಿಮಾನಿಯೊಬ್ಬರು ನೀವು ಯಾವಾಗ ಕನ್ನಡ ಸಿನಿಮಾದಲ್ಲಿ ನಟಿಸುತ್ತೀರಾ? ಎಂದು […]