ಹೊಸ ಸಿನಿಮಾದ ಹೆಸರು ಘೋಷಿಸಿದ ಶಿಲ್ಪಾ ಶೆಟ್ಟಿ

ಬಾಲಿವುಡ್ ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರು ಮತ್ತೆ ನಟನಾ ಕ್ಷೇತ್ರದಲ್ಲಿ ಬ್ಯುಸಿಯಾಗಿದ್ದಾರೆ. ಹೌದು, 14 ವರ್ಷಗಳ ಸುದೀರ್ಘ ಗ್ಯಾಪ್ ನ ನಂತರ ಮತ್ತೆ ಸಿನಿಮಾ ರಂಗದತ್ತ ಮುಖ ಮಾಡಿದ್ದ ಶಿಲ್ಪಾ ಶೆಟ್ಟಿ 2021ರಲ್ಲಿ ತೆರೆ ಕಂಡ ಹಂಗಾಮಾ 2 ಮೂಲಕ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದರು. ಇದೀಗ ತಮ್ಮ ಮುಂದಿನ ಚಿತ್ರವನ್ನು ಘೋಷಿಸಿದ್ದು ಆ ವಿಚಾರವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಸಿನಿಮಾ “ಸುಖಿ”ಎಂಬ ಶೀರ್ಷಿಕೆ ಹೊಂದಿದ್ದು ಸೋನಾಲ್ ಜೋಶಿ ನಿರ್ದೇಶಿಸಲಿದ್ದಾರೆ. ಟಿ -ಸಿರೀಸ್ […]
ಸುದೀರ್ಘ ಗ್ಯಾಪ್ ನ ನಂತರ ಮತ್ತೆ ತೆರೆಮೇಲೆ ನಟಿ ಜೆನಿಲಿಯಾ

ದಕ್ಷಿಣ ಭಾರತದ ಖ್ಯಾತ ನಟಿ ಜೆನಿಲಿಯಾ ತಿಂಗಳುಗಳ ಹಿಂದೆಯಷ್ಟೇ ತಮ್ಮದೇ ಬ್ಯಾನರ್ ನ ಅಡಿಯಲ್ಲಿ ಪತಿ ರಿತೇಶ್ ದೇಶ್ ಮುಖ್ ನಿರ್ದೇಶನದ ಮರಾಠಿ ಚಿತ್ರದಲ್ಲಿ ನಟಿಸುವ ಮೂಲಕ ನಟನಾ ಕ್ಷೇತ್ರಕ್ಕೆ ಮರಳಿದ್ದರು. ಅದು ಕೂಡಾ ಬರೋಬ್ಬರಿ ಹತ್ತು ವರ್ಷಗಳ ಬಳಿಕ! ಇದೀಗ ಜೆನಿಲಿಯಾ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. ಅದೇನೆಂದರೆ ಜೆನಿಲಿಯಾ ಇದೀಗ ಚಂದನವನಕ್ಕೂ ಕಾಲಿಡಲಿದ್ದಾರೆ. ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಮೊದಲ ಬಾರಿಗೆ ಹೀರೋ ಆಗಿ ಕಾಣಿಸಿಕೊಳ್ಳುತ್ತಿರುವ ಚಿತ್ರದಲ್ಲಿ ಜೆನಿಲಿಯಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು […]
ರೈತನ ಮಡದಿಯಾಗಿ ಮೋಡಿ ಮಾಡಿದ ಸೋನು ಗೌಡ

ಇಂತಿ ನಿನ್ನ ಪ್ರೀತಿಯ ಸಿನಿಮಾದಲ್ಲಿ ನಾಯಕಿ ನಮನಾ ಆಗಿ ನಟಿಸುವ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟಿರುವ ಸೋನು ಗೌಡ ಅಭಿನಯಕ್ಕೆ ಮನಸೋಲದವರಿಲ್ಲ. ಮನೋಜ್ಞ ನಟನೆಯ ಮೂಲಕ ಹಿರಿತೆರೆಯಲ್ಲಿ ಮೋಡಿ ಮಾಡಿದ ಸೋನು ಗೌಡ ಈಗಾಗಲೇ ಮೊದಲ ಬಾರಿಗೆ ಕಿರುತೆರೆಗೂ ಕಾಲಿಟ್ಟಾಗಿದೆ. ಹೌದು, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ ಜೊತೆಜೊತೆಯಲಿ ಯಲ್ಲಿ ರಾಜನಂದಿನಿ ಆಗಿ ನಟಿಸುವ ಮೂಲಕ ಕಿರುತೆರೆಯಲ್ಲಿ ಕಮಾಲ್ ಮಾಡುತ್ತಿರುವ ಸೋನು ಗೌಡ ಈಗ ವಿಡಿಯೋ ಹಾಡಿನಲ್ಲಿ ರೈತ ಮಹಿಳೆಯಾಗಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. […]
ಕಿರೀಟಿ ಸ್ಟಂಟ್..ಆಕ್ಟಿಂಗ್..ಡ್ಯಾನ್ಸ್ ರಾಜಮೌಳಿ ಮೆಚ್ಚುಗೆ

ಅದ್ಧೂರಿಯಾಗಿ ಗಾಂಧಿನಗರಕ್ಕೆ ಎಂಟ್ರಿ ಕೊಟ್ಟ ಬಳ್ಳಾರಿ ಕುವರ…ಕಿರೀಟಿ ಚೊಚ್ಚಲ ಚಿತ್ರಕ್ಕೆ ತಾರಾಮೆರುಗು..ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಅದ್ಧೂರಿಯಾಗಿ ಗಾಂಧಿನಗರದ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ಸೂತ್ರಧಾರ ಎಸ್.ಎಸ್ ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ. ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಲಿರುವ ಈ ಸಿನಿಮಾದ ಮುಹೂರ್ತ ಇವತ್ತು ಅದ್ಧೂರಿಯಾಗಿ ನೆರವೇರಿದೆ. ಕಿರೀಟಿ ಸ್ಟಂಟ್, ಡ್ಯಾನ್ಸ್ ಮೆಚ್ಚಿದ ಮೌಳಿ..!ಕಿರೀಟಿ ಚೊಚ್ಚನ ಸಿನಿಮಾಗೆ ಕ್ಲ್ಯಾಪ್ ಮಾಡಿ […]
ಕಿರೀಟಿ ಸ್ಟಂಟ್..ಆಕ್ಟಿಂಗ್..ಡ್ಯಾನ್ಸ್ ರಾಜಮೌಳಿ ಮೆಚ್ಚುಗೆ

ಅದ್ಧೂರಿಯಾಗಿ ಗಾಂಧಿನಗರಕ್ಕೆ ಎಂಟ್ರಿ ಕೊಟ್ಟ ಬಳ್ಳಾರಿ ಕುವರ…ಕಿರೀಟಿ ಚೊಚ್ಚಲ ಚಿತ್ರಕ್ಕೆ ತಾರಾಮೆರುಗು..ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಅದ್ಧೂರಿಯಾಗಿ ಗಾಂಧಿನಗರದ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ಸೂತ್ರಧಾರ ಎಸ್.ಎಸ್ ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ. ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಲಿರುವ ಈ ಸಿನಿಮಾದ ಮುಹೂರ್ತ ಇವತ್ತು ಅದ್ಧೂರಿಯಾಗಿ ನೆರವೇರಿದೆ. ಕಿರೀಟಿ ಸ್ಟಂಟ್, ಡ್ಯಾನ್ಸ್ ಮೆಚ್ಚಿದ ಮೌಳಿ..!ಕಿರೀಟಿ ಚೊಚ್ಚನ ಸಿನಿಮಾಗೆ ಕ್ಲ್ಯಾಪ್ ಮಾಡಿ […]
ಕುಸ್ತಿ ಗರಡಿಯ ಅಖಾಡಕ್ಕಿಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ನಿರ್ದೇಶಕ ಯೋಗರಾಜ್ ಭಟ್ ಆಕ್ಷನ್ ಕಟ್ ಹೇಳುತ್ತಿರುವ ಗರಡಿ ಸಿನಿಮಾದ ಚಿತ್ರೀಕರಣ ನಿನ್ನೆಯಿಂದ ಶುರುವಾಗಿದೆ… ಸಿನಿಮಾದಲ್ಲಿ ಯಶಸ್ ಸೂರ್ಯ ನಾಯಕನಾಗಿ ಅಭಿನಯ ಮಾಡುತ್ತಿದ್ದು ಚಿತ್ರದ ಪ್ರಮುಖ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ .. ಇನ್ನು ಸಿನಿಮಾವನ್ನ ಬಿಸಿ ಪಾಟೀಲ್ ನಿರ್ಮಾಣ ಮಾಡುವುದರ ಜೊತೆಗೆ ಚಿತ್ರದಲ್ಲಿ ಒಂದು ಪಾತ್ರವನ್ನು ಕೂಡ ನಿರ್ವಹಿಸುತ್ತಿದ್ದಾರೆ… ನಿನ್ನೆಯಿಂದ ಚಿತ್ರೀಕರಣ ಶುರುವಾಗಿದ್ದು ಸಿನಿಮಾದ ಸೆಟ್ ಗೆ ನಟ ದರ್ಶನ್ ಭೇಟಿ ಕೊಟ್ಟಿದ್ದಾರೆ… ಮೊದಲ ದಿನದ ಚಿತ್ರೀಕರಣವನ್ನ ಕೆಲವು ಗಂಟೆಗಳ ಕಾಲ ಕೂತು ವೀಕ್ಷಣೆ ಮಾಡಿದ ದರ್ಶನ್ […]
ಅಂದು ಶಿವಣ್ಣನಿಗೆ ಆದ ಅನ್ಯಾಯವೇ ಇಂದು ರಿಷಬ್ ಶೆಟ್ಟಿಗೆ ಆಗ್ತಿದೆ….

ಕನ್ನಡ ಸಿನಿಮಾರಂಗ ಒಂದು ಕುಟುಂಬದಂತೆ ಕೆಲಸ ಮಾಡುತ್ತಿದ್ದರೂ ಕೂಡ ಅಲ್ಲಿಯೂ ಭಿನ್ನಾಭಿಪ್ರಾಯಗಳು ಮೂಡುತ್ತಲೇ ಇರುತ್ತವೆ… ಈಗಾಗಲೇ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ನಿರ್ದೇಶಕ ಎಂದು ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ನಿರ್ಮಾಣದ ಪೆದ್ರೊ ಸಿನಿಮಾದ ಟ್ರೇಸರ್ ಇತ್ತೀಚಿಗಷ್ಟೆ ಬಿಡುಗಡೆಯಾಗಿದೆ … ಚಿತ್ರದ ಟ್ರೇಲರ್ ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು ಚಿತ್ರತಂಡ ಕೂಡ ಇದ್ರಿಂದ ಖುಷಿಯಾಗಿದೆ… ಅದಷ್ಟೇ ಅಲ್ಲದೆ ಈಗಾಗಲೇ ಸಾಕಷ್ಟು ಚಿತ್ರೋತ್ಸವದಲ್ಲಿ ಪೆದ್ರೊ ಸಿನಿಮಾ ಪ್ರದರ್ಶನಗೊಂಡು ಪ್ರಶಸ್ತಿಯನ್ನು ಪಡೆಯುವುದರ ಜತೆಗೆ ವಿಮರ್ಶಕರಿಂದ ಪ್ರಶಂಸೆ ಪಡೆದಿದೆ…. ಆದರೆ ವಿಪರ್ಯಾಸ ಎಂದರೆ […]
ಇಂಗ್ಲೀಷ್ ಸಿನಿಮಾಗೆ ಡಬ್ ಮಾಡಿದ ಮೊದಲ ಕನ್ನಡದ ನಟ

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ…ಈಗಾಗಲೇ ಟೀಸರ್ ಹಾಗೂ ಪೋಸ್ಟರ್ ಮೂಲಕ ಭಾರಿ ಕುತೂಹಲ ಮೂಡಿಸಿರುವ ಸಿನಿಮಾ ಇದಾಗಿದ್ದು.. ಪ್ರೇಕ್ಷಕರು ವಿಕ್ರಂತಾ ರೋಣನನ್ನ ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ .. ಸದ್ಯ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಸಿನಿಮಾ ತಂಡ ಬ್ಯುಸಿಯಾಗಿದ್ದು …ಇದೇ ಮೊಟ್ಟಮೊದಲ ಬಾರಿಗೆ ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಇಂಗ್ಲಿಷ್ ವರ್ಷನ್ ಸಿನೆಮಾಗೆ ತಾವೇ ಡಬ್ ಮಾಡಿದ್ದಾರೆ …ಈ ಮೂಲಕ ಇಂಗ್ಲಿಷ್ ಸಿನಿಮಾಗೆ ಡಬ್ ಮಾಡಿದ ಮೊದಲ ಹಾಗೂ ಏಕೈಕ ಕನ್ನಡದ […]
“ಭೀಮ” ನಾಗಿ ಬರುತ್ತಿದ್ದಾರೆ ದುನಿಯಾ ವಿಜಯ್ .

ಪ್ರಥಮ ನಿರ್ದೇಶನದ “ಸಲಗ” ಚಿತ್ರದ ಮೂಲಕ ಜನಮನ ಗೆದ್ದಿರುವ ದುನಿಯಾ ವಿಜಯ್, ತಮ್ಮ ನಿರ್ದೇಶನದ ಎರಡನೇ ಚಿತ್ರಕ್ಕೆ ಅಣಿಯಾಗಿದ್ದಾರೆ. ನೈಜಘಟನೆ ಆಧಾರಿತ ಕಥೆಯನ್ನು ಸಿದ್ದ ಮಾಡಿಕೊಂಡಿದ್ದಾರೆ.ಈ ಚಿತ್ರಕ್ಕೆ “ಭೀಮ” ಎಂದು ಹೆಸರಿಡಲಾಗಿದೆ. ದುನಿಯಾ ವಿಜಯ್ ಈ ಚಿತ್ರದಲ್ಲಿ ನಿರ್ದೇಶನದೊಂದಿಗೆ ನಾಯಕನಾಗೂ ಅಭಿನಯಿಸುತ್ತಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ “ಭೈರಾಗಿ” ಚಿತ್ರವನ್ನು ನಿರ್ಮಿಸುತ್ತಿರುವ ಕೃಷ್ಣ ಸಾರ್ಥಕ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. “ಸಲಗ” ಚಿತ್ರದ ವಿತರಕ ಜಗದೀಶ್ ಗೌಡ ಅವರು ಸಹ ಕೃಷ್ಣ ಸಾರ್ಥಕ್ ಅವರೊಂದಿಗೆ ನಿರ್ಮಾಣಕ್ಕೆ ಸಾಥ್ […]
ಇದು ನನ್ನ ಹೃದಯಕ್ಕೆ ಹತ್ತಿರವಾದ ಸಿನಿಮಾ ಎಂದ ಚಿಕ್ಕಮಗಳೂರಿನ ಚೆಲುವೆ

ನಟಿ ಗಾನವಿ ಲಕ್ಷ್ಮಣ್ ನಟನೆಯ ಭಾವಚಿತ್ರ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ಪಡೆದಿರುವುದು ಸಿನಿ ಪ್ರಿಯರಿಗೆ ತಿಳಿದೇ ಇದೆ. ಭಾವಚಿತ್ರ ಸಿನಿಮಾ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ ಗಾನವಿ ಲಕ್ಷ್ಮಣ್ ಸದ್ಯ ಪರಭಾಷಾ ಸಿನಿರಂಗದಲ್ಲಿ ನಟನಾ ಕಂಪನ್ನು ಪಸರಿಸುತ್ತಿರುವುದು ಕೂಡಾ ವೀಕ್ಷಕರಿಗೆ ಗೊತ್ತಿರುವ ವಿಚಾರ. ಮಗಳು ಜಾನಕಿ ಧಾರಾವಾಹಿಯ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಗಾನವಿ ಲಕ್ಷ್ಮಣ್ ಅವರು ಮೊದಲ ಧಾರಾವಾಹಿಯಲ್ಲಿಯೇ ಮನೆ ಮಾತಾದ ಚೆಲುವೆ ಅಂದರೆ ತಪ್ಪಲ್ಲ. ಇದೀಗ ಹಿರಿತೆರೆಯಲ್ಲಿಯೂ ಮೋಡಿ ಮಾಡಿರುವ […]

