ಸಮಂತಾ ಶಾಕುಂತಲೆಯ ಅವತಾರಕ್ಕೆ ಫ್ರಾನ್ಸ್ ಕ್ಲೀನ್ ಬೋಲ್ಡ್

ಪುಷ್ಪಾ ಸಿನಿಮಾದ ಸ್ಪೆಷಲ್ ಸಾಂಗ್ ಮೂಲಕ ಅಭಿಮಾನಿಗಳ ಎದೆಗೆ ಕಿಚ್ಚು ಹಚ್ಚಿದ್ದ ನಟಿ ಸಮಂತಾ ಈಗ ಹೊಸ ಅವತಾರದಲ್ಲಿ ಅಭಿಮಾನಿಗಳ ಮುಂದೆ ಬಂದಿದ್ದಾರೆ … ಈಗಾಗಲೇ ಸಾಕಷ್ಟು ಗ್ಲಾಮರಸ್ ಪಾತ್ರಗಳ ಮೂಲಕ ಅಭಿಮಾನಿಗಳ ಹೃದಯ ಗೆದ್ದಿರುವ ಸಮಂತಾ ನಾಗಚೈತನ್ಯ ಜತೆ ವಿಚ್ಛೇದನ ನಂತರ ವಿಭಿನ್ನ ಪಾತ್ರಗಳು ಹಾಗೂ ವಿಶೇಷ ಅನ್ನಿಸುವ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.. ಇತ್ತೀಚೆಗಷ್ಟೆ ಪುಷ್ಪ ಸಿನಿಮಾದಲ್ಲಿ ಹು ಅಂಟಾವ ಅಂತ ಹಾಡಿ ಕುಣಿದಿದ್ದ ಸಮಂತಾ ಈ ಶಾಕುಂತಲೆಯ ಪಾತ್ರದಲ್ಲಿ ಮಿಂಚಲಿದ್ದಾರೆ… ಹೌದು ಗುಣಶೇಖರ್ ನಿರ್ದೇಶನದ […]

‘ಓಲ್ಡ್ ಮೊಂಕ್’ ನೋಡಲು ಚಿತ್ರಮಂದಿರಕ್ಕೇ ಬನ್ನಿ ಎಂದ ನಿರ್ದೇಶಕ

ತಮ್ಮ ಸಿನಿಮಾ ಬಿಡುಗಡೆ ಆಗೋವಾಗ ಎಲ್ಲ ಕಡೆ ಪ್ರಚಾರ ಮಾಡೋದು ಸಿನಿಮಾದ ಯಶಸ್ಸಿಗೆ ಅನಿವಾರ್ಯ ಅಂಶ. ಪ್ರತೀ ಚಿತ್ರತಂಡ ಕೂಡ ತನ್ನದೇ ಆದ ವಿಶೇಷ ರೀತಿಯಲ್ಲಿ ಜನರಿಗೆ ತಮ್ಮ ಸಿನಿಮಾ ತಲುಪಿಸುತ್ತಲೇ ಇರುತ್ತದೆ. ಸೋಶಿಯಲ್ ಮೀಡಿಯಾದಿಂದ ಹಿಡಿದು ಊರಿಂದ ಊರಿಗೆ ಹೋಗಿ ಜನರನ್ನ ತಲುಪುವ ತನಕ ಎಲ್ಲ ರೀತಿ ಪ್ರಯತ್ನಗಳನ್ನು ಮಾಡ್ತಾನೆ ಇರ್ತಾರೆ. ಈ ಸಾಲಿನಲ್ಲಿ ‘ಓಲ್ಡ್ ಮೊಂಕ್’ ಚಿತ್ರತಂಡ ಹೊಸ ಹೊಸ ಪ್ರಯತ್ನಗಳನ್ನ ಮಾಡ್ತಾನೆ ಇದಾರೆ. ‘ಟೋಪಿವಾಲ’, ‘ಶ್ರೀನಿವಾಸ ಕಲ್ಯಾಣ’, ‘ಬೀರಬಲ್’ ಈ ರೀತಿಯ ಹಿಟ್ […]

ನಿರಂಜನ್ ಸುಧೀಂದ್ರ ಅಭಿನಯದ “ಹಂಟರ್” ಚಿತ್ರ ಆರಂಭ.

ಅಣ್ಣನ ಮಗನ ಚಿತ್ರಕ್ಕೆ ಪತ್ನಿಸಮೇತರಾಗಿ ಚಾಲನೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ.ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ “ಹಂಟರ್” ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿದೆ.. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಜೊತೆಗೆಫಸ್ಟ್‌ ಲುಕ್ ಟೀಸರ್ ಅನ್ನು ಉಪೇಂದ್ರ ಬಿಡುಗಡೆ ಮಾಡಿದ್ದಾರೆ.. ನಿಜ ಹೇಳಬೇಕು ಅಂದರೆ, ಎಲ್ಲಾ ಗೊತ್ತು ಅನ್ನುವವರಿಗೆ ಏನೂ ಗೊತ್ತಿರಲ್ಲ. ಏನೂ ಗೊತ್ತಿಲ್ಲ ಅನ್ನುವವರಿಗೆ ಎಲ್ಲಾ ಗೊತ್ತಿರುತ್ತದೆ ಎಂದು ಉಪೇಂದ್ರ ಮಾತು […]

“ತನುಜಾ” ಸಿನಿಮಾ ಕಥೆಗೆ ಮನಸೋತು ಬಣ್ಣ ಹಚ್ಚಿದ ಮಾಜಿ ಮುಖ್ಯಮಂತ್ರಿ “ಬಿ.ಎಸ್ ಯಡಿಯೂರಪ್ಪ”

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತನುಜಾ ಚಿತ್ರಕ್ಕೆ ಮೊಟ್ಟಮೊದಲ ಬಾರಿಗೆ ಬಣ್ಣ ಹಚ್ಚಿ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದ್ದಾರೆ.ಈ ಹಿಂದೆ ಅವರೇ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹೆಣ್ಣುಮಗಳು ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದ ಸಂದರ್ಭದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಕಾರದಿಂದ ಪರೀಕ್ಷೆ ಬರೆದು ನೀಟ್ ಪಾಸಾಗಿದ್ದು ಇಡೀ ದೇಶದ ಗಮನ ಸೆಳೆದಿತ್ತು.ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ ಮಾಡಿ ಬಂದು ಪರೀಕ್ಷೆ ಬರೆದಿದ್ದೆ ರೋಚಕತೆಯಿಂದ […]

ಜಗ್ಗೇಶ್ ನವರಸ ನಾಯಕನಾಗಿದ್ದು ಹೇಗೆ ಗೊತ್ತಾ?

ಕನ್ನಡ ಸಿನಿಮಾರಂಗದಲ್ಲಿ‌ಹಾಸ್ಯ ಎಂದರೆ ಮೊದಲಿಗೆ ನೆನಪಾಗೋದು ಜಗ್ಗೇಶ್…ಲಕ್ಷಾಂತರ ಅಭಿಮಾನಿಗಳನ್ನ ಹೊಂದಿರೋ ಜಗ್ಗೇಶ್ ಅವತಿಗೆ ನವರಸನಾಯಕ ಎಂಬ ಪಟ್ಟ ಬಂದಿದ್ದು ಯಾವಾಗ..ಹೇಗೆ ಬಂತು ಅನ್ನೋ ಸೀಕ್ರೆಟ್ ಅನ್ಮು ಅವ್ರೇ ರಿವಿಲ್ ಮಾಡಿದ್ದಾರೆ…. ಬಹಳ ವರ್ಷದ ನಂತರ ನಾನು ಮಂತ್ರಾಲಯದಲ್ಲಿ ಉಳಿಯುತ್ತಿದ್ದ #ಹುಬ್ಬಳ್ಳಿಧರ್ಮಛತ್ರಕ್ಕೆ ಬೇಟಿಕೋಟ್ಟೆ.!1980/81ರಲ್ಲಿ ಸಿನಿಮರಂಗದಲ್ಲಿ ನನಗೆ ಅವಕಾಶ ಸಿಗುತ್ತಿರಲಿಲ್ಲಾ…ಒಂದುದಿನ ಛಾಯಾಗ್ರಹಕ ಹಾಗು ಗುರುಗಳು ಸುಂದರನಾಥ ಸುವರ್ಣ ಅಂಬರೀಶರವರ ಚಿತ್ರ #ಗಜೇಂದ್ರ ಅವಕಾಶಕ್ಕಾಗಿ ಸಹನಿರ್ದೇಶಕ ಡಿ.ಬಾಬು ರವರಿಗೆ ಕೇಳಿಕೊಂಡರು ಆದರೆ ನನ್ನ ದೌರ್ಭಾಗ್ಯ ಅವಕಾಶ ಸಿಗಲಿಲ್ಲಾ..ನೊಂದು ನಡೆದು ಬರುವಾಗ ಕೆಂಚಾಂಭ […]

ಮತ್ತೆ ಶೂಟಿಂಗ್ ನಲ್ಲಿ ಬ್ಯುಸಿಯಾದ ಕೆಜಿಎಫ್ ತಂಡ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಏಪ್ರಿಲ್ 14, 2022 ರಂದು ಅದ್ಧೂರಿ ಬಿಡುಗಡೆಗೆ ಸಿದ್ಧವಾಗಿದೆ. ಎನ್ನುವ ಸಿನಿಮಾ ತಂಡ ಈಗಾಗಲೇ ಕಾರ್ಯಾರಂಭ ಮಾಡಲು ದೇವಸ್ಥಾನಗಳಿಗೆ ಭೇಟಿ ಕೊಟ್ಟಿ ಪೂಜೆ ಸಲ್ಲಿಸಿದೆ …ತಂಡವು ಶೀಘ್ರದಲ್ಲೇ ಪ್ರಚಾರಗಳನ್ನು ಕಿಕ್‌ಸ್ಟಾರ್ಟ್ ಮಾಡುತ್ತದೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಆದಾಗ್ಯೂ, ತಂಡವು ಇನ್ನೂ ರೀಶೂಟ್ ಮೋಡ್‌ನಲ್ಲಿದೆ ಎಂದು ಹೇಳಲಾಗಿದೆ. ಕೆಜಿಎಫ್ 2 ಚಿತ್ರದಲ್ಲಿ ಯಶ್ ಅವರ ಇಂಟ್ರಡಕ್ಷನ್ ಹಾಡಿನ ಬಗ್ಗೆ ಪ್ರಶಾಂತ್ ನೀಲ್ ಅವ್ರಿಗೆ ಸಮಾಧಾನವಿಲ್ಲವಂತೆ… ಹೀಗಾಗಿ ರೀಶೂಟ್‌ಗೆ ಹೋಗಲು ಬಯಸಿದ್ದಾರೆ ಎಂದು ತಿಳಿದು […]

ಮರಳಿ ತೆರೆಮೇಲೆ “ಮೆಜೆಸ್ಟಿಕ್”

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡದ ಅತಿಹೆಚ್ಚು ಅಭಿಮಾನಿ ಬಳಗವನ್ನ ಹೊಂದಿರೋ ನಟರ ಸಾಲಿನಲ್ಲಿ ಮುಂಚೂಣಿಯಲ್ಲಿರುವ ನಾಯಕ ನಟ. ಕನ್ನಡ ಕಲಾರಸಿಕರಿಂದ ‘ಡಿ ಬಾಸ್’ ಎಂದೇ ಕರೆಸಿಕೊಳ್ಳುವವರು.ಇದೀಗ ಅವರು ನಾಯಕ ನಟರಾಗಿ ಬೆಳ್ಳಿತೆರೆ ಮೇಲೆ ರಾರಾಜಿಸಿದ ಮೊದಲ ಚಿತ್ರಕ್ಕೆ ಬರೋಬ್ಬರಿ ಇಪ್ಪತ್ತು ವರ್ಷಗಳ ಸಂಭ್ರಮ. ಅದೇ ಸಡಗರದಲ್ಲಿ ಮರಳಿ ‘ಮೆಜೆಸ್ಟಿಕ್’ ತೆರೆಮೇಲೆ ಬಂದಿದೆ. ಫೆಬ್ರವರಿ 8, 2002ರಂದು ಮೊದಲ ಬಾರಿ ಮೆಜೆಸ್ಟಿಕ್ ತೆರೆಕಂಡಿತ್ತು. ಪಿ. ಎನ್. ಸತ್ಯ ಅವರ ನಿರ್ದೇಶನದಲ್ಲಿ ಮಾಸ್-ರೋಮ್ಯಾಂಟಿಕ್ ಹಿಟ್ ಆಗಿ ಹೊರಹೊಮ್ಮಿದ್ದ ಈ ಚಿತ್ರ […]

ಅಮ್ಮನ ಲುಕ್ ಅನ್ನು ರಿಕ್ರಿಯೇಟ್ ಮಾಡಿದ ಪ್ರಥಮಾ ಪ್ರಸಾದ್

ಸೆಲೆಬ್ರಿಟಿಗಳು ಇತರ ಸೆಲೆಬ್ರಿಟಿಗಳಿಂದ ಸ್ಪೂರ್ತಿ ಪಡೆಯುವುದು ಸರ್ವೇ ಸಾಮಾನ್ಯವಾದ ಸಂಗತಿ. ಇನ್ನು ಇದರ ಹೊರತಾಗಿ ಇಬ್ಬರು ಸೆಲೆಬ್ರಿಟಿಗಳನ್ನು ಒಂದೇ ತರಹದ ಔಟ್ ಫಿಟ್ ನಲ್ಲಿ ಭಿನ್ನವಾದ ಸ್ಟೈಲಿನಲ್ಲಿ ನೋಡಲು ಚೆಂದ. ಕನ್ನಡದ ಸೆಲೆಬ್ರಿಟಿಗಳು ಕೂಡಾ ಇದಕ್ಕೆ ಹೊರತಾಗಿಲ್ಲ. ಕಿರುತೆರೆಯಲ್ಲಿ ಮನೆ ಮಾತಾಗಿರುವ ಪ್ರಥಮ ಪ್ರಸಾದ್ ಅವರು ತಮ್ಮ ಹೊಸ ಅವತಾರದ ಮೂಲಕ ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ಅದರಲ್ಲಿ ವಿಶೇಷ ಏನಪ್ಪಾ ಅಂಥ ಅಂದ್ರೆ ಪ್ರಥಮಾ ಪ್ರಸಾದ್ ಅವರು ತಮ್ಮ ತಾಯಿ ವಿನಯ ಪ್ರಸಾದ್ ಅವರ ನೀನು ನಕ್ಕರೆ […]

ಮೊದಲ ಬಾರಿಗೆ ಪಾಸಿಟಿವ್ ಪಾತ್ರದಲ್ಲಿ ನಟಿಸುತ್ತಿದ್ದೇನೆ – ಮಾನ್ಸಿ ಜೋಷಿ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿಗಳ ಪೈಕಿ ಪಾರು ಕೂಡಾ ಒಂದು. ವಿಭಿನ್ನ ಕಥಾಹಂದರದ ಜೊತೆಗೆ ತಾರಾಗಣದ ಮೂಲಕ ವೀಕ್ಷಕರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ ಪಾರು ಧಾರಾವಾಹಿ. ಪಾರು ಧಾರಾವಾಹಿಯಲ್ಲಿ ಖಳನಾಯಕಿ ಅನುಷ್ಕಾ ಆಗಿ ನಟಿಸಿ ಸೀರಿಯಲ್ ಪ್ರಿಯರ ಮನದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಚೆಲುವೆ ಮಾನ್ಸಿ ಜೋಷಿ ಖಳನಾಯಕಿಯಾಗಿಯೇ ಕಿರುತೆರೆಯಲ್ಲಿ ಅಬ್ಬರಿಸಿದ್ದೇ ಹೆಚ್ಚು! ಮೊದಲ ಧಾರಾವಾಹಿಯಲ್ಲಿಯೇ ಖಳನಾಯಕಿಯಾಗಿ ನಟಿಸುವ ಸುವರ್ಣಾವಕಾಶ ಪಡೆದುಕೊಂಡಿರುವ ಮಾನ್ಸಿ ಜೋಷಿ ಇದೇ ಮೊದಲ ಬಾರಿಗೆ ಪಾಸಿಟಿವ್ ಪಾತ್ರದ ಮೂಲಕ ವೀಕ್ಷಕರನ್ನು ರಂಜಿಸುತ್ತಿದ್ದಾರೆ. […]

ಸೈತಾನ್ ಹಿಂದೆ ಬಿದ್ದ ಅನುಶ್ರೀ

ಕನ್ನಡ ಕಿರುತೆರೆಯ ಬಾರಿ ಬೇಡಿಕೆಯ ನಿರೂಪಕಿ ಅನುಶ್ರೀ ಈಘ ರಿಯಾಲಿಟಿ ಶೋ ಬಿಟ್ಟು ಸೈತಾನನ ಹಿಂದೆ ಬಿದ್ದಿದ್ದಾರೆ…ಹೌದು ನಟಿ ಅನುಶ್ರೀ ಅಭಿನಯದ ಹೊಸ ಸಿನಿಮಾದ ಟೈಟಲ್ ಅನೌನ್ಸ್ ಆಗಿದೆ…ಸಂಕ್ರಾಂತಿ ಸಂಭ್ರಮಕ್ಕೆ ಸ್ಕ್ರಿಪ್ಟ್ ಪೂಜೆ ಮಾಡಿ ಮುಗಿಸಿದ ಸಿನಿಮಾತಂಡ ಸ್ಯಾಂಡಲ್‌ವುಡ್ ನ ಅನೇಕ ಗಣ್ಯರಿಂದ‌ಸಮಾಗಮದಲ್ಲಿ‌ಚಿತ್ರದ ಟೈಟಲ್ ಅನೌನ್ಸ್ ಮಾಡಿದ್ದಾರೆ… ಅನುಶ್ರೀ ಅಭಿನಯದ ಮಹಿಳಾ ಪ್ರಧಾನ ಸಿನಿಮಾಗೆ ಸೈತಾನ್ ಎಂದು ಹೆಸರಿಡಲಾಗಿದೆ…ಪ್ರಭಾಕರ್ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು ಪ್ರತಿಭನ್ ಹಾಗೂ ಪುನೀತ್ ಹೆಚ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ ಇನ್ನು ನೋಬಿನ್ […]