ಏಕ್ ಲವ್ ಯಾ ಸಿನಿಮಾ ನೋಡುವ ಮೊದಲು ಪ್ರೇಕ್ಷಕ ಯಾರು ಗೊತ್ತಾ

ಸ್ಯಾಂಡಲ್ ವುಡ್ ನ ಶೋ ಮ್ಯಾನ್ ಎಂದೇ ಗುರುತಿಸಿಕೊಂಡಿರುವ ನಿರ್ದೇಶಕ ಜೋಗಿ ಪ್ರೇಮ್ ಆಕ್ಷನ್ ಕಟ್ ಹೇಳಿರುವ ಏಕ್ ಲವ್ ಯಾ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ…ಈ ಸಿನಿಮಾದ ಮೂಲಕ ಚಿತ್ರರಂಗಕ್ಕೆ ರಾಣಾ ನಾಯಕನಾಗಿ ಎಂಟ್ರಿ ಕೊಡುತ್ತಿದ್ದು ಈಗಾಗಲೇ ಹಾಡುಗಳು ಹಾಗೂ ಟ್ರೇಲರ್ ಸಿನಿಮಾದ ಬಗ್ಗೆ ನಿರೀಕ್ಷೆ ಹುಟ್ಟುಹಾಕಿದೆ .. ಸಿನಿಮಾ ಫೆಬ್ರವರಿ 24ರಂದು ತೆರೆಕಾಣಲು ಸಿದ್ದವಾಗಿದ್ದು ಚಿತ್ರ ಬಿಡುಗಡೆಗೂ ಒಂದು ದಿನ ಮುನ್ನವೇ ಚಿತ್ರವನ್ನ ವಿಶೇಷ ವ್ಯಕ್ತಿಯೊಬ್ಬರು ವೀಕ್ಷಿಸಲಿದ್ದಾರೆ… ಹೌದು… ರಾಜ್ಯದ ಪ್ರಥಮ ಪ್ರಜೆ ಮುಖ್ಯಮಂತ್ರಿ […]
ಕಲಾತಪಸ್ವಿ ರಾಜೇಶ್ ನಿಧನ

ಕಳೆದ ಒಂದು ವಾರದಿಂದ ಆರೋಗ್ಯ ಸ್ಥಿತಿ ಗಂಭೀರವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟ ರಾಜೇಶ್ ನಿಧನರಾಗಿದ್ದಾರೆ…ಉಸಿರಾಟದ ತೊಂದರೆ ಹಾಗೂ ವಯೋಸಹಕ ಖಾಯಿಲೆಯಿಂದ ಬಳಲ್ತಿದ್ದರು ರಾಜೇಶ್… ಮೂರು ದಿನಗಳ ಹಿಂದೆ ರಾಜೇಶ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು ಆದರೆ ಇಂದು ಮುಂಜಾನೆ ಉಸಿರಾಟದ ಸಮಸ್ಯೆಯಿಂದ ನಟ ರಾಜೇಶ್ ಸಾವನ್ನಪ್ಪಿದ್ದಾರೆ…ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ರಾಜೇಶ್… ಸುಮಾರು ದಿನಗಳಿಂದ ವೆಂಟಿಲೇಟರ್ ಸಹಾಯದಿಂದ ರಾಜೇಶ್ ಅವರಿಗೆ ಚಿಕಿತ್ಸೆ ಕೊಡಲಾಗ್ತಿತ್ತು…ರಾಜೇಶ್ ಪುತ್ರಿ ನಿದೇದಿತಾ ಹಾಗೂ ಅಳಿಯ ಅರ್ಜುನ್ ಸರ್ಜಾ […]
ಕೈನಲ್ಲಿ ಹೆಚ್ಚು ಸಿನಿಮಾ ಇಲ್ಲವಾದರು ಸಂಭಾವನೆ ಹೆಚ್ಚಿಸಿಕೊಂಡ ಪ್ರಿಯಾಮಣಿ

ಪ್ರಿಯಾಮಣಿ ತನ್ನ ಸಹಜ ಅಭಿನಯದ ಮೂಲಕ ಅಪಾರ ಅಭಿಮಾನಿಗಳ ಮನಸ್ಸು ಮುಟ್ಟಿರುವ ನಟಿ… ಅಭಿನಯದ ಮೂಲಕ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿರುವ ಈ ನಟಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ…ಆದರೂ ಪ್ರಿಯಾಮಣಿ ಸಂಭಾವನೆ ಬಗ್ಗೆ ಇಂಡಸ್ಟ್ರಿ ಯಲ್ಲಿ ಸಖತ್ ಸೌಂಡ್ ಆಗ್ತಿದೆ…. ದಿ ಫ್ಯಾಮಿಲಿ ಮ್ಯಾನ್ ನಂತರ ಪ್ರಿಯಾಮಣಿ ಪ್ಯಾನ್-ಇಂಡಿಯಾ ಪ್ರೇಕ್ಷಕರಲ್ಲಿ ಪರಿಚಿತರಾಗಿದ್ದಾರೆ...ಫ್ಯಾಮಿಲಿ ಮ್ಯಾನ್ ಸೀಸನ್ ಒನ್ ಹಾಗೂ ಸೀಸನ್ 2ಹಿಟ್ ಆದ ನಂತರ ಪ್ರಿಯಾಮಣಿಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ …ಒಟಿಟಿ ನಲ್ಲಿ ಫ್ಯಾಮಿಲಿ ಮ್ಯಾನ್ […]
ಗ್ರಾಮದ ಕಥೆ, ರಾಜಕುಮಾರನೊಬ್ಬನ ಜೊತೆ, “ಪೆಪೆ”

ವಿನಯ್ ರಾಜಕುಮಾರ್, ಕನ್ನಡ ಚಿತ್ರರಂಗದಲ್ಲಿ ದಿನದಿಂದ ದಿನಕ್ಕೆ, ಚಿತ್ರದಿಂದ ಚಿತ್ರಕ್ಕೆ ಬೆಳೆಯುತ್ತಿರೋ ಹೆಸರು. ‘ಸಿದ್ದಾರ್ಥ’ ಚಿತ್ರದಿಂದ ಸಿನಿರಂಗ ಸೇರಿ, “ರನ್ ಅಂಥೋನಿ” ಅಲ್ಲಿ ಓಡಿ, ‘ಅನಂತು vs ನುಸ್ರತ್’ ನ ಲಾಯರ್ ಆಗಿ ಇದೀಗ “ಪೆಪೆ”ಯಾಗಿ ಕನ್ನಡಿಗರ ಮುಂದೆ ಬರಲಿದ್ದಾರೆ. ರಾಜ್ ಕುಟುಂಬದ ಕುಡಿ ವಿನಯ್ ಅವರ ಮುಂದಿನ ಚಿತ್ರ “ಪೆಪೆ”ಯ ಟೀಸರ್ ಇಂದು, ಅಂದರೆ ಫೆಬ್ರವರಿ 17ರಂದು ‘ಪಿ ಆರ್ ಕೆ ಆಡಿಯೋ’ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ರಕ್ತಸಿಕ್ತವಾದ ಈ ಸಿನಿತುಣುಕು ಯುವಜನತೆಯ ಮನ […]
ಬೆಂಗಳೂರಿನ ರಸ್ತೆ ಇನ್ನಾಗಲಿದೆ “ಪುನೀತ”

ಹಲವಾರು ಸಾಧನೆಗಳಿಗೆ, ಸಾಧಕರಿಗೆ ದಾರಿದೀಪವಾಗಿರೋ ಯುವರತ್ನ ಪುನೀತ್ ರಾಜಕುಮಾರ್ ಅವರ ಹೆಸರನ್ನು ಬೆಂಗಳೂರಿನ ದಾರಿಯೊಂದಕ್ಕೆ ಇಡೋ ಯೋಜನೆಯನ್ನ ‘ಬಿಬಿಎಂಪಿ’ ಹಾಕಿಕೊಂಡಿದೆ. ತಮ್ಮ ಈ ಯೋಜನೆಯನ್ನ ಸ್ವತಃ ‘ಬಿಬಿಎಂಪಿ’ ಜನರ ಎದುರಿಗಿಟ್ಟಿದೆ. ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)’ ಹೇಳಿಕೊಂಡಂತೆ ಮೈಸೂರ್ ರಸ್ತೆಯಲ್ಲಿರೋ ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರ್ಘಟ್ಟ ರಸ್ತೆಯಲ್ಲಿರೋ ವೆಗ ಸಿಟಿ ಮಾಲ್ ವರೆಗಿನ ರಸ್ತೆಯನ್ನು ಪುನೀತ್ ರಾಜಕುಮಾರ್ ಹೆಸರಿನಿಂದ ನಾಮಕರಣ ಮಾಡಲಾಗುವುದು. ಬಿಬಿಎಂಪಿಯ ಈ ನಿರ್ಧಾರದಿಂದ ಅಭಿಮಾನಿಗಳು ಸಂತುಷ್ಟರಾಗುವುದಲ್ಲಿ ಅನುಮಾನವಿಲ್ಲ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿರೋ ರಸ್ತೆಯೊಂದನ್ನು ಅಲ್ಲಿನ […]
ಈವರ್ಷದ ಹುಟ್ಟುಹಬ್ಬ ದರ್ಶನ್ ಗೆ ಸಖತ್ ಸ್ಪೆಷಲ್ ಕಾರಣ ಇಲ್ಲಿದೆ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚಿಗಷ್ಟೆ ತಮ್ಮ ಹುಟ್ಟುಹಬ್ಬವನ್ನ ಆಚರಣೆ ಮಾಡಿಕೊಂಡ್ರು …ಕಳೆದ 2ವರ್ಷಗಳಂತೆ ಈ ವರ್ಷವೂ ಕೂಡ ದರ್ಶನ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಹುಟ್ಟುಹಬ್ಬಕ್ಕೂ ಮುಂಚೆಯೇ ಅಭಿಮಾನಿಗಳಿಗೆ ತಿಳಿಸಿದ್ದರು… ಕೋವಿಡ್ ಪರಿಸ್ಥಿತಿ ಇರುವುದರಿಂದ ಈ ಬಾರಿಯ ಹುಟ್ಟುಹಬ್ಬವನ್ನ ಆಚರಣೆ ಮಾಡಿಕೊಳ್ಳುವುದಿಲ್ಲ… ಅದಷ್ಟೇ ಅಲ್ಲದೆ ನಾನು ಮನೆಯಲ್ಲಿ ಕೂಡ ಯಾರಿಗೂ ಸಿಗುವುದಿಲ್ಲ ಆದ್ದರಿಂದ ದಯಮಾಡಿ ಅಭಿಮಾನಿಗಳು ತಾವಿದ್ದಲ್ಲಿಯೆ ನನಗೆ ಶುಭಕೋರಿ ಎಂದು ಮನವಿ ಮಾಡಿದ್ದರು .. ಇನ್ನು ಸ್ನೇಹಿತರೊಂದಿಗೆ ಹಾಗೂ ಕುಟುಂಬಸ್ಥರೊಂದಿಗೆ […]
ಮತ್ತೆ ಒಂದಾದ ನ್ಯಾಚುರಲ್ ಸ್ಟಾರ್ ಹಾಗೂ ಮಹಾನಟಿ

ಶ್ಯಾಮ್ ಸಿಂಗ ರಾಯ್ ಸಿನಿಮಾದ ಸಕ್ಸಸ್ ನಂತ್ರ ನ್ಯಾಚುರಲ್ ಸ್ಟಾರ್ ನಾನಿ ಹಾಗೂ ಮಹಾನಟಿ ಒಟ್ಟಿಗೆ ಪ್ರೇಕ್ಷರ ಮುಂದೆ ಬರಲಿದ್ದಾರೆ….ನಾನಿ ಅಭಿನಯದ ದಸರಾ ಸಿನಿಮಾ ಸೆಟ್ಟೆರಿದ್ದು ಈ ಚಿತ್ರದಲ್ಲಿ ಕೀರ್ತಿ ಸುರೇಶ್ ನಾನಿ ಅವ್ರಿಗೆ ಜೋಡಿ ಆಗಲಿದ್ದಾರೆ… ಹಳ್ಳಿ ಸೊಗಡಿನ ಕಥೆಯನ್ನ ಸಿನಿಮಾಗಾಗಿ ಆಯ್ಕೆ ಮಾಡಿಕೊಂಡಿದ್ದು ಶ್ರೀಕಾಂತ್ ಒಡೆಲಾ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದಾರೆ… ಚಿತ್ರದ ಚಿತ್ರೀಕರಣ ಮಾರ್ಚ್ನಲ್ಲಿ ಪ್ರಾರಂಭವಾಗಲಿದ್ದು. ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಅಡಿಯಲ್ಲಿ ಸುಧಾಕರ್ ಚೆರುಕುರಿ ಅವರು ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ನಾನಿ ಮತ್ತು […]
ಕೋವಿಡ್ ದಿನಗಳನ್ನು ನೆನೆಪಿಸಿಕೊಂಡ ರಾಧಿಕಾ ನಾರಾಯಣ್ ಹೇಳಿದ್ದೇನು ಗೊತ್ತಾ?

ರಾಧಿಕಾ ನಾರಾಯಣ್ ಸಿನಿ ಪ್ರಿಯರಿಗೆ ತೀರಾ ಪರಿಚಿತ ಹೌದು. ಇತ್ತೀಚೆಗಷ್ಟೇ ಕೋವಿಡ್ ಗೆ ತುತ್ತಾಗಿದ್ದ ರಾಧಿಕಾ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಕೊಂಚ ಗ್ಯಾಪ್ ನ ನಂತರ ಮತ್ತೆ ನಟನೆಯತ್ತ ಮುಖ ಮಾಡಿರುವ ರಾಧಿಕಾ ನಾರಾಯಣ್ ಚೇತರಿಸಿಕೊಂಡು ಸದ್ಯ ಶಿವಾಜಿ ಸುರತ್ಕಲ್ 2 ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. “ನಟನೆಯನ್ನು ನಾನು ತುಂಬಾನೇ ಪ್ರೀತಿಸುತ್ತೇನೆ. ಇದೀಗ ಮತ್ತೆ ನಾನು ಪ್ರೀತಿಸುತ್ತಿರುವ ಕೆಲಸದತ್ತ ಮರಳಿರುವುದು ನನಗೆ ಖುಷಿ ತಂದಿದೆ. ಡಿಸೆಂಬರ್ ನಲ್ಲಿ ಶಿವಾಜಿ ಸುರತ್ಕಲ್ ಸೀಕ್ವೆಲ್ ಗೆ ಕೊನೆಯ ಶಾಟ್ ನಲ್ಲಿ […]
ಕಿರುತೆರೆಗೆ ಕಾಲಿಟ್ಟ ಲವ್ಲಿ ಕಪಲ್ಸ್… ಕಾರಣ ಇಲ್ಲಿದೆ ನೋಡಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಮ್ಮನೆ ಯುವರಾಣಿ ಧಾರಾವಾಹಿಯು ಇತ್ತೀಚೆಗಷ್ಟೇ ಯಶಸ್ವಿ 809 ಸಂಚಿಕೆ ಪೂರೈಸಿದೆ. ಇದೀಗ ಧಾರಾವಾಹಿಯಲ್ಲಿ ಹೊಸ ಕಥೆಯು ಆರಂಭವಾಗಿದ್ದು ಸದ್ಯ ಮದುವೆಯ ಸಂಚಿಕೆಗಳು ಪ್ರಸಾರವಾಗುತ್ತಿವೆ. ಇದರ ಜೊತೆಗೆ ಮದುವೆಯ ಸಂಚಿಕೆಗಾಗಿ ವಿಶೇಷ ಅತಿಥಿಗಳನ್ನು ಸ್ವಾಗತಿಸಲು ನಮ್ಮನೆ ಯುವರಾಣಿ ತಂಡ ಸಜ್ಜಾಗಿದೆ. ಅ ಅತಿಥಿಗಳು ಯಾರು ಎಂಬ ಕುತೂಹಲ ನಿಮಗಿದೆಯೇ? ಅವರು ಬೇರಾರೂ ಅಲ್ಲ, ಕನ್ನಡ ಸಿನಿರಂಗದ ಲವ್ಲಿ ಕಪಲ್ ಎಂದೇ ಜನಪ್ರಿಯತೆ ಪಡೆದಿರುವಹಿತಾ ಚಂದ್ರಶೇಖರ್ ಹಾಗೂ ಕಿರಣ್ ಶ್ರೀನಿವಾಸ್. ಮದುವೆಯ ವಿಶೇಷ ಸಂಚಿಕೆಯಲ್ಲಿ […]
ಮದುವೆ ಬಗ್ಗೆ ತಮ್ಮ ನಿರ್ಧಾರ ತಿಳಿಸಿದ ರಶ್ಮಿಕಾ ಮಂದಣ್ಣ…

ಕರ್ನಾಟಕದ ಕ್ರಶ್ ಎಂದೇ ಜನಪ್ರಿಯರಾಗಿರುವ ನಟಿ ರಶ್ಮಿಕಾ ಮಂದಣ್ಣ ಕನ್ನಡದ ಜೊತೆಗೆ ಪರಭಾಷೆಯ ಸಿನಿರಂಗದಲ್ಲಿ ಸಕತ್ ಬ್ಯುಸಿ. ಕಳೆದ ವರ್ಷ ರಿಲೀಸ್ ಆದ ಪುಷ್ಪ ಸಿನಿಮಾ ರಶ್ಮಿಕಾ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ನೀಡಿತು. ದಕ್ಷಿಣ ಭಾರತದಲ್ಲಿ ಮಾತ್ರವಲ್ಲ ಬಾಲಿವುಡ್ ನಲ್ಲಿಯೂ ಮೋಡಿ ಮಾಡುತ್ತಿರುವ ಕೊಡಗಿನ ಕುವರಿ ಅಮಿತಾಭ್ ಬಚ್ಚನ್ , ಸಿದ್ದಾರ್ಥ್ ಮಲ್ಲೋತ್ರಾ ಜೊತೆ ನಟಿಸುತ್ತಿದ್ದಾರೆ. ಇನ್ನು ನಟನೆಯ ಹೊರತಾಗಿ ರಶ್ಮಿಕಾ ಅವರು ಖಾಸಗಿ ಬದುಕಿನ ಬಗ್ಗೆಯೂ ಆಗಾಗ ಸುದ್ದಿ ಆಗುತ್ತಿರುತ್ತಾರೆ. ಇಂಡಿಯಾ ಟುಡೆ […]

