ಸೆಟ್ಟೇರಿತು ರಾಜವರ್ಧನ್ ಅಭಿನಯದ ಹೊಸ ಸಿನಿಮಾ

ಬಿಚ್ಚುಗತ್ತಿ ಸಿನಿಮಾ ಬಿಡುಗಡೆಯಾದ ನಂತರ ನಟ ರಾಜವರ್ಧನ್ ಯಾವುದೇ ಸಿನಿಮಾದ ಸುದ್ದಿಯಿಲ್ಲದೇ ಸೈಲಾಂಟ್ ಆಗಿದ್ರು… ಸತತ 2ವರ್ಷದ ನಂತರ ಮತ್ತೆ ರಾಜವರ್ಧನ್ ಅಭಿಮಾನಿಗಳಿಗೆ ಹೊಸ ಸುದ್ದಿ ಕೊಟ್ಟಿದ್ದಾರೆ.. ಹೌದು ರಾಜವರ್ಧನ್ ಅಭಿನಯದ ಹೊಸ ಸಿನಿಮಾ ಸೆಟ್ಟೇರಲಿದೆ… ಚಿತ್ರಕ್ಕೆ ಹಿರಣ್ಯ ಎಂಬ ಶೀರ್ಷಿಕೆಯನ್ನು ಆಯ್ಕೆ ಮಾಡಿಕೊಂಡಿದ್ದು ಚಿತ್ರಕ್ಕೆ ಪ್ರವೀಣ್ ಆಯುಕ್ತ ಆಕ್ಷನ್ ಕಟ್ ಹೇಳುತ್ತಿದ್ದಾರೆ… ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡುತ್ತಿದ್ದು ,ವಿಘ್ನೇಶ್ವರ ಹಾಗೂ ವಿಜಯ್ ಕುಮಾರ್ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ… ಇನ್ನು ವಿಶೇಷ ಅಂದರೆ ಈ ಚಿತ್ರದ […]

ಕ್ಯೂ ಸಿನಿಮಾಗೆ ಬಂದ್ರು ಅಮ್ಮವ್ರ ಗಂಡ ಚಿತ್ರದ ನಾಯಕಿ ಮಗಳು

ಮೈನೇ ಪ್ಯಾರ್ ಕಿಯಾ ಸಿನಿಮಾದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದ ನಟಿ ಭಾಗ್ಯಶ್ರೀ… ಕನ್ನಡದಲ್ಲಿ ಅಮ್ಮಾವ್ರ ಗಂಡ ಚಿತ್ರದಲ್ಲಿ ನಟಿಸಿ ಕನ್ನಡ ಅಭಿಮಾನಿಗಳ ಮನಸ್ಸನ್ನು ಕದ್ದಿದ್ದರು…ಈಗ ಆ ನಟಿಯ ಮಗಳು ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ… ಹೌದು ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುದೀಂದ್ರ ಅಭಿನಯದ ಸಿನಿಮಾಗೆ ಭಾಗ್ಯಶ್ರೀ ಮಗಳು ನಾಯಕಿಯ ಆಯ್ಕೆ ಆಗಿದ್ದು …ಈ ಮೂಲಕ‌ ಆವಂತಿಕಾ ಅವರನ್ನು ನಾಗಶೇಖರ್ ತಮ್ಮ ಸಿನಿಮಾಗೆ ಕರೆತರುತ್ತಿದ್ದಾರೆ ..ಈಗಾಗಲೇ ಅವಂತಿಕಾ ಅವರು ಮಿಥ್ಯ ಎಂಬ ವೆಬ್ ಸೀರೀಸ್ […]

ದೀಪಿಕಾ ನಂತ್ರ ಆಲಿಯಾ ಮೇಲೆ ಬಿತ್ತು‌ ಕಂಗನಾ ಕಣ್ಣು

ಮೈಮಾಟ ಪ್ರದರ್ಶನ ಮತ್ತು ಅಶ್ಲೀಲತೆ ಎಂದಿಗೂ ಕೆಟ್ಟ ಸಿನಿಮಾಗಳನ್ನ ಬದುಕಿಸಲಾರದು ಎಂದು ಇತ್ತೀಚೆಗಷ್ಟೇ ಬಿಡುಗಡೆಯಾದ ಗೆಹ್ರಾಯಿಯಂ ಚಿತ್ರದ ಬಗ್ಗೆ ಕಂಗನಾ ರಣಾವತ್ ಗುಡುಗಿದ್ದರು …ಚಿತ್ರದಲ್ಲಿ ದೀಪಿಕಾ ಪಡುಕೋಣೆ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ರೀತಿಯ ಕಮೆಂಟ್ ಮಾಡಿದರೂ ಕಂಗನಾ… ಈಗ ಸದ್ಯ ಕಂಗನಾ ಕಣ್ಣು ಆಲಿಯಾ ಭಟ್ ಮೇಲೆ ಬಿದ್ದಿದೆ., ಕಳೆದ ವಾರವಷ್ಟೇ ಬಿಡುಗಡೆಯಾಗಿರುವ ಗಂಗೂಬಾಯಿ ಕಾಥೇವಾಡಿ ಚಿತ್ರದ ಟ್ರೇಲರ್ ನೋಡಿದ ನಂತರ ಕಂಗನಾ ಸಿನಿಮಾ ಬಗ್ಗೆ ಕಮೆಂಟ್ ಮಾಡಿದ್ದಾರೆ… ಗಂಗೂಬಾಯಿ ಕಾಥೆವಾಡಿ ಚಿತ್ರದ […]

ಅನುಪಮಾ ಗೌಡಗೆ ಸಿಕ್ತು ಸರ್ ಪ್ರೈಸ್ ಗಿಫ್ಟ್… ಗಿಫ್ಟ್ ಕೊಟ್ಟ ಸೃಜನ್ ಹೇಳಿದ್ದೇನು ಗೊತ್ತಾ?

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಜನಮೆಚ್ಚುಗೆ ಗಳಿಸಿದ ಶೋ ಹೌದು. ಮಕ್ಕಳ ಮುಗ್ಧತೆ, ಕೀಟಲೆಗಳು ವೀಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಹಿರಿಯ ನಟಿ ತಾರಾ ಅನುರಾಧಾ, ಅನು ಪ್ರಭಾಕರ್ ಹಾಗೂ ಸೃಜನ್ ಲೋಕೇಶ್ ತೀರ್ಪುಗಾರರಾಗಿ ಇರುವ ಈ ಶೋವನ್ನು ಅನುಪಮಾ ಗೌಡ ನಿರೂಪಿಸುತ್ತಿದ್ದಾರೆ. ನವಿರಾದ ಮಾತಿನ ಜೊತೆಗೆ ಎಲ್ಲರನ್ನೂ ನಗಿಸುವ ಸೃಜನ್ ಲೋಕೇಶ್ ತಾರಾ, ಅನು ಪ್ರಭಾಕರ್ ಹಾಗೂ ಅನುಪಮಾ ಗೌಡ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಇನ್ನು ಈ ಬಾರಿ […]

ಕಿರಣ್ ರಾಜ್ ಒಳ್ಳೆಯ ಕೆಲಸ ನೋಡಿ ಮಂಗಳಮುಖಿಯರು ಹೇಳಿದ್ದೇನು ಗೊತ್ತಾ?

ನಟನೆಯ ಜೊತೆಗೆ ಸಾಮಾಜಿಕ ಸೇವೆಗಳಿಂದ ಮೆಚ್ಚುಗೆ ಗಳಿಸಿರುವ ನಟ ಕಿರಣ್ ರಾಜ್ ಈಗ ಮಂಗಳಮುಖಿಯರಿಗೆ ಸಹಾಯ ಮಾಡಿದ್ದಾರೆ.ದುಡಿದದ್ದನ್ನು ನಿತ್ಯ ಜೀವನಕ್ಕೆ ಎಷ್ಟು ಬೇಕೋ ಅಷ್ಟು ಉಳಿಸಿ ಉಳಿದ ಹಣವನ್ನು ಸಮಾಜಕ್ಕೆ ನೀಡುವ ಗುಣವಿರಬೇಕು ಎನ್ನುವ ಸೇವಾ ಮನೋಭಾವ ಹೊಂದಿರುವ ಕಿರಣ್ ರಾಜ್ ಕೊರೋನಾದಿಂದಾಗಿ ಜನರು ಜೀವನ ನಡೆಸಲು ಕಷ್ಟದಲ್ಲಿದ್ದಾಗ ಅವರಿಗೂ ಸಹಾಯ ಮಾಡಿ ಮನಾವೀಯತೆ ಮೆರೆದಿದ್ದಾರೆ. ತಮ್ಮ ಕಿರಣ್ ರಾಜ್ ಫೌಂಡೇಶನ್ ಮೂಲಕ ಕೊರೋನಾ ಸಂಕಷ್ಟ ಸಮಯದಲ್ಲಿ ಸಾಕಷ್ಟು ಜನರಿಗೆ ಆಹಾರದ ಕಿಟ್ ಗಳನ್ನು ವಿತರಿಸಿದ್ದರು. ಹೊರ […]

ಗಾಯಕ ಹಾಗೂ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ನಿಧನ

ಗಾಯಕ ಹಾಗೂ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ನಿಧನರಾಗಿದ್ದಾರೆ ..ಬಪ್ಪಿ ಲಹಿರಿ ಅವರಿಗೆ 69ವರ್ಷ ವಯಸ್ಸಾಗಿತ್ತು….ಎಂಬತ್ತು ಹಾಗೂ ತೊಂಭತ್ತರ ದಶಕದಲ್ಲಿ ಹಿಟ್ ಸಾಂಗ್ ಗಳನ್ನು ನೀಡಿದ್ದ ಬಪ್ಪಿ ಲಹಿರಿ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ… 69ವರ್ಷವಾಗಿದ್ದ ಬಪ್ಪಿ ಲಹಿರಿ ಅವರು ಅನಾರೋಗ್ಯದಿಂದ ಬಳಲುತ್ತಿತ್ತು ಇತ್ತೀಚೆಗಷ್ಟೇ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು..ಇನ್ನೇನು ಚೇತರಿಸಿಕೊಳ್ಳುತ್ತಾರೆ ಎನ್ನುವ ಹೊತ್ತಿಗೆ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿ ನಿನ್ನೆ ಮಧ್ಯರಾತ್ರಿ ನಿಧನರಾಗಿದ್ದಾರೆ… ಚಲ್ತೆ ಚಲ್ತೆ… ಡಿಸ್ಕೋ ಡ್ಯಾನ್ಸರ್. ಶರಾಬಿ ಹೀಗೆ ಸಾಕಷ್ಟು ಹಾಡುಗಳ ಮೂಲಕ […]

ನಾಡೋಜ ಚನ್ನವೀರ ಕಣವಿ ಇನ್ನಿಲ್ಲ !

ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಾಡೋಜ ಚನ್ನವೀರ ಕಣವಿ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ… ಚನ್ನವೀರ ಕಣವಿ ಕನ್ನಡದ ಸಮನ್ವಯ ಕವಿ.. ಸುನೀತಗಳ ಸಾಮ್ರಾಟ್ ಎಂದೇ ಪ್ರಸಿದ್ಧರಾಗಿದ್ದರು… ಕನ್ನಡದ ಖ್ಯಾತ ವಿದ್ವಾಂಸ ಹಾಗೂ ಹೊಸಗನ್ನಡ ಕಾವ್ಯದಲ್ಲಿ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು…. ಚನ್ನವೀರ ಕಣವಿಯವರು ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ಜನಿಸಿದರು…ತಂದೆ ಸಕ್ಕರೆಪ್ಪ ತಾಯಿ ಪಾರ್ವತವ್ವ…ತಂದೆ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು.. ಧಾರವಾಡದಲ್ಲಿ ಪ್ರಾಥಮಿಕ ಮಾಧ್ಯಮ ಹಾಗೂ ಕಾಲೇಜು ಶಿಕ್ಷಣ ಪೂರೈಸಿದ ಕಣವಿಯವರು ಕರ್ನಾಟಕದ […]

ಹಾಟ್ ಲುಕ್ ಮೂಲಕ ಪಡ್ಡೆ ಹೈಕ್ಕಳ ಮನ ಕದ್ದ ಯಶಿಕಾ ಆನಂದ್

ತಮಿಳು ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದ ಯಶಿಕಾ ಆನಂದ್ ನಟನೆಯ ಮೂಲಕವೂ ಮನೆ ಮಾತಾದ ಚೆಲುವೆ‌. ಕಳೆದ ವರ್ಷ ಭೀಕರ ಕಾರು ಅಪಘಾತಕ್ಕೆ ಈಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಯಶಿಕಾ ಆನಂದ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಯಶಿಕಾ ಆನಂದ್ ಅವರು ಇದೀಗ ಫೋಟೋವೊಂದನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಫೋಟೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುತ್ತಿದ್ದ ಯಶಿಕಾ ಅಪಘಾತದ ನಂತರ ಸೋಶಿಯಲ್ ಮೀಡಿಯಾದಿಂದ ಸಹಜವಾಗಿ ಕೊಂಚ ದೂರ ಉಳಿದಿದ್ದರು. ಈಗ ಮತ್ತೆ […]

ಪ್ರೇಮಿಗಳ ದಿನಕ್ಕೆ ಮಹೇಶ್ ಬಾಬು ಕೀರ್ತಿ ಸುರೇಶ್ ಕೊಟ್ಟು ಭರ್ಜರಿ ಗಿಫ್ಟ್

ಟಾಲಿವುಡ್ ಅಂಗಳದಲ್ಲಿ ಬಿಗ್ ಸ್ಟಾರ್ ಗಳ ಸಾಲು ಸಾಲು ಸಿನಿಮಾಗಳು ತೆರೆಗೆ ಬರಲು ಸಿದ್ಧವಾಗಿದೆ… ಅದೇ ಸಾಲಿನಲ್ಲಿ ಇರುವ ಬಹು ನಿರೀಕ್ಷಿತ ಸಿನಿಮಾ ಸರ್ಕಾರಿ ವಾರು ಪಾಟ …ಹೌದು ಸರ್ಕಾರಿ ವಾರ ಪಾಟ ಸಿನಿಮಾದಲ್ಲಿ ಮಹೇಶ್ ಹಾಗೂ ಬಾಬು ಹಾಗೂ ಕೀರ್ತಿ ಸುರೇಶ್ ಅಭಿನಯ ಮಾಡಿದ್ದಾರೆ… ಪ್ರೇಮಿಗಳ ದಿನದ ವಿಶೇಷವಾಗಿ ಪ್ರಿನ್ಸ್ ಅಭಿನಯದ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ …ಕಲಾವತಿ ಕಲಾವತಿ ಎಂದು ಮಹೇಶ್ ಬಾಬು ನಾಯಕಿ ಕೀರ್ತಿ ಸುರೇಶ್ ರನ್ನು ಕರೆಯುವ ಈ ಹಾಡು ಸೋಷಿಯಲ್ […]

ರಾಮ್ ಚರಣ್ ಕಾರಿಗೆ ಮುತ್ತಿಗೆ ಹಾಕಿದ ಅಭಿಮಾನಿಗಳು !

ಟಾಲಿವುಡ್ ನ ಚೆರಿ …ಸ್ಟಾರ್ ನಟ ರಾಮ್ ಚರಣ್ ಸದ್ಯ ತಮ್ಮ ಆರ್ ಆರ್ ಆರ್ ಸಿನಿಮಾದ‌ ಬಿಡುಗಡೆಯ ತಯಾರಿಯಲ್ಲಿದ್ದಾರೆ ..ಈಗಾಗಲೇ ಹಾಡುಗಳು ಮತ್ತು ಟೀಸರ್ ನಿಂದ ಧೂಳೆಬ್ಬಿಸಿರುವ ಆರ್ ಆರ್ ಆರ್ ಸಿನಿಮಾ ನೋಡಲು ಪ್ರೇಕ್ಷಕರು ಕಾತುರದಿಂದ ಕಾದಿದ್ದಾರೆ… ನಟ ರಾಮ್ ಚರಣ್ ಇತ್ತೀಚೆಗಷ್ಟೇ ತಮ್ಮ ಮುಂದಿನ ಸಿನಿಮಾದ ಚಿತ್ರೀಕರಣಕ್ಕಾಗಿ ಆಂಧ್ರಪ್ರದೇಶದ ರಾಜಮಂಡ್ರಿಗೆ ತೆರಳಿದ್ದರು…ರಾಮ್ ಚರಣ್ ರಾಜಮುಂಡ್ರಿಗೆ ಬಂದಿಳಿಯುತ್ತಿದ್ದಂತೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದಿದ್ದಾರೆ.. ರಾಮ್ ಚರಣ್ ಏರ್ಪೋರ್ಟ್ನಿಂದ ಹೋಟೆಲ್ ಗೆ ತೆರಳುವ ಮಾರ್ಗದ […]