ಇನ್ಮುಂದೆ ವೈಟ್ ಅಂಡ್ ವೈಟ್ ಪಂಚೆ ಧರಿಸಿ ನಿಮ್ಮ ಮನೆಗೆ ಬರಲಿದ್ದಾರೆ ರಾಕಿಂಗ್ ಸ್ಟಾರ್

ಸ್ಯಾಂಡಲ್ವುಡ್ ನ ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್ ಸಿನಿಮಾ ಇನ್ನು ಕೆಲವೇದಿನಗಳಲ್ಲಿ ತೆರೆಗೆ ಬರಲಿದೆ…ಅದೇ ತಯಾರಿಯಲ್ಲಿ ಯಶ್ ಬ್ಯುಸಿ ಆಗಿದ್ದಾರೆ…ಇನ್ನು ಕೆಲವೇ ದಿನಗಳಲ್ಲಿ ಭಾರತದ ಮೂಲೆ ಮೂಲೆಗೂ ತೆರಳಿ ಚಿತ್ರದ ಪ್ರಚಾರ ಆರಂಭ ಮಾಡಲಿದ್ದಾರೆ ಯಶ್ ಅದಕ್ಕೂ ಮುನ್ನ ರಾಕಿಂಗ್ ಸ್ಟಾರ್ ಕಂಪ್ಲೀಟ್ ಟ್ರೆಡಿಷನಲ್ ಲುಕ್ ನಲ್ಲಿ ನಿಮ್ಮ ಮನೆಗೆ ಎಂಟ್ರಿ ಕೊಡಲಿದ್ದಾರೆ… ಹೌದು ಯಶ್ ಜಾಹೀರಾತಿನ ಮೂಲಕ ನಿಮ್ಮ ಮನೆ ಹಾಗೂ ಮನಗಳಿಗೆ ಲಗ್ಗೆ ಇಡಲಿದ್ದಾರೆ ಅದು ಕೂಡ ಫುಲ್ ದೇಸಿ ಸ್ಟೈಲ್ ನಲ್ಲಿ ಅನ್ನೋದು […]
ಹಿಜಾಬ್ ಧರಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಹಾನ ಸೈಯದ್

ಸುಹಾನ ಸೈಯದ್ ಸರಿಗಮಪ ವೇದಿಕೆಯಲ್ಲಿ ಕನ್ನಡ ಹಾಡುಗಳನ್ನ ಹಾಡಿ ಜನಮನ ಗೆದ್ದ ಸ್ಪರ್ಧಿ… ಅದಷ್ಟೇ ಅಲ್ಲದೆ ವೇದಿಕೆ ಮೇಲೆ ನೀನೆ ರಾಮ ನೀನೆ ಶ್ಯಾಮ ಎಂದು ಹಾಡುತ್ತಾ ಅಭಿಮಾನಿಗಳ ಮನಸ್ಸಿನಲ್ಲಿ ಜಾಗ ಪಡೆದ ಸ್ಪರ್ಧಿ .. ಸದ್ಯ ರಾಜ್ಯದೆಲ್ಲೆಡೆ ಹಿಜಾಬ್ ಹಾಗೂ ಕೇಸರಿ ಶಾಲಿನ ಬಗ್ಗೆ ಜೋರು ಚರ್ಚೆಗಳಾಗುತ್ತಿವೆ ..ಇದೇ ಸಮಯದಲ್ಲಿ ಸರಿಗಮಪ ಸ್ಪರ್ಧಿ ಸುಹಾನಾ ಸೈಯದ್ ಈ ಬಗ್ಗೆ ತಮ್ಮ ಪ್ರತಿಕ್ರಿಯೆ ತಿಳಿಸಿದ್ದಾರೆ… ನಾನು ಹಿಜಾಬ್ ಧರಿಸುವುದಿಲ್ಲ ಹಾಗಂತ ಹಿಜಾಬ್ ಧರಿಸುವವರ ವಿರೋಧಿಯೂ ನಾನಲ್ಲ….ಬಟ್ಟೆ ಧರಿಸುವುದು […]
ಭಟ್ಟರ ಗರಡಿ ಸಿನಿಮಾದಿಂದ ಔಟಾದ ರಚಿತಾ ರಾಮ್

ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾ ದಲ್ಲಿ ನಟ ಯಶಸ್ ಸೂರ್ಯ ಗೆ ನಾಯಕಿಯಾಗಿ ರಚಿತಾ ರಾಮ್ ನಟಿಸಲಿದ್ದಾರೆ ಎನ್ನುವ ಸುದ್ದಿ ಈಗಾಗಲೇ ಜೋರಾಗಿತ್ತು….ನಟಿ ರಚಿತಾ ರಾಮ್ ಅವರಿಗೆ ಚಿತ್ರತಂಡ ಆಹ್ವಾನ ಮಾಡಿದ ಫೋಟೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು…. ಆದರೆ ಸದ್ಯದ ಸುದ್ದಿ ಪ್ರಕಾರ ನಟಿ ರಚಿತಾ ರಾಮ್ ಗರಡಿ ಚಿತ್ರದಲ್ಲಿ ಅಭಿನಯ ಮಾಡುತ್ತಿಲ್ಲವಂತೆ. ರಚಿತಾ ರಾಮ್ ಸ್ಥಾನಕ್ಕೆ ಪಂಚತಂತ್ರ ಸಿನಿಮಾ ಖ್ಯಾತಿಯ ಸೋನಾಲ್ ಮಾಂಟೇರಿಯೋ ಎಂಟ್ರಿಯಾಗಿದ್ದಾರೆ …ಈಗಾಗಲೇ ಪಂಚತಂತ್ರ ಸಿನಿಮಾದಲ್ಲಿ ಭಟ್ಟರ […]
ಪೋಲೀಸ್ ಅಧಿಕಾರಿಯಾಗಿ ಭಡ್ತಿ ಪಡೆದ ಚೈತ್ರಾ ಕೋಟೂರು.. ಅಸಲಿ ಸಂಗತಿ ಏನು ಗೊತ್ತಾ?

ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿಯಾಗಿ ಕರ್ನಾಟಕದಾದ್ಯಂತ ಮನೆ ಮಾತಾಗಿರುವ ಚೈತ್ರಾ ಕೋಟೂರು ಇದೀಗ ಪೋಲೀಸ್ ಅಧಿಕಾರಿಯಾಗಿ ನಿಮ್ಮ ಮುಂದೆ ಬರಲಿದ್ದಾರೆ.ಗುರುರಾಜ್ ಕುಲಕರ್ಣಿ ನಿರ್ದೇಶನದ ಚಾರ್ಜ್ ಶೀಟ್ ಸಿನಿಮಾದಲ್ಲಿ ಪೋಲೀಸ್ ಅಧಿಕಾರಿಯಾಗಿ ನಟಿಸುವ ಮೂಲಕ ಮತ್ತೊಮ್ಮೆ ಹಿರಿತೆರೆಯಲ್ಲಿ ಖಡಕ್ ಅಧಿಕಾರಿಯಾಗಿ ಅಬ್ಬರಿಸಲಿದ್ದಾರೆ ಚೈತ್ರಾ ಕೋಟೂರು. ಈ ಸಿನಿಮಾದ ಬಗ್ಗೆ ಹೇಳಿಕೊಳ್ಳುವ ಚೈತ್ರಾ “ತುಂಬಾ ಖುಷಿಯಾಗುತ್ತಿದೆ. ನಾನು ಇದೇ ಮೊದಲ ಬಾರಿ ನಾನು ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಕಾಣಿಸಿಕೊಳ್ಳಲಿದ್ದೇನೆ. ಇನ್ನು ಚಾರ್ಜ್ ಶೀಟ್ ಸಿನಿಮಾದಲ್ಲಿ ತನಿಖಾ ವರದಿಯನ್ನು […]
ನನ್ನ ಹಾದಿ ಯಾವತ್ತಿಗೂ ಸುಗಮವಾಗಿರಲಿಲ್ಲ ಎಂದ ಕಿಶನ್ ಬಿಳಿಗಲಿ.. ಯಾಕೆ ಗೊತ್ತಾ?

ಕಿಶನ್ ಬಿಳಿಗಲಿ ಕನ್ನಡಿಗರಿಗೇನೂ ಹೊಸಬರಲ್ಲ. ಡ್ಯಾನ್ಸ್ ದಿವಾನೆ ಎನ್ನುವ ಡ್ಯಾನ್ಸ್ ಶೋ ವಿನ್ನರ್ ಆಗಿದ್ದ ಕಿಶನ್ ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 7ರಲ್ಲಿ ಭಾಗವಹಿಸಿ ಕನ್ನಡಿಗರ ಮನಗೆದ್ದರು. ಮಾತ್ರವಲ್ಲ ಕರ್ನಾಟಕದಾದ್ಯಂತ ಮನೆ ಮಾತಾದರು. ವಿಸ್ಮಯಾ ಗೌಡ ನಿರ್ದೇಶನದ ಡಿಯರ್ ಕಣ್ಮಣಿ ಸಿನಿಮಾ ಮೂಲಕ ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳಲಿರುವ ಕಿಶನ್ ಬಿಳಗಲಿಕನ್ನಡದ ಸೆನ್ಸೇಷನಲ್ ಸೆಲೆಬ್ರಿಟಿಗಳಲ್ಲಿ ಒಬ್ಬರೂ ಹೌದು. ಅಂದ ಹಾಗೇ ಕಿಶನ್ ಅವರ ಹಾದಿ ಸುಲಭದ ಹಾದಿಯಾಗಿರಲಿಲ್ಲ. ತಮ್ಮ ಜೀವನದಲ್ಲಿ ಅನೇಕ ಕಷ್ಟಗಳನ್ನು ಎದುರಿಸಿದ […]
ಉಪ್ಪಿ ಜೊತೆ ಆಕ್ಟ್ ಮಾಡಲು ಇಲ್ಲಿದೆ ಚಾನ್ಸ್ ….

ಭಾರತೀಯ ಸಿನಿಮಾರಂಗದ ಟಾಪ್ ಮೋಸ್ಟ್ ನಿರ್ದೇಶಕರ ಲೀಸ್ಟ್ ನಲ್ಲಿರುವ ಕನ್ನಡದ ಏಕೈಕ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ….ಹೌದು ಉಪ್ಪಿ ನಿರ್ದೇಶನ ಅಂದ್ರೆ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ನೋಡ್ತಾರೆ .. ಸ್ಯಾಂಡಲ್ ವುಡ್ ನಲ್ಲಿ ಮೋಸ್ಟ್ ಟ್ಯಾಲೆಂಟೆಡ್ ನಿರ್ದೇಶಕ ಎಂದು ಕರೆಸಿಕೊಳ್ಳುವ ರಿಯಲ್ ಸ್ಟಾರ್ ಈಗ ತಮ್ಮ ನಿರ್ದೇಶನದ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ ..ಇಷ್ಟು ದಿನ ಸಿನಿಮಾ ನೋಡಿ ಎಂಜಾಯ್ ಮಾಡಿದ ಅಭಿಮಾನಿಗಳಿಗೆ ಹಾಗೂ ಕಲಾವಿದರಿಗೆ ಈಗ ಉಪ್ಪಿ ಜತೆ ನಟಿಸುವುದಕ್ಕೆ ಒಂದು ಚಾನ್ಸ್ ಸಿಕ್ಕಿದೆ… ಹೌದು ಉಪ್ಪಿ ನಿರ್ದೇಶನದ […]
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ “ಮೆಜೆಸ್ಟಿಕ್” ಮರು ಬಿಡುಗಡೆ.

ಸೂಪರ್ ಹಿಟ್ ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಲನಚಿತ್ರ “ಮೆಜೆಸ್ಟಿಕ್”. 2002 ರ ಫೆಬ್ರವರಿ 8 ರಂದು ಈ ಚಿತ್ರ ಬಿಡುಗಡೆಯಾಗಿತ್ತು. ಭರ್ಜರಿ ಯಶಸ್ಸು ಕಂಡಿತ್ತು. ಪಿ.ಎನ್ ಸತ್ಯ ಈ ಚಿತ್ರ ನಿರ್ದೇಶನ ಮಾಡಿದ್ದರು. ಈ ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ ಕಳೆದಿದೆ. ಇದೇ ಹದಿನಾರನೇ ತಾರೀಖು ದರ್ಶನ್ ಅವರ ಹುಟ್ಟುಹಬ್ಬವಿದೆ. ಈ ಸಂದರ್ಭದಲ್ಲಿ ಹೊಸ ತಂತ್ರಜ್ಞಾನದೊಂದಿಗೆ “ಮೆಜೆಸ್ಟಿಕ್” ಚಿತ್ರ ಮರು ಬಿಡುಗಡೆಯಾಗಲಿದೆಎಂದು ನಿರ್ಮಾಪಕ ಎಂ.ಜಿ.ರಾಮಮೂರ್ತಿ ತಿಳಿಸಿದ್ದಾರೆ.
“ವರದ” ಚಿತ್ರ ಹಾಡು ಮೆಚ್ಚಿದ ನೆನಪಿರಲಿ ಪ್ರೇಮ್.

ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ “ವರದ” ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ…ಈಗಾಗಲೇ ಸಿನಿಮಾಗೆ ಸಾಕಷ್ಟು ಕಲಾವಿದರು ಸಾಥ್ ಕೊಟ್ಟಿದ್ದು ಚಿತ್ರವನ್ಮ ಉದಯ್ ಪ್ರಕಾಶ್ ನಿರ್ದೇಶನ ಮಾಡಿದ್ದಾರೆ… ಇತ್ತೀಚಿಗಷ್ಟೇ ನಂದೀಶ್ ಬರೆದಿರುವ “ತುಟಿಯು ಹಾಡುತಿದೆ” ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವಿನೋದ್ ಪ್ರಭಾಕರ್ ನಾಯಕನಾಗಿ ಅಭಿನಯ ಮಾಡಿದ್ದು ಅವರ ತಂದೆ ಪಾತ್ರದಲ್ಲಿ ಹಿರಿಯ ನಟ […]
‘ಬೈ ಟು ಲವ್’ ಬಿಡುಗಡೆಗೆ ಡೇಟ್ ಫಿಕ್ಸ್. !

‘ಬಜಾರ್’ ಸಿನಿಮಾ ಖ್ಯಾತಿಯ ಧನ್ವೀರ್ ಮತ್ತು ‘ಕಿಸ್’ ಬ್ಯೂಟಿ ಶ್ರೀಲೀಲಾ ಅಭಿನಯದ ‘ಬೈ ಟು ಲವ್’ ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ಹರಿ ಸಂತೋಷ್ ನಿರ್ದೇಶನ ಈ ಸಿನಿಮಾ ಸಾಕಷ್ಟು ಕುತೂಹಲ ಹುಟ್ಟು ಹಾಕಿದ್ದು ಚಿತ್ರದ ಹಾಡು ಮತ್ತೆ ಪೋಸ್ಟರ್ ಸಖತ್ ವೈರಲ್ ಆಗಿದೆ…., ಸದ್ಯ ಬೈ ಟು ಲವ್ ಕಹಾನಿ ಕಣ್ತುಂಬಿಕೊಳ್ಳೋದಿಕ್ಕೆ ದಿನಗಣನೆ ಶುರುವಾಗಿದೆ. ಬೈ ಟು ಲವ್ ಸಿನಿಮಾ ಬೆಳ್ಳಿಪರದಗೆ ಎಂಟ್ರಿ ಕೊಡಲು ಸಜ್ಜಾಗಿದೆ. ಇದೇ ತಿಂಗಳ 25ರಂದು ಅದ್ಧೂರಿಯಾಗಿ ಚಿತ್ರ ತೆರೆಗೆ […]
ಕನ್ನಡತಿಯ ನಾಯಕ ಈಗ ಭರ್ಜರಿ ಗಂಡು

ಕಿರುತೆರೆ ಲೋಕದಲ್ಲಿ ಕನ್ನಡತಿ ಧಾರಾವಾಹಿ ಮೂಲಕ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಮುಂದಿನ ಸಿನಿಮಾ”ಭರ್ಜರಿ ಗಂಡು”. ಇದೇ ಸಿನಿಮಾ ಈ ಮೊದಲು ” ಬಹದ್ದೂರ್ ಗಂಡು” ಎಂಬ ಹೆಸರಿನಿಂದ ಆರಂಭವಾಗಿ ಈಗ “ಭರ್ಜರಿ ಗಂಡು” ಎಂದು ಬದಲಾಗಿದೆ. ಕಿರಣ್ ರಾಜ್ ಈ ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಮಾಡಿಕೊಂಡು ಇನ್ನಷ್ಟು ಸ್ಲಿಮಾಗಿ ಕಾಣಿಸಿಕೊಂಡಿದ್ದಾರೆ. ದೊಣ್ಣೆ ವರಸೆ ಮುಂತಾದ ಸಾಹಸ ವಿದ್ಯೆಗಳ ಪರಿಣಿತಿಯನ್ನು ಪಡೆದುಕೊಂಡಿದ್ದಾರೆ. ಚಿತ್ರದಲ್ಲಿ ಅವರು ಎರಡು ಲುಕ್ ಗಳಲ್ಲಿ ಗಮನ ಸೆಳೆಯಲಿದ್ದು ಎರಡು […]

