ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಾಡೋಜ ಚನ್ನವೀರ ಕಣವಿ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ…

ಚನ್ನವೀರ ಕಣವಿ ಕನ್ನಡದ ಸಮನ್ವಯ ಕವಿ.. ಸುನೀತಗಳ ಸಾಮ್ರಾಟ್ ಎಂದೇ ಪ್ರಸಿದ್ಧರಾಗಿದ್ದರು… ಕನ್ನಡದ ಖ್ಯಾತ ವಿದ್ವಾಂಸ ಹಾಗೂ ಹೊಸಗನ್ನಡ ಕಾವ್ಯದಲ್ಲಿ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು….

ಚನ್ನವೀರ ಕಣವಿಯವರು ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ಜನಿಸಿದರು…ತಂದೆ ಸಕ್ಕರೆಪ್ಪ ತಾಯಿ ಪಾರ್ವತವ್ವ…ತಂದೆ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು.. ಧಾರವಾಡದಲ್ಲಿ ಪ್ರಾಥಮಿಕ ಮಾಧ್ಯಮ ಹಾಗೂ ಕಾಲೇಜು ಶಿಕ್ಷಣ ಪೂರೈಸಿದ ಕಣವಿಯವರು ಕರ್ನಾಟಕದ ವಿಶ್ವವಿದ್ಯಾಲಯದಲ್ಲಿ ಎಂಎ ಪಡೆದರು ನಂತರ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾಗಿದ್ದರು…

ಕಣವಿ ಅವರ ನಿಧನಕ್ಕೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದು ಇದು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ
- ಮಕ್ಕಳ ಮನಸ್ಸಿಗೆ ಕನ್ನಡಿಯಾಗ ಬರುತ್ತಿದೆ ‘ರೂಬಿಕ್ಸ್’.
- ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದು ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಪತಿ
- ಸೀರಿಯಲ್ ಸೆಟ್ನಿಂದ ಅನೂಪ್ ಭಂಡಾರಿಗೆ ಆಫರ್
- ದಿನಭವಿಷ್ಯ
- ಬೆತ್ತಲೆ ಸ್ನಾನ ಮಾಡಿಸಲು ಮುಂದಾದ ಪತಿ
- ಸೆಟ್ಟೇರುತ್ತಿದೆ ಚಾಲೆಂಜಿಂಗ್ ಸ್ಟಾರ್ ನ ಮುಂದಿನ ಸಿನಿಮಾ.
- ಚಿತ್ರೀಕರಣ ಮುಗಿಸಿದ ಅಪ್ಪು ನಟಿಸಬೇಕಿದ್ದ ಮುಂದಿನ ಸಿನಿಮಾ ‘ರಂಗಸಮುದ್ರ’
- ಕಿರುತೆರೆಗೆ ಬರುತ್ತಿದ್ದಾನೆ ‘ತ್ರಿವಿಕ್ರಮ’.
- ಪ್ರಾದೇಶಿಕ ಭಾಷೆ ಕಲಿಯುತ್ತಿರುವ ಕಿರುತೆರೆಯ ರಾಧಾ ಮಿಸ್
- ನಟನೆಯಿಂದ ಬ್ರೇಕ್ ತೆಗೆದುಕೊಂಡ ನಿತ್ಯಾ ಮೆನನ್… ಕಾರಣ ಏನು ಗೊತ್ತಾ?

