ಬಾಹುಬಲಿಯ ಜೊತೆಗೂಡಿ ಹೊಸ ಸಾಮ್ರಾಜ್ಯ ಕಟ್ಟಲಿದ್ದಾರೆ ಕರಣ್ ಜೋಹಾರ್..

ಹಿಂದೆ ಒಂದು ಕಾಲವಿತ್ತು. ಭಾರತ ದೇಶದಾದ್ಯಂತ ಎಲ್ಲರಲ್ಲೂ ಉತ್ತರ ಸಿಕ್ಕದ ಒಂದೇ ಒಂದು ಪ್ರಶ್ನೆಯಿತ್ತು. ಕಟ್ಟಪ್ಪ ಬಾಹುಬಲಿಯನ್ನ ಯಾಕೆ ಕೊಂದ? ಅಷ್ಟರಮಟ್ಟಿಗೆ “ಬಾಹುಬಲಿ” ಅನ್ನೋ ಚಿತ್ರ ಎಲ್ಲರ ತಲೆಯೊಳಗೆ ಹೊಕ್ಕಿತ್ತು. ಭಾರತ ಮಾತ್ರವಲ್ಲದೆ ಪ್ರಪಂಚದ ಹಲವೆಡೆ ಬಾಹುಬಲಿಗೆ ಜೈಕಾರ ಕೂಗುತ್ತಿದ್ದರು. ಸಿನೆಮಾದ ನಂತರ ಯಶಸ್ಸಿನ ಉತ್ತುಂಗಕ್ಕೇರಿದ್ದ ನಾಯಕನಟ ಪ್ರಭಾಸ್ ಮತ್ತೆ ಕೆಳಗಿಳಿಯಲೇ ಇಲ್ಲ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯ. ಇದೀಗ ಈ ಯಶಸ್ಸಿಗೆ ಬಾಲಿವುಡ್ ನ ಹೆಸರಾಂತ ನಿರ್ಮಾಪಕರು ಕೈಜೋಡಿಸುತ್ತಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಹರಿದಾಡ್ತಿದೆ. ಭಾರತದ […]